Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಿತ್ರ ಘಟನೆ: ತಾಯಿಯ ಶಿರಚ್ಛೇದ ಮಾಡಿ, ಆಕೆಯ ದೇಹದ ಮೇಲೆ ಬೆತ್ತಲಾಗಿ ಮಲಗಿದ್ದ ಮಗ

ತಾಯಿಯನ್ನು ಕೊಂದು ಶಿರಚ್ಛೇದ ಮಾಡಿದ ಆರೋಪದ ಮೇಲೆ ನ್ಯೂಜರ್ಸಿ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಸಂಜೆ 4 ಗಂಟೆ ಸುಮಾರಿಗೆ ಪೊಲೀಸರಿಗೆ ಕರೆ ಮಾಡಿ ತಾಯಿಯನ್ನು ಕೊಂದಿರುವುದಾಗಿ ಆ ವ್ಯಕ್ತಿ ಮಾಹಿತಿ ನೀಡಿದ್ದ. ಸುರ್ಜೆಂಟ್ ತನ್ನ ತಾಯಿ ಅಲೆಕ್ಸಾಂಡ್ರಿಯಾವನ್ನು ಕೊಲ್ಲಲು ಚಾಕು ಬಳಕೆ ಮಾಡಿದ್ದ.

ವಿಚಿತ್ರ ಘಟನೆ: ತಾಯಿಯ ಶಿರಚ್ಛೇದ ಮಾಡಿ, ಆಕೆಯ ದೇಹದ ಮೇಲೆ ಬೆತ್ತಲಾಗಿ ಮಲಗಿದ್ದ ಮಗ
ಮಹಿಳೆImage Credit source: NDTV
Follow us
ನಯನಾ ರಾಜೀವ್
|

Updated on:Dec 15, 2023 | 3:27 PM

ತಾಯಿಯನ್ನು ಕೊಂದು ಶಿರಚ್ಛೇದ ಮಾಡಿದ ಆರೋಪದ ಮೇಲೆ ನ್ಯೂಜರ್ಸಿ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಸಂಜೆ 4 ಗಂಟೆ ಸುಮಾರಿಗೆ ಪೊಲೀಸರಿಗೆ ಕರೆ ಮಾಡಿ ತಾಯಿಯನ್ನು ಕೊಂದಿರುವುದಾಗಿ ಆ ವ್ಯಕ್ತಿ ಮಾಹಿತಿ ನೀಡಿದ್ದ. ಸುರ್ಜೆಂಟ್ ತನ್ನ ತಾಯಿ ಅಲೆಕ್ಸಾಂಡ್ರಿಯಾವನ್ನು ಕೊಲ್ಲಲು ಚಾಕು ಬಳಕೆ ಮಾಡಿದ್ದ.

ತನ್ನ ತಾಯಿಯನ್ನು ಕೊಂದಿದ್ದಕ್ಕಾಗಿ ಸುರ್ಜೆಂಟ್ ಪದೇ ಪದೇ ಪೊಲೀಸರ ಬಳಿ ಕ್ಷಮೆಯಾಚಿಸಿದ್ದಾನೆ ಎಂಬುದು ತಿಳಿದುಬಂದಿದೆ. ಪೊಲೀಸರು ಓಷನ್ ಸಿಟಿಯ ಮನೆಗೆ ಪ್ರವೇಶಿಸಿದಾಗ ಸರ್ಜೆಂಟ್​ ಬೆತ್ತಲೆಯಾಗಿ ತಲೆ ಇಲ್ಲದ ತಾಯಿಯ ಶರೀರದ ಮೇಲೆ ಮಲಗಿರುವುದು ಕಾಣಿಸಿದೆ.

ಮತ್ತಷ್ಟು ಓದಿ: ಬೆಂಗಳೂರಿನಲ್ಲಿ ಗ್ಯಾಂಗ್ ರೇಪ್ ಆರೋಪ: ನನಗೇನಾಗಿದೆ ತನಿಖೆ ನಡೆಸಿ ಎಂದು ದೂರು ನೀಡಿದ ಟೆಕ್ಕಿ

ಇದನ್ನು ನೋಡಿ ನೆರೆಹೊರೆಯವರು ಕೂಡ ಆಘಾತಕ್ಕೊಳಗಾಗಿದ್ದಾರೆ. ಪೊಲೀಸರು ತಮ್ಮ ತನಿಖೆಯ ಸಮಯದಲ್ಲಿ ಸಾಕ್ಷ್ಯವನ್ನು ಸಂಗ್ರಹಿಸಲು ಕಟ್ಟಡದಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾಗಳ ದೃಶ್ಯವನ್ನು ವೀಕ್ಷಿಸಿದ್ದಾರೆ. ಯಾವ ಕಾರಣಗಳಿಗಾಗಿ ಕೊಲೆ ಮಾಡಿದ್ದಾನೆ, ಮಾನಸಿಕ ಸಮಸ್ಯೆಯಿಂದ ಆತ ಬಳಲುತ್ತಿದ್ದನೇ ಎನ್ನುವ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:27 pm, Fri, 15 December 23

ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ