AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ತಗುಲುವ ಭೀತಿಯಲ್ಲಿ ಕೊವಿಡ್​ ಸೋಂಕಿತ ಮಗನನ್ನು ಕಾರ್ ಡಿಕ್ಕಿಯೊಳಗೆ ಲಾಕ್ ಮಾಡಿದ ತಾಯಿ!

ಕೊವಿಡ್ ಪಾಸಿಟಿವ್ ಬಂದಿದ್ದ ಮಗನಿಂದ ತನ್ನನ್ನು ರಕ್ಷಿಸಿಕೊಳ್ಳಲು ತಾಯಿ ಕಾರಿನ ಡಿಕ್ಕಿಯೊಳಗೆ ಮಗನನ್ನು ಲಾಕ್ ಮಾಡಿದ್ದಾಳೆ.

ಕೊರೊನಾ ತಗುಲುವ ಭೀತಿಯಲ್ಲಿ ಕೊವಿಡ್​ ಸೋಂಕಿತ ಮಗನನ್ನು ಕಾರ್ ಡಿಕ್ಕಿಯೊಳಗೆ ಲಾಕ್ ಮಾಡಿದ ತಾಯಿ!
ಸಾಂದರ್ಭಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Jan 08, 2022 | 2:39 PM

Share

ನವದೆಹಲಿ: ಕೊವಿಡ್ ಪಾಸಿಟಿವ್​ ಇದ್ದ ಮಗನಿಂದ ತನಗೆ ಕೊರೊನಾ ತಗುಲುವ ಭೀತಿಯಲ್ಲಿ ಅಮೆರಿಕದ ಟೆಕ್ಸಾಸ್‌ನಲ್ಲಿ ತಾಯಯೊಬ್ಬಳು ತನ್ನ ಮಗನನನ್ನು ಕಾರಿನ ಡಿಕ್ಕಿಯೊಳಗೆ ಲಾಕ್ ಮಾಡಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಆ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಕೊವಿಡ್ ಪಾಸಿಟಿವ್ ಬಂದಿದ್ದ ಮಗನಿಂದ ತನ್ನನ್ನು ರಕ್ಷಿಸಿಕೊಳ್ಳಲು ತಾಯಿ ಕಾರಿನ ಡಿಕ್ಕಿಯೊಳಗೆ ಮಗನನ್ನು ಲಾಕ್ ಮಾಡಿದ್ದಾಳೆ.

ಇದರಿಂದ ಉಸಿರು ಕಟ್ಟಿದಂತಾಗಿದ್ದ ಮಗನನ್ನು ರಕ್ಷಿಸಲಾಗಿದ್ದು, ತಾಯಿಯನ್ನು ಬಂಧಿಸಲಾಗಿದೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಸಾರಾ ಬೀಮ್ ಎಂಬ 41 ವರ್ಷದ ಮಹಿಳೆ ಜನವರಿ 3ರಂದು ತನ್ನ ಮಗನನ್ನು ಕೊರೊನಾ ಪರೀಕ್ಷೆಗೆ ಕರೆದುಕೊಂಡು ಹೋಗಿದ್ದಳು. ಆಗ ಆತನಿಗೆ ಕೊರೊನಾ ಪಾಸಿಟಿವ್ ಬಂದಿರುವುದು ದೃಢವಾಗಿತ್ತು. ಹೀಗಾಗಿ, ಆತನಿಂದ ತನಗೂ ಕೊವಿಡ್ ತಗುಲುತ್ತದೆ ಎಂಬ ಆತಂಕದಿಂದ ಆಕೆ ಮಗನನ್ನು ಕಾರಿನ ಡಿಕ್ಕಿಯಲ್ಲಿ ಲಾಕ್ ಮಾಡಿದ್ದಾಳೆ.

ಈ ಘಟನೆಯ ಪ್ರತ್ಯಕ್ಷದರ್ಶಿ click2houston.comಗೆ ಮಾಹಿತಿ ನೀಡಿದ್ದು, ಕಾರಿನ ಡಿಕ್ಕಿಯಿಂದ ಜೋರಾಗಿ ಶಬ್ದ ಕೇಳುತ್ತಿರುವುದನ್ನು ಗಮನಿಸಿದರು. ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ ನಂತರ ಆ ಬಾಲಕನನ್ನು ರಕ್ಷಿಸಲಾಯಿತು. ಬೀಮ್ ಅವರು ತಮ್ಮ 13 ವರ್ಷದ ಮಗನಿಗೆ ಕೋವಿಡ್ -19 ತಗುಲಿದ್ದರಿಂದ ಆತನಿಂದ ತನಗೂ ಸೋಂಕು ತಗುಲಬಹುದು ಎಂಬ ಆತಂಕದಿಂದ ಕಾರಿನ ಡಿಕ್ಕಿಯೊಳಗೆ ಲಾಕ್ ಮಾಡಿದ್ದಾಗಿ ಒಪ್ಪಿಕೊಂಡಿದ್ದಾಳೆ. ಅದೃಷ್ಟವಶಾತ್ ಆ ಬಾಲಕನಿಗೆ ಯಾವುದೇ ಅಪಾಯವಾಗಿಲ್ಲ.

ಇದನ್ನೂ ಓದಿ: Viral News: ಸಂಪ್ರದಾಯಕ್ಕೆ ಸೆಡ್ಡು ಹೊಡೆದು ಎಂಗೇಜ್​ಮೆಂಟ್ ಮಾಡಿಕೊಂಡ ಸಲಿಂಗಿ ವೈದ್ಯರು!

Viral News: ಹೀಗೂ ಇರ್ತಾರಾ?; ಗರ್ಭ ಧರಿಸಿದ ಮುದ್ದಿನ ಬೆಕ್ಕುಗಳಿಗೆ ಸೀಮಂತ ಮಾಡಿದ ಮಾಲೀಕರು!

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ