AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಸಾಮೂಹಿಕ ಗುಂಡಿನ ದಾಳಿ, 22 ಮಂದಿ ಸಾವು

ಅಮೆರಿಕದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ 22 ಮಂದಿ ಸಾವನ್ನಪ್ಪಿದ್ದು, 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಲೆವಿಸ್ಟೋನ್ ಪ್ರಾಂತ್ಯದ ಮೈನೆ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದೆ. ಆಂಡ್ರೊಸ್ಕೋಗ್ಗಿನ್ ಕೌಂಟಿ ಶೆರಿಫ್ ಕಚೇರಿ ತಮ್ಮ ಫೇಸ್​ಬುಕ್ ಪುಟದಲ್ಲಿ ಶಂಕಿತನ ಎರಡು ಫೋಟೊಗಳನ್ನು ಬಿಡುಗಡೆ ಮಾಡಿದೆ.

ಅಮೆರಿಕದಲ್ಲಿ ಸಾಮೂಹಿಕ ಗುಂಡಿನ ದಾಳಿ, 22 ಮಂದಿ ಸಾವು
ಗುಂಡಿನ ದಾಳಿ
ನಯನಾ ರಾಜೀವ್
|

Updated on: Oct 26, 2023 | 7:33 AM

Share

ಅಮೆರಿಕದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ 22 ಮಂದಿ ಸಾವನ್ನಪ್ಪಿದ್ದು, 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಲೆವಿಸ್ಟೋನ್ ಪ್ರಾಂತ್ಯದ ಮೈನೆ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದೆ. ಆಂಡ್ರೊಸ್ಕೋಗ್ಗಿನ್ ಕೌಂಟಿ ಶೆರಿಫ್ ಕಚೇರಿ ತಮ್ಮ ಫೇಸ್​ಬುಕ್ ಪುಟದಲ್ಲಿ ಶಂಕಿತನ ಎರಡು ಫೋಟೊಗಳನ್ನು ಬಿಡುಗಡೆ ಮಾಡಿದೆ.

ಬಂದೂಕುಧಾರಿಯು ತನ್ನ ಭುಜದ ಮೇಲೆ ಆಯುಧವನ್ನು ತೂಗುಹಾಕಿಕೊಂಡು ಪ್ರವೇಶಿಸುತ್ತಿರುವುದನ್ನು ಕಾಣಬಹುದು ಆತ ಈಗ ತಲೆಮರೆಸಿಕೊಂಡಿದ್ದಾನೆ.

ಮತ್ತಷ್ಟು ಓದಿ: ಕೆನಡಾ: ಸಾಮೂಹಿಕ ಗುಂಡಿನ ದಾಳಿ, ಮೂವರು ಮಕ್ಕಳು ಸೇರಿದಂತೆ ಐವರು ಸಾವು

ಪೊಲೀಸರು ದಾಳಿಕೋರನ ಫೋಟೊ ಬಿಡುಗಡೆ ಮಾಡಿದ್ದು, ಜನರ ಸಹಾಯ ಕೋರಿದ್ದಾರೆ. ಫೋಟೊದಲ್ಲಿ ಉದ್ದನೆಯ ತೋಳಿನ ಅಂಗಿ ಮತ್ತು ಜೀನ್ಸ್​ ಧರಿಸಿರುವ ಗಡ್ಡಧಾರಿಯೊಬ್ಬ ಫೈರಿಂಗ್ ರೈಫಲ್ ಹಿಡಿದು ಗುಂಡು ಹಾರಿಸುತ್ತಿದ್ದಾನೆ. ಲೆವಿಸ್ಟನ್​ನಲ್ಲಿರುವ ಸೆಂಟ್ರಲ್ ಮೈನೆ ಮೆಡಿಕಲ್ ಸೆಂಟರ್​ನಲ್ಲಿ ಈ ಸಾಮೂಹಿ ಗುಂಡಿನ ದಾಳಿ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್