AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಸಾಮೂಹಿಕ ಗುಂಡಿನ ದಾಳಿ, 22 ಮಂದಿ ಸಾವು

ಅಮೆರಿಕದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ 22 ಮಂದಿ ಸಾವನ್ನಪ್ಪಿದ್ದು, 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಲೆವಿಸ್ಟೋನ್ ಪ್ರಾಂತ್ಯದ ಮೈನೆ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದೆ. ಆಂಡ್ರೊಸ್ಕೋಗ್ಗಿನ್ ಕೌಂಟಿ ಶೆರಿಫ್ ಕಚೇರಿ ತಮ್ಮ ಫೇಸ್​ಬುಕ್ ಪುಟದಲ್ಲಿ ಶಂಕಿತನ ಎರಡು ಫೋಟೊಗಳನ್ನು ಬಿಡುಗಡೆ ಮಾಡಿದೆ.

ಅಮೆರಿಕದಲ್ಲಿ ಸಾಮೂಹಿಕ ಗುಂಡಿನ ದಾಳಿ, 22 ಮಂದಿ ಸಾವು
ಗುಂಡಿನ ದಾಳಿ
ನಯನಾ ರಾಜೀವ್
|

Updated on: Oct 26, 2023 | 7:33 AM

Share

ಅಮೆರಿಕದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ 22 ಮಂದಿ ಸಾವನ್ನಪ್ಪಿದ್ದು, 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಲೆವಿಸ್ಟೋನ್ ಪ್ರಾಂತ್ಯದ ಮೈನೆ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದೆ. ಆಂಡ್ರೊಸ್ಕೋಗ್ಗಿನ್ ಕೌಂಟಿ ಶೆರಿಫ್ ಕಚೇರಿ ತಮ್ಮ ಫೇಸ್​ಬುಕ್ ಪುಟದಲ್ಲಿ ಶಂಕಿತನ ಎರಡು ಫೋಟೊಗಳನ್ನು ಬಿಡುಗಡೆ ಮಾಡಿದೆ.

ಬಂದೂಕುಧಾರಿಯು ತನ್ನ ಭುಜದ ಮೇಲೆ ಆಯುಧವನ್ನು ತೂಗುಹಾಕಿಕೊಂಡು ಪ್ರವೇಶಿಸುತ್ತಿರುವುದನ್ನು ಕಾಣಬಹುದು ಆತ ಈಗ ತಲೆಮರೆಸಿಕೊಂಡಿದ್ದಾನೆ.

ಮತ್ತಷ್ಟು ಓದಿ: ಕೆನಡಾ: ಸಾಮೂಹಿಕ ಗುಂಡಿನ ದಾಳಿ, ಮೂವರು ಮಕ್ಕಳು ಸೇರಿದಂತೆ ಐವರು ಸಾವು

ಪೊಲೀಸರು ದಾಳಿಕೋರನ ಫೋಟೊ ಬಿಡುಗಡೆ ಮಾಡಿದ್ದು, ಜನರ ಸಹಾಯ ಕೋರಿದ್ದಾರೆ. ಫೋಟೊದಲ್ಲಿ ಉದ್ದನೆಯ ತೋಳಿನ ಅಂಗಿ ಮತ್ತು ಜೀನ್ಸ್​ ಧರಿಸಿರುವ ಗಡ್ಡಧಾರಿಯೊಬ್ಬ ಫೈರಿಂಗ್ ರೈಫಲ್ ಹಿಡಿದು ಗುಂಡು ಹಾರಿಸುತ್ತಿದ್ದಾನೆ. ಲೆವಿಸ್ಟನ್​ನಲ್ಲಿರುವ ಸೆಂಟ್ರಲ್ ಮೈನೆ ಮೆಡಿಕಲ್ ಸೆಂಟರ್​ನಲ್ಲಿ ಈ ಸಾಮೂಹಿ ಗುಂಡಿನ ದಾಳಿ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್