AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

US Mass Shooting: ಅಮೆರಿಕದಲ್ಲಿ ಮ್ಯೂಸಿಕ್​ ಫೆಸ್ಟಿವಲ್​ ವೇಳೆ ಸಾಮೂಹಿಕ ಗುಂಡಿನ ದಾಳಿ, ಇಬ್ಬರು ಸಾವು, 3 ಮಂದಿಗೆ ಗಾಯ

ವಾಷಿಂಗ್ಟನ್​ನಲ್ಲಿ ಎಲೆಕ್ಟ್ರಾನಿಕ್ ಡ್ಯಾನ್ಸ್​ ಮ್ಯೂಸಿಲ್​ ಫೆಸ್ಟಿವಲ್ ಸಮಯದಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಗೆ ಇಬ್ಬರು ಬಲಿಯಾಗಿದ್ದು, ಮೂವರು ಗಾಯಗೊಂಡಿದ್ದಾರೆ.

US Mass Shooting: ಅಮೆರಿಕದಲ್ಲಿ ಮ್ಯೂಸಿಕ್​ ಫೆಸ್ಟಿವಲ್​ ವೇಳೆ ಸಾಮೂಹಿಕ ಗುಂಡಿನ ದಾಳಿ, ಇಬ್ಬರು ಸಾವು, 3 ಮಂದಿಗೆ ಗಾಯ
ಪೊಲೀಸ್Image Credit source: NDTV
ನಯನಾ ರಾಜೀವ್
|

Updated on: Jun 19, 2023 | 8:00 AM

Share

ವಾಷಿಂಗ್ಟನ್​ನಲ್ಲಿ ಎಲೆಕ್ಟ್ರಾನಿಕ್ ಡ್ಯಾನ್ಸ್​ ಮ್ಯೂಸಿಲ್​ ಫೆಸ್ಟಿವಲ್ ಸಮಯದಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಗೆ ಇಬ್ಬರು ಬಲಿಯಾಗಿದ್ದು, ಮೂವರು ಗಾಯಗೊಂಡಿದ್ದಾರೆ. ಜಾರ್ಜ್ ಪಟ್ಟಣದ ಸಮೀಪವಿರುವ ಕ್ಯಾಂಪ್ ಗ್ರೌಂಡ್‌ನಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ ಶೂಟರ್ ಸೇರಿದಂತೆ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಸಿಎನ್‌ಎನ್ ವರದಿ ಮಾಡಿದೆ.

ರಾತ್ರಿ 8.25ರ ಸುಮಾರಿಗೆ ವಾಷಿಂಗ್ಟನ್‌ನ ಗಾರ್ಜ್ ಆಂಫಿಥಿಯೇಟರ್ ಬಳಿಯ ಕ್ಯಾಂಪ್‌ಗ್ರೌಂಡ್‌ನಲ್ಲಿ ಗುಂಡಿನ ದಾಳಿ ನಡೆದಿದೆ. ಪೊಲೀಸರು ಬಂದಿದ್ದರೂ ಕೂಡ ಆತ ಗುಂಡು ಹಾರಿಸುವುದನ್ನು ಮುಂದುವರೆಸಿದ್ದ, ಅಂತಿಮವಾಗಿ ಆತನನ್ನು ವಶಕ್ಕೆ ಪಡೆಯಲಾಗಿದೆ.

ಮತ್ತಷ್ಟು ಓದಿ: ಅಮೆರಿಕದಲ್ಲಿ ಮನೆಯಲ್ಲಿ ಗುಂಡಿನ ದಾಳಿ; 6 ತಿಂಗಳ ಮಗು, ತಾಯಿ ಸೇರಿ 6 ಜನ ಸಾವು

ಗಾರ್ಜ್ ಆಂಫಿಥಿಯೇಟರ್ ಬಿಯಾಂಡ್ ವಂಡರ್‌ಲ್ಯಾಂಡ್ ಎಂಬ ಎರಡು ದಿನಗಳ ಸಂಗೀತ ಉತ್ಸವವನ್ನು ಆಯೋಜಿಸಿತ್ತು ಪ್ರದೇಶದಲ್ಲಿ ಸಾವಿರಾರು ಮಂದಿ ನೆರೆದಿದ್ದರು. ಈ ಘಟನೆಯಿಂದಾಗಿ ಕ್ಯಾಂಪ್​ಗ್ರೌಂಡ್ಸ್ ಪ್ರದೇಶವನ್ನು ಮುಚ್ಚಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ