AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಬಗ್ಗೆ ಸುಳ್ಳು ಮಾಹಿತಿ, WHO ಜೊತೆಗಿನ ಸಂಬಂಧಕ್ಕೆ ಅಮೆರಿಕ ಗುಡ್​ಬೈ

ವಾಷಿಂಗ್ಟನ್: ಕಿಲ್ಲರ್ ಕೊರೊನಾ ವೈರಸ್​ಗೆ ಇಡೀ ವಿಶ್ವವೇ ಪತರಗುಟ್ಟಿ ಹೋಗಿದೆ. ವಿಶ್ವದ ದೊಡ್ಡಣ್ಣ ಅಮೆರಿಕವಂತೂ ಕೊರೊನಾ ಕ್ರಿಮಿಯಿಂದ ನಲುಗಿ ಹೋಗಿದೆ. ಈ ಮಧ್ಯೆ ವಿಶ್ವ ಆರೋಗ್ಯ ಸಂಸ್ಥೆಯೊಂದಿಗಿನ ಸಂಬಂಧವನ್ನ ಅಮೆರಿಕ ಕಡಿತಗೊಳಿಸಿದೆ. WHO ಜೊತೆಗಿನ ಸಂಬಂಧಕ್ಕೆ ಅಮೆರಿಕ ಗುಡ್​ಬೈ ಹೇಳಿದ್ದು, ವಿಶ್ವ ಆರೋಗ್ಯ ಸಂಸ್ಥೆ ವಿರುದ್ಧ ಡೊನಾಲ್ಡ್ ಟ್ರಂಪ್ ಕಿಡಿಕಾರಿದ್ದಾರೆ. ಅಲ್ಲದೆ, WHOಗೆ ಅಮೆರಿಕ ನೀಡುತ್ತಿದ್ದ ಎಲ್ಲಾ ಅನುದಾನವನ್ನೂ ಕಡಿತ ಮಾಡಿದ್ದಾರೆ. ಚೀನಾದ ಏಜೆಂಟ್ ರೀತಿ WHO ವರ್ತನೆ ಮಾಡುತ್ತಿದೆ. ಕೊರೊನಾ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ […]

ಕೊರೊನಾ ಬಗ್ಗೆ ಸುಳ್ಳು ಮಾಹಿತಿ, WHO ಜೊತೆಗಿನ ಸಂಬಂಧಕ್ಕೆ ಅಮೆರಿಕ ಗುಡ್​ಬೈ
ಸಾಧು ಶ್ರೀನಾಥ್​
| Edited By: |

Updated on: May 30, 2020 | 7:50 AM

Share

ವಾಷಿಂಗ್ಟನ್: ಕಿಲ್ಲರ್ ಕೊರೊನಾ ವೈರಸ್​ಗೆ ಇಡೀ ವಿಶ್ವವೇ ಪತರಗುಟ್ಟಿ ಹೋಗಿದೆ. ವಿಶ್ವದ ದೊಡ್ಡಣ್ಣ ಅಮೆರಿಕವಂತೂ ಕೊರೊನಾ ಕ್ರಿಮಿಯಿಂದ ನಲುಗಿ ಹೋಗಿದೆ. ಈ ಮಧ್ಯೆ ವಿಶ್ವ ಆರೋಗ್ಯ ಸಂಸ್ಥೆಯೊಂದಿಗಿನ ಸಂಬಂಧವನ್ನ ಅಮೆರಿಕ ಕಡಿತಗೊಳಿಸಿದೆ.

WHO ಜೊತೆಗಿನ ಸಂಬಂಧಕ್ಕೆ ಅಮೆರಿಕ ಗುಡ್​ಬೈ ಹೇಳಿದ್ದು, ವಿಶ್ವ ಆರೋಗ್ಯ ಸಂಸ್ಥೆ ವಿರುದ್ಧ ಡೊನಾಲ್ಡ್ ಟ್ರಂಪ್ ಕಿಡಿಕಾರಿದ್ದಾರೆ. ಅಲ್ಲದೆ, WHOಗೆ ಅಮೆರಿಕ ನೀಡುತ್ತಿದ್ದ ಎಲ್ಲಾ ಅನುದಾನವನ್ನೂ ಕಡಿತ ಮಾಡಿದ್ದಾರೆ.

ಚೀನಾದ ಏಜೆಂಟ್ ರೀತಿ WHO ವರ್ತನೆ ಮಾಡುತ್ತಿದೆ. ಕೊರೊನಾ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಸುಳ್ಳು ಮಾಹಿತಿ ನೀಡಿದೆ. ಕೊವಿಡ್-19 ವಿಚಾರದಲ್ಲಿ ಜಗತ್ತಿನ ದಾರಿ ತಪ್ಪಿಸಿದೆ. ಈ ಹಿಂದೆ ವೈರಸ್ ಒಬ್ಬರಿಂದ ಒಬ್ಬರಿಗೆ ಹರಡುವುದಿಲ್ಲ ಎಂದಿತ್ತು. ಸುಧಾರಣೆಗೆ ವಿಫಲವಾದ ಕಾರಣ WHO ಜತೆಗಿನ ಸಂಬಂಧ ಕೊನೆಗೊಳಿಸಿರುವುದಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಸ್ಪಷ್ಟನೆ ಕೊಟ್ಟಿದ್ದಾರೆ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು