AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಿತ್ರ ಘಟನೆ: ತಾಯಿಯ ಶಿರಚ್ಛೇದ ಮಾಡಿ, ಆಕೆಯ ದೇಹದ ಮೇಲೆ ಬೆತ್ತಲಾಗಿ ಮಲಗಿದ್ದ ಮಗ

ತಾಯಿಯನ್ನು ಕೊಂದು ಶಿರಚ್ಛೇದ ಮಾಡಿದ ಆರೋಪದ ಮೇಲೆ ನ್ಯೂಜರ್ಸಿ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಸಂಜೆ 4 ಗಂಟೆ ಸುಮಾರಿಗೆ ಪೊಲೀಸರಿಗೆ ಕರೆ ಮಾಡಿ ತಾಯಿಯನ್ನು ಕೊಂದಿರುವುದಾಗಿ ಆ ವ್ಯಕ್ತಿ ಮಾಹಿತಿ ನೀಡಿದ್ದ. ಸುರ್ಜೆಂಟ್ ತನ್ನ ತಾಯಿ ಅಲೆಕ್ಸಾಂಡ್ರಿಯಾವನ್ನು ಕೊಲ್ಲಲು ಚಾಕು ಬಳಕೆ ಮಾಡಿದ್ದ.

ವಿಚಿತ್ರ ಘಟನೆ: ತಾಯಿಯ ಶಿರಚ್ಛೇದ ಮಾಡಿ, ಆಕೆಯ ದೇಹದ ಮೇಲೆ ಬೆತ್ತಲಾಗಿ ಮಲಗಿದ್ದ ಮಗ
ಮಹಿಳೆImage Credit source: NDTV
ನಯನಾ ರಾಜೀವ್
|

Updated on:Dec 15, 2023 | 3:27 PM

Share

ತಾಯಿಯನ್ನು ಕೊಂದು ಶಿರಚ್ಛೇದ ಮಾಡಿದ ಆರೋಪದ ಮೇಲೆ ನ್ಯೂಜರ್ಸಿ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಸಂಜೆ 4 ಗಂಟೆ ಸುಮಾರಿಗೆ ಪೊಲೀಸರಿಗೆ ಕರೆ ಮಾಡಿ ತಾಯಿಯನ್ನು ಕೊಂದಿರುವುದಾಗಿ ಆ ವ್ಯಕ್ತಿ ಮಾಹಿತಿ ನೀಡಿದ್ದ. ಸುರ್ಜೆಂಟ್ ತನ್ನ ತಾಯಿ ಅಲೆಕ್ಸಾಂಡ್ರಿಯಾವನ್ನು ಕೊಲ್ಲಲು ಚಾಕು ಬಳಕೆ ಮಾಡಿದ್ದ.

ತನ್ನ ತಾಯಿಯನ್ನು ಕೊಂದಿದ್ದಕ್ಕಾಗಿ ಸುರ್ಜೆಂಟ್ ಪದೇ ಪದೇ ಪೊಲೀಸರ ಬಳಿ ಕ್ಷಮೆಯಾಚಿಸಿದ್ದಾನೆ ಎಂಬುದು ತಿಳಿದುಬಂದಿದೆ. ಪೊಲೀಸರು ಓಷನ್ ಸಿಟಿಯ ಮನೆಗೆ ಪ್ರವೇಶಿಸಿದಾಗ ಸರ್ಜೆಂಟ್​ ಬೆತ್ತಲೆಯಾಗಿ ತಲೆ ಇಲ್ಲದ ತಾಯಿಯ ಶರೀರದ ಮೇಲೆ ಮಲಗಿರುವುದು ಕಾಣಿಸಿದೆ.

ಮತ್ತಷ್ಟು ಓದಿ: ಬೆಂಗಳೂರಿನಲ್ಲಿ ಗ್ಯಾಂಗ್ ರೇಪ್ ಆರೋಪ: ನನಗೇನಾಗಿದೆ ತನಿಖೆ ನಡೆಸಿ ಎಂದು ದೂರು ನೀಡಿದ ಟೆಕ್ಕಿ

ಇದನ್ನು ನೋಡಿ ನೆರೆಹೊರೆಯವರು ಕೂಡ ಆಘಾತಕ್ಕೊಳಗಾಗಿದ್ದಾರೆ. ಪೊಲೀಸರು ತಮ್ಮ ತನಿಖೆಯ ಸಮಯದಲ್ಲಿ ಸಾಕ್ಷ್ಯವನ್ನು ಸಂಗ್ರಹಿಸಲು ಕಟ್ಟಡದಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾಗಳ ದೃಶ್ಯವನ್ನು ವೀಕ್ಷಿಸಿದ್ದಾರೆ. ಯಾವ ಕಾರಣಗಳಿಗಾಗಿ ಕೊಲೆ ಮಾಡಿದ್ದಾನೆ, ಮಾನಸಿಕ ಸಮಸ್ಯೆಯಿಂದ ಆತ ಬಳಲುತ್ತಿದ್ದನೇ ಎನ್ನುವ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:27 pm, Fri, 15 December 23

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ