AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಸಾಮೂಹಿಕ ಗುಂಡಿನ ದಾಳಿ, 22 ಮಂದಿ ಸಾವು

ಅಮೆರಿಕದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ 22 ಮಂದಿ ಸಾವನ್ನಪ್ಪಿದ್ದು, 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಲೆವಿಸ್ಟೋನ್ ಪ್ರಾಂತ್ಯದ ಮೈನೆ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದೆ. ಆಂಡ್ರೊಸ್ಕೋಗ್ಗಿನ್ ಕೌಂಟಿ ಶೆರಿಫ್ ಕಚೇರಿ ತಮ್ಮ ಫೇಸ್​ಬುಕ್ ಪುಟದಲ್ಲಿ ಶಂಕಿತನ ಎರಡು ಫೋಟೊಗಳನ್ನು ಬಿಡುಗಡೆ ಮಾಡಿದೆ.

ಅಮೆರಿಕದಲ್ಲಿ ಸಾಮೂಹಿಕ ಗುಂಡಿನ ದಾಳಿ, 22 ಮಂದಿ ಸಾವು
ಗುಂಡಿನ ದಾಳಿ
ನಯನಾ ರಾಜೀವ್
|

Updated on: Oct 26, 2023 | 7:33 AM

Share

ಅಮೆರಿಕದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ 22 ಮಂದಿ ಸಾವನ್ನಪ್ಪಿದ್ದು, 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಲೆವಿಸ್ಟೋನ್ ಪ್ರಾಂತ್ಯದ ಮೈನೆ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದೆ. ಆಂಡ್ರೊಸ್ಕೋಗ್ಗಿನ್ ಕೌಂಟಿ ಶೆರಿಫ್ ಕಚೇರಿ ತಮ್ಮ ಫೇಸ್​ಬುಕ್ ಪುಟದಲ್ಲಿ ಶಂಕಿತನ ಎರಡು ಫೋಟೊಗಳನ್ನು ಬಿಡುಗಡೆ ಮಾಡಿದೆ.

ಬಂದೂಕುಧಾರಿಯು ತನ್ನ ಭುಜದ ಮೇಲೆ ಆಯುಧವನ್ನು ತೂಗುಹಾಕಿಕೊಂಡು ಪ್ರವೇಶಿಸುತ್ತಿರುವುದನ್ನು ಕಾಣಬಹುದು ಆತ ಈಗ ತಲೆಮರೆಸಿಕೊಂಡಿದ್ದಾನೆ.

ಮತ್ತಷ್ಟು ಓದಿ: ಕೆನಡಾ: ಸಾಮೂಹಿಕ ಗುಂಡಿನ ದಾಳಿ, ಮೂವರು ಮಕ್ಕಳು ಸೇರಿದಂತೆ ಐವರು ಸಾವು

ಪೊಲೀಸರು ದಾಳಿಕೋರನ ಫೋಟೊ ಬಿಡುಗಡೆ ಮಾಡಿದ್ದು, ಜನರ ಸಹಾಯ ಕೋರಿದ್ದಾರೆ. ಫೋಟೊದಲ್ಲಿ ಉದ್ದನೆಯ ತೋಳಿನ ಅಂಗಿ ಮತ್ತು ಜೀನ್ಸ್​ ಧರಿಸಿರುವ ಗಡ್ಡಧಾರಿಯೊಬ್ಬ ಫೈರಿಂಗ್ ರೈಫಲ್ ಹಿಡಿದು ಗುಂಡು ಹಾರಿಸುತ್ತಿದ್ದಾನೆ. ಲೆವಿಸ್ಟನ್​ನಲ್ಲಿರುವ ಸೆಂಟ್ರಲ್ ಮೈನೆ ಮೆಡಿಕಲ್ ಸೆಂಟರ್​ನಲ್ಲಿ ಈ ಸಾಮೂಹಿ ಗುಂಡಿನ ದಾಳಿ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ