AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ವೈಟ್​ಹೌಸ್​ ಬಳಿ ತಡೆಗೋಡೆಗೆ ಟ್ರಕ್​ ಡಿಕ್ಕಿ, ಪತ್ತೆಯಾಯ್ತು ನಾಜಿ ಫ್ಲ್ಯಾಗ್, ಜೋ ಬೈಡನ್​ ಹತ್ಯೆಗೆ ಸಂಚು ನಡೆದಿತ್ತಾ?

ಅಮೆರಿಕದ ಶ್ವೇತಭವನದ ಮೈದಾನದ ಪಕ್ಕದಲ್ಲಿರುವ ಭದ್ರತಾ ತಡೆಗೋಡೆಗಳಿಗೆ ಟ್ರಕ್​ ಒಂದು ಡಿಕ್ಕಿ ಹೊಡೆದಿದ್ದು, ಚಾಲಕನನ್ನು ಬಂಧಿಸಲಾಗಿದೆ. ಟ್ರಕ್​ನಲ್ಲಿ ನಾಜಿಯ ಫ್ಲ್ಯಾಗ್​ ಕಂಡುಬಂದಿದೆ.

ಅಮೆರಿಕದ ವೈಟ್​ಹೌಸ್​ ಬಳಿ ತಡೆಗೋಡೆಗೆ ಟ್ರಕ್​ ಡಿಕ್ಕಿ, ಪತ್ತೆಯಾಯ್ತು ನಾಜಿ ಫ್ಲ್ಯಾಗ್, ಜೋ ಬೈಡನ್​ ಹತ್ಯೆಗೆ ಸಂಚು ನಡೆದಿತ್ತಾ?
ಟ್ರಕ್ ಅಪಘಾತ
ನಯನಾ ರಾಜೀವ್
|

Updated on: May 24, 2023 | 7:59 AM

Share

ಅಮೆರಿಕದ ಶ್ವೇತಭವನದ ಮೈದಾನದ ಪಕ್ಕದಲ್ಲಿರುವ ಭದ್ರತಾ ತಡೆಗೋಡೆಗಳಿಗೆ ಟ್ರಕ್​ ಒಂದು ಡಿಕ್ಕಿ ಹೊಡೆದಿದ್ದು, ಚಾಲಕನನ್ನು ಬಂಧಿಸಲಾಗಿದೆ. ಟ್ರಕ್​ನಲ್ಲಿ ನಾಜಿಯ ಫ್ಲ್ಯಾಗ್​ ಕಂಡುಬಂದಿದೆ. ಟ್ರಕ್​ನಲ್ಲಿ ಸ್ವಸ್ತಿಕ್ ಚಿಹ್ನೆಯ ಬಾವುಟವೊಂದು ಪತ್ತೆಯಾಗಿದೆ, ಎರಡು ಬಾರಿ ತಡೆಗೋಡೆಗೆ ಚಾಲಕ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಉದ್ದೇಶಪೂರ್ವಕವಾಗಿಯೇ ತಡೆಗೋಡೆಗಳಿಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಅಮೆರಿಕದ ಅಧ್ಯಕ್ಷ ಜೋ ಬೈಡನ್(Joe Biden) ​ನನ್ನು ಹತ್ಯೆ ಮಾಡಲು ಯತ್ನಿಸಿದ್ದಾರೆ ಎನ್ನುವ ಆರೋಪ ಹೊರಿಸಲಾಗಿದೆ.

ವಾಹನದ ಚಾಲಕನನ್ನು ಮಿಸೌರಿಯ ಚೆಸ್ಟರ್‌ಫೀಲ್ಡ್‌ನ ಸಾಯಿ ವರ್ಷಿತ್ ಕಂದುಲಾ (19) ಎಂದು ಗುರುತಿಸಲಾಗಿದೆ. ಹತ್ತಿರದ ಹೋಟೆಲ್​ನಲ್ಲಿರುವ ಜನರನ್ನು ಅಪಘಾತದ ನಂತರ ಸ್ಥಳಾಂತರಿಸಲಾಯಿತು.

ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ, ಉದ್ಯಾನದ ಸುತ್ತಲಿನ ಕೆಲವು ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳನ್ನು ಮುಚ್ಚಲಾಗಿದೆ ತನಿಖೆ ಪ್ರಗತಿಯಲ್ಲಿದೆ.

ಮತ್ತಷ್ಟು ಓದಿ: Ukraine: ಕೊನೆಗೂ ಯುದ್ಧ ಭೂಮಿ ಉಕ್ರೇನ್​ಗೆ ಭೇಟಿ ನೀಡಿದ ಅಮೆರಿಕ ಅಧ್ಯಕ್ಷ ಜೋ ಬೈಡನ್, 500 ಮಿಲಿಯನ್ ಡಾಲರ್ ಶಸ್ತ್ರಾಸ್ತ್ರ ಸಹಾಯ

ವಾಷಿಂಗ್ಟನ್‌ನಲ್ಲಿ ವಾಸಿಸುವ 25 ವರ್ಷದ ಪೈಲಟ್ ಝಬೋಜಿ, ಲಫಯೆಟ್ಟೆ ಸ್ಕ್ವೇರ್‌ನ ಹತ್ತಿರ ಜಾಗಿಂಗ್ ಮಾಡುತ್ತಿದ್ದಾಗ ಅಪಘಾತದ ಶಬ್ದ ಕೇಳಿದ್ದರು. ಬಳಿಕ ಅಪಘಾತವನ್ನು ತಮ್ಮ ಫೋನ್​ನಲ್ಲಿ ಸೆರೆಹಿಡಿದಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?