AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಿತ್ರ ಘಟನೆ: ತಾಯಿಯ ಶಿರಚ್ಛೇದ ಮಾಡಿ, ಆಕೆಯ ದೇಹದ ಮೇಲೆ ಬೆತ್ತಲಾಗಿ ಮಲಗಿದ್ದ ಮಗ

ತಾಯಿಯನ್ನು ಕೊಂದು ಶಿರಚ್ಛೇದ ಮಾಡಿದ ಆರೋಪದ ಮೇಲೆ ನ್ಯೂಜರ್ಸಿ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಸಂಜೆ 4 ಗಂಟೆ ಸುಮಾರಿಗೆ ಪೊಲೀಸರಿಗೆ ಕರೆ ಮಾಡಿ ತಾಯಿಯನ್ನು ಕೊಂದಿರುವುದಾಗಿ ಆ ವ್ಯಕ್ತಿ ಮಾಹಿತಿ ನೀಡಿದ್ದ. ಸುರ್ಜೆಂಟ್ ತನ್ನ ತಾಯಿ ಅಲೆಕ್ಸಾಂಡ್ರಿಯಾವನ್ನು ಕೊಲ್ಲಲು ಚಾಕು ಬಳಕೆ ಮಾಡಿದ್ದ.

ವಿಚಿತ್ರ ಘಟನೆ: ತಾಯಿಯ ಶಿರಚ್ಛೇದ ಮಾಡಿ, ಆಕೆಯ ದೇಹದ ಮೇಲೆ ಬೆತ್ತಲಾಗಿ ಮಲಗಿದ್ದ ಮಗ
ಮಹಿಳೆImage Credit source: NDTV
ನಯನಾ ರಾಜೀವ್
|

Updated on:Dec 15, 2023 | 3:27 PM

Share

ತಾಯಿಯನ್ನು ಕೊಂದು ಶಿರಚ್ಛೇದ ಮಾಡಿದ ಆರೋಪದ ಮೇಲೆ ನ್ಯೂಜರ್ಸಿ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಸಂಜೆ 4 ಗಂಟೆ ಸುಮಾರಿಗೆ ಪೊಲೀಸರಿಗೆ ಕರೆ ಮಾಡಿ ತಾಯಿಯನ್ನು ಕೊಂದಿರುವುದಾಗಿ ಆ ವ್ಯಕ್ತಿ ಮಾಹಿತಿ ನೀಡಿದ್ದ. ಸುರ್ಜೆಂಟ್ ತನ್ನ ತಾಯಿ ಅಲೆಕ್ಸಾಂಡ್ರಿಯಾವನ್ನು ಕೊಲ್ಲಲು ಚಾಕು ಬಳಕೆ ಮಾಡಿದ್ದ.

ತನ್ನ ತಾಯಿಯನ್ನು ಕೊಂದಿದ್ದಕ್ಕಾಗಿ ಸುರ್ಜೆಂಟ್ ಪದೇ ಪದೇ ಪೊಲೀಸರ ಬಳಿ ಕ್ಷಮೆಯಾಚಿಸಿದ್ದಾನೆ ಎಂಬುದು ತಿಳಿದುಬಂದಿದೆ. ಪೊಲೀಸರು ಓಷನ್ ಸಿಟಿಯ ಮನೆಗೆ ಪ್ರವೇಶಿಸಿದಾಗ ಸರ್ಜೆಂಟ್​ ಬೆತ್ತಲೆಯಾಗಿ ತಲೆ ಇಲ್ಲದ ತಾಯಿಯ ಶರೀರದ ಮೇಲೆ ಮಲಗಿರುವುದು ಕಾಣಿಸಿದೆ.

ಮತ್ತಷ್ಟು ಓದಿ: ಬೆಂಗಳೂರಿನಲ್ಲಿ ಗ್ಯಾಂಗ್ ರೇಪ್ ಆರೋಪ: ನನಗೇನಾಗಿದೆ ತನಿಖೆ ನಡೆಸಿ ಎಂದು ದೂರು ನೀಡಿದ ಟೆಕ್ಕಿ

ಇದನ್ನು ನೋಡಿ ನೆರೆಹೊರೆಯವರು ಕೂಡ ಆಘಾತಕ್ಕೊಳಗಾಗಿದ್ದಾರೆ. ಪೊಲೀಸರು ತಮ್ಮ ತನಿಖೆಯ ಸಮಯದಲ್ಲಿ ಸಾಕ್ಷ್ಯವನ್ನು ಸಂಗ್ರಹಿಸಲು ಕಟ್ಟಡದಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾಗಳ ದೃಶ್ಯವನ್ನು ವೀಕ್ಷಿಸಿದ್ದಾರೆ. ಯಾವ ಕಾರಣಗಳಿಗಾಗಿ ಕೊಲೆ ಮಾಡಿದ್ದಾನೆ, ಮಾನಸಿಕ ಸಮಸ್ಯೆಯಿಂದ ಆತ ಬಳಲುತ್ತಿದ್ದನೇ ಎನ್ನುವ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:27 pm, Fri, 15 December 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ