AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಬಗ್ಗೆ ಸುಳ್ಳು ಮಾಹಿತಿ, WHO ಜೊತೆಗಿನ ಸಂಬಂಧಕ್ಕೆ ಅಮೆರಿಕ ಗುಡ್​ಬೈ

ವಾಷಿಂಗ್ಟನ್: ಕಿಲ್ಲರ್ ಕೊರೊನಾ ವೈರಸ್​ಗೆ ಇಡೀ ವಿಶ್ವವೇ ಪತರಗುಟ್ಟಿ ಹೋಗಿದೆ. ವಿಶ್ವದ ದೊಡ್ಡಣ್ಣ ಅಮೆರಿಕವಂತೂ ಕೊರೊನಾ ಕ್ರಿಮಿಯಿಂದ ನಲುಗಿ ಹೋಗಿದೆ. ಈ ಮಧ್ಯೆ ವಿಶ್ವ ಆರೋಗ್ಯ ಸಂಸ್ಥೆಯೊಂದಿಗಿನ ಸಂಬಂಧವನ್ನ ಅಮೆರಿಕ ಕಡಿತಗೊಳಿಸಿದೆ. WHO ಜೊತೆಗಿನ ಸಂಬಂಧಕ್ಕೆ ಅಮೆರಿಕ ಗುಡ್​ಬೈ ಹೇಳಿದ್ದು, ವಿಶ್ವ ಆರೋಗ್ಯ ಸಂಸ್ಥೆ ವಿರುದ್ಧ ಡೊನಾಲ್ಡ್ ಟ್ರಂಪ್ ಕಿಡಿಕಾರಿದ್ದಾರೆ. ಅಲ್ಲದೆ, WHOಗೆ ಅಮೆರಿಕ ನೀಡುತ್ತಿದ್ದ ಎಲ್ಲಾ ಅನುದಾನವನ್ನೂ ಕಡಿತ ಮಾಡಿದ್ದಾರೆ. ಚೀನಾದ ಏಜೆಂಟ್ ರೀತಿ WHO ವರ್ತನೆ ಮಾಡುತ್ತಿದೆ. ಕೊರೊನಾ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ […]

ಕೊರೊನಾ ಬಗ್ಗೆ ಸುಳ್ಳು ಮಾಹಿತಿ, WHO ಜೊತೆಗಿನ ಸಂಬಂಧಕ್ಕೆ ಅಮೆರಿಕ ಗುಡ್​ಬೈ
ಸಾಧು ಶ್ರೀನಾಥ್​
| Updated By: |

Updated on: May 30, 2020 | 7:50 AM

Share

ವಾಷಿಂಗ್ಟನ್: ಕಿಲ್ಲರ್ ಕೊರೊನಾ ವೈರಸ್​ಗೆ ಇಡೀ ವಿಶ್ವವೇ ಪತರಗುಟ್ಟಿ ಹೋಗಿದೆ. ವಿಶ್ವದ ದೊಡ್ಡಣ್ಣ ಅಮೆರಿಕವಂತೂ ಕೊರೊನಾ ಕ್ರಿಮಿಯಿಂದ ನಲುಗಿ ಹೋಗಿದೆ. ಈ ಮಧ್ಯೆ ವಿಶ್ವ ಆರೋಗ್ಯ ಸಂಸ್ಥೆಯೊಂದಿಗಿನ ಸಂಬಂಧವನ್ನ ಅಮೆರಿಕ ಕಡಿತಗೊಳಿಸಿದೆ.

WHO ಜೊತೆಗಿನ ಸಂಬಂಧಕ್ಕೆ ಅಮೆರಿಕ ಗುಡ್​ಬೈ ಹೇಳಿದ್ದು, ವಿಶ್ವ ಆರೋಗ್ಯ ಸಂಸ್ಥೆ ವಿರುದ್ಧ ಡೊನಾಲ್ಡ್ ಟ್ರಂಪ್ ಕಿಡಿಕಾರಿದ್ದಾರೆ. ಅಲ್ಲದೆ, WHOಗೆ ಅಮೆರಿಕ ನೀಡುತ್ತಿದ್ದ ಎಲ್ಲಾ ಅನುದಾನವನ್ನೂ ಕಡಿತ ಮಾಡಿದ್ದಾರೆ.

ಚೀನಾದ ಏಜೆಂಟ್ ರೀತಿ WHO ವರ್ತನೆ ಮಾಡುತ್ತಿದೆ. ಕೊರೊನಾ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಸುಳ್ಳು ಮಾಹಿತಿ ನೀಡಿದೆ. ಕೊವಿಡ್-19 ವಿಚಾರದಲ್ಲಿ ಜಗತ್ತಿನ ದಾರಿ ತಪ್ಪಿಸಿದೆ. ಈ ಹಿಂದೆ ವೈರಸ್ ಒಬ್ಬರಿಂದ ಒಬ್ಬರಿಗೆ ಹರಡುವುದಿಲ್ಲ ಎಂದಿತ್ತು. ಸುಧಾರಣೆಗೆ ವಿಫಲವಾದ ಕಾರಣ WHO ಜತೆಗಿನ ಸಂಬಂಧ ಕೊನೆಗೊಳಿಸಿರುವುದಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಸ್ಪಷ್ಟನೆ ಕೊಟ್ಟಿದ್ದಾರೆ.

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್