Sign In

By signing in or creating an account, you agree with Associated Broadcasting Company's Terms & Conditions and Privacy Policy.

Amazon CEO ಹುದ್ದೆಯಿಂದ ಕೆಳಗಿಳಿಯಲು ಸ್ಥಾಪಕ ಜೆಫ್ ಬೈಜೋಸ್ ನಿರ್ಧಾರ

Amazon.com Inc ಅಮೇಜಾನ್.ಕಾಮ್ ಇಂಕ್ ಮಂಗಳವಾರ ಸಂಸ್ಥಾಪಕ ಜೆಫ್ ಬೆಜೋಸ್ ಸಿಇಒ ಹುದ್ದೆಯಿಂದ ಕೆಳಗಿಳಿಯುವ ಬಗ್ಗೆ ತಿಳಿಸಿದೆ. ಕಂಪನಿಯು ತನ್ನ ತ್ರೈಮಾಸಿಕದಲ್ಲಿ 125 ಬಿಲಿಯನ್ ಡಾಲರ್ ವಸ್ತು ಮಾರಾಟ ಮಾಡಿದೆ...

Amazon CEO ಹುದ್ದೆಯಿಂದ ಕೆಳಗಿಳಿಯಲು ಸ್ಥಾಪಕ ಜೆಫ್ ಬೈಜೋಸ್ ನಿರ್ಧಾರ
ಜೆಫ್ ಬೆಜೋಸ್ (ಸಂಗ್ರಹ ಚಿತ್ರ)
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Feb 03, 2021 | 10:23 AM

ಜಗತ್ತಿನ‌ ಅತಿ ದೊಡ್ಡ ಇ-ಕಾಮರ್ಸ್ ದೈತ್ಯ ಸಂಸ್ಥೆ ಅಮೇಜಾನ್ ಸಿಇಒ ಹುದ್ದೆಯಿಂದ ಕೆಳಗಿಳಿಯಲು ಅಮೇಜಾನ್ ಕಂಪನಿಯ ಸ್ಥಾಪಕ ಜೆಫ್ ಬೈಜೋಸ್ Jeff Bezos ನಿರ್ಧಾರ ಮಾಡಿದ್ದಾರೆ. ಈ ವರ್ಷದ ಕೊನೆಯಲ್ಲಿ ಕಂಪನಿ ಮುಖ್ಯ ಕಾರ್ಯನಿರ್ವಾಹಕ ಹುದ್ದೆಯನ್ನು ತ್ಯಜಿಸುವುದಾಗಿ ಜೆಫ್ ಮಂಗಳವಾರ ತಿಳಿಸಿದ್ದಾರೆ. ಕಳೆದ ತ್ರೈಮಾಸಿಕದಲ್ಲಿ 125 ಬಿಲಿಯನ್ ಡಾಲರ್ ವಸ್ತು ಮಾರಾಟ ಮಾಡಿ ಅಮೇಜಾನ್ ಕಂಪನಿ ನಿರೀಕ್ಷೆಗೂ ಮೀರಿದ ವಹಿವಾಟು ನಡೆಸಿತ್ತು.

Amazon.com Inc ಅಮೇಜಾನ್.ಕಾಮ್ ಇಂಕ್ ಮಂಗಳವಾರ ಸಂಸ್ಥಾಪಕ ಜೆಫ್ ಬೆಜೋಸ್ ಸಿಇಒ ಹುದ್ದೆಯಿಂದ ಕೆಳಗಿಳಿಯುವ ಬಗ್ಗೆ ತಿಳಿಸಿದೆ. ಕಂಪನಿಯು ತನ್ನ ತ್ರೈಮಾಸಿಕದಲ್ಲಿ 125 ಬಿಲಿಯನ್ ಡಾಲರ್ ವಸ್ತು ಮಾರಾಟ ಮಾಡಿದೆ. ಮೂರನೇ ತ್ರೈಮಾಸಿಕದಲ್ಲಿ ಆಗಿರುವ ಈ ಪರಿವರ್ತನೆಯಿಂದಾಗಿ ಪ್ರಸ್ತುತ ಕ್ಲೌಡ್ ಕಂಪ್ಯೂಟಿಂಗ್ ಮುಖ್ಯಸ್ಥ ಆಂಡಿ ಜಾಸ್ಸಿ ಅಮೇಜಾನ್​ನ ಮುಂದಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ಮಾಡಲು ನಿರ್ಧರಿಸಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.

‘ಅಮೇಜಾನ್ ಇಂದು ಏನಾಗಿದೆಯೊ ಅದಕ್ಕೆ ಅದರ ಆವಿಷ್ಕಾರ ಕಾರಣ’ ಇದೀಗ ನಾನು ಅಮೇಜಾನ್​ನಲ್ಲಿ ಅದರ ಸೃಜನಶೀಲತೆಯ ಉತ್ತುಂಗವನ್ನು ನೋಡುತ್ತಿದ್ದೇನೆ. ಪರಿವರ್ತನೆಗೆ ಇದು ಸೂಕ್ತ ಸಮಯವಾಗಿದೆ. ಸಿಇಒ ಹುದ್ದೆಯನ್ನು ಜೆಸ್ಸಿಗೆ ಹಸ್ತಾಂತರಿಸುವ ಮೂಲಕ ಮೂರನೇ ತ್ರೈಮಾಸಿಕದಲ್ಲಿ ಕಾರ್ಯನಿರ್ವಾಹಕ ಹುದ್ದೆಯಲ್ಲಿ ಪರಿವರ್ತನೆಯಾಗಲಿದೆ ಎಂದು ಜೆಫ್ ಹೇಳಿದ್ದಾರೆ.

ಸರಕು ವಿತರಿಸಲು 11 ವಿಮಾನ ಖರೀದಿಸಿದ ಅಮೇಜಾನ್

Published On - 8:44 am, Wed, 3 February 21

ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ