AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

US Mass Shooting: ಅಮೆರಿಕದಲ್ಲಿ ಮ್ಯೂಸಿಕ್​ ಫೆಸ್ಟಿವಲ್​ ವೇಳೆ ಸಾಮೂಹಿಕ ಗುಂಡಿನ ದಾಳಿ, ಇಬ್ಬರು ಸಾವು, 3 ಮಂದಿಗೆ ಗಾಯ

ವಾಷಿಂಗ್ಟನ್​ನಲ್ಲಿ ಎಲೆಕ್ಟ್ರಾನಿಕ್ ಡ್ಯಾನ್ಸ್​ ಮ್ಯೂಸಿಲ್​ ಫೆಸ್ಟಿವಲ್ ಸಮಯದಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಗೆ ಇಬ್ಬರು ಬಲಿಯಾಗಿದ್ದು, ಮೂವರು ಗಾಯಗೊಂಡಿದ್ದಾರೆ.

US Mass Shooting: ಅಮೆರಿಕದಲ್ಲಿ ಮ್ಯೂಸಿಕ್​ ಫೆಸ್ಟಿವಲ್​ ವೇಳೆ ಸಾಮೂಹಿಕ ಗುಂಡಿನ ದಾಳಿ, ಇಬ್ಬರು ಸಾವು, 3 ಮಂದಿಗೆ ಗಾಯ
ಪೊಲೀಸ್Image Credit source: NDTV
ನಯನಾ ರಾಜೀವ್
|

Updated on: Jun 19, 2023 | 8:00 AM

Share

ವಾಷಿಂಗ್ಟನ್​ನಲ್ಲಿ ಎಲೆಕ್ಟ್ರಾನಿಕ್ ಡ್ಯಾನ್ಸ್​ ಮ್ಯೂಸಿಲ್​ ಫೆಸ್ಟಿವಲ್ ಸಮಯದಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಗೆ ಇಬ್ಬರು ಬಲಿಯಾಗಿದ್ದು, ಮೂವರು ಗಾಯಗೊಂಡಿದ್ದಾರೆ. ಜಾರ್ಜ್ ಪಟ್ಟಣದ ಸಮೀಪವಿರುವ ಕ್ಯಾಂಪ್ ಗ್ರೌಂಡ್‌ನಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ ಶೂಟರ್ ಸೇರಿದಂತೆ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಸಿಎನ್‌ಎನ್ ವರದಿ ಮಾಡಿದೆ.

ರಾತ್ರಿ 8.25ರ ಸುಮಾರಿಗೆ ವಾಷಿಂಗ್ಟನ್‌ನ ಗಾರ್ಜ್ ಆಂಫಿಥಿಯೇಟರ್ ಬಳಿಯ ಕ್ಯಾಂಪ್‌ಗ್ರೌಂಡ್‌ನಲ್ಲಿ ಗುಂಡಿನ ದಾಳಿ ನಡೆದಿದೆ. ಪೊಲೀಸರು ಬಂದಿದ್ದರೂ ಕೂಡ ಆತ ಗುಂಡು ಹಾರಿಸುವುದನ್ನು ಮುಂದುವರೆಸಿದ್ದ, ಅಂತಿಮವಾಗಿ ಆತನನ್ನು ವಶಕ್ಕೆ ಪಡೆಯಲಾಗಿದೆ.

ಮತ್ತಷ್ಟು ಓದಿ: ಅಮೆರಿಕದಲ್ಲಿ ಮನೆಯಲ್ಲಿ ಗುಂಡಿನ ದಾಳಿ; 6 ತಿಂಗಳ ಮಗು, ತಾಯಿ ಸೇರಿ 6 ಜನ ಸಾವು

ಗಾರ್ಜ್ ಆಂಫಿಥಿಯೇಟರ್ ಬಿಯಾಂಡ್ ವಂಡರ್‌ಲ್ಯಾಂಡ್ ಎಂಬ ಎರಡು ದಿನಗಳ ಸಂಗೀತ ಉತ್ಸವವನ್ನು ಆಯೋಜಿಸಿತ್ತು ಪ್ರದೇಶದಲ್ಲಿ ಸಾವಿರಾರು ಮಂದಿ ನೆರೆದಿದ್ದರು. ಈ ಘಟನೆಯಿಂದಾಗಿ ಕ್ಯಾಂಪ್​ಗ್ರೌಂಡ್ಸ್ ಪ್ರದೇಶವನ್ನು ಮುಚ್ಚಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ