AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಸಾಮೂಹಿಕ ಗುಂಡಿನ ದಾಳಿ, 22 ಮಂದಿ ಸಾವು

ಅಮೆರಿಕದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ 22 ಮಂದಿ ಸಾವನ್ನಪ್ಪಿದ್ದು, 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಲೆವಿಸ್ಟೋನ್ ಪ್ರಾಂತ್ಯದ ಮೈನೆ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದೆ. ಆಂಡ್ರೊಸ್ಕೋಗ್ಗಿನ್ ಕೌಂಟಿ ಶೆರಿಫ್ ಕಚೇರಿ ತಮ್ಮ ಫೇಸ್​ಬುಕ್ ಪುಟದಲ್ಲಿ ಶಂಕಿತನ ಎರಡು ಫೋಟೊಗಳನ್ನು ಬಿಡುಗಡೆ ಮಾಡಿದೆ.

ಅಮೆರಿಕದಲ್ಲಿ ಸಾಮೂಹಿಕ ಗುಂಡಿನ ದಾಳಿ, 22 ಮಂದಿ ಸಾವು
ಗುಂಡಿನ ದಾಳಿ
ನಯನಾ ರಾಜೀವ್
|

Updated on: Oct 26, 2023 | 7:33 AM

Share

ಅಮೆರಿಕದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ 22 ಮಂದಿ ಸಾವನ್ನಪ್ಪಿದ್ದು, 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಲೆವಿಸ್ಟೋನ್ ಪ್ರಾಂತ್ಯದ ಮೈನೆ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದೆ. ಆಂಡ್ರೊಸ್ಕೋಗ್ಗಿನ್ ಕೌಂಟಿ ಶೆರಿಫ್ ಕಚೇರಿ ತಮ್ಮ ಫೇಸ್​ಬುಕ್ ಪುಟದಲ್ಲಿ ಶಂಕಿತನ ಎರಡು ಫೋಟೊಗಳನ್ನು ಬಿಡುಗಡೆ ಮಾಡಿದೆ.

ಬಂದೂಕುಧಾರಿಯು ತನ್ನ ಭುಜದ ಮೇಲೆ ಆಯುಧವನ್ನು ತೂಗುಹಾಕಿಕೊಂಡು ಪ್ರವೇಶಿಸುತ್ತಿರುವುದನ್ನು ಕಾಣಬಹುದು ಆತ ಈಗ ತಲೆಮರೆಸಿಕೊಂಡಿದ್ದಾನೆ.

ಮತ್ತಷ್ಟು ಓದಿ: ಕೆನಡಾ: ಸಾಮೂಹಿಕ ಗುಂಡಿನ ದಾಳಿ, ಮೂವರು ಮಕ್ಕಳು ಸೇರಿದಂತೆ ಐವರು ಸಾವು

ಪೊಲೀಸರು ದಾಳಿಕೋರನ ಫೋಟೊ ಬಿಡುಗಡೆ ಮಾಡಿದ್ದು, ಜನರ ಸಹಾಯ ಕೋರಿದ್ದಾರೆ. ಫೋಟೊದಲ್ಲಿ ಉದ್ದನೆಯ ತೋಳಿನ ಅಂಗಿ ಮತ್ತು ಜೀನ್ಸ್​ ಧರಿಸಿರುವ ಗಡ್ಡಧಾರಿಯೊಬ್ಬ ಫೈರಿಂಗ್ ರೈಫಲ್ ಹಿಡಿದು ಗುಂಡು ಹಾರಿಸುತ್ತಿದ್ದಾನೆ. ಲೆವಿಸ್ಟನ್​ನಲ್ಲಿರುವ ಸೆಂಟ್ರಲ್ ಮೈನೆ ಮೆಡಿಕಲ್ ಸೆಂಟರ್​ನಲ್ಲಿ ಈ ಸಾಮೂಹಿ ಗುಂಡಿನ ದಾಳಿ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು