AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ತಾಲಿಬಾನಿಗಳ ಆಡಳಿತದ ಬೆನ್ನಲ್ಲೇ ಅಫ್ಘಾನಿಸ್ತಾನಕ್ಕೆ ಕಾಲಿಟ್ಟ ಅಲ್​ ಖೈದಾ ಉಗ್ರ; ಲಾಡೆನ್​ಗೆ ಅತ್ಯಾಪ್ತನಾಗಿದ್ದ ಈತ

Afghanistan: ಅಮಿನ್​ ಉಲ್​ ಹಕ್​ ನಂಗರ್​ಹಾರ್​ಗೆ ಬಂದಿರುವ ವಿಡಿಯೋವನ್ನು ಅಫ್ಘಾನಿಸ್ತಾನ ಪತ್ರಕರ್ತ ಬಿಲಾಲ್ ಸರ್ವಾರಿ ಶೇರ್​ ಮಾಡಿಕೊಂಡಿದ್ದಾರೆ.

Video: ತಾಲಿಬಾನಿಗಳ ಆಡಳಿತದ ಬೆನ್ನಲ್ಲೇ ಅಫ್ಘಾನಿಸ್ತಾನಕ್ಕೆ ಕಾಲಿಟ್ಟ ಅಲ್​ ಖೈದಾ ಉಗ್ರ; ಲಾಡೆನ್​ಗೆ ಅತ್ಯಾಪ್ತನಾಗಿದ್ದ ಈತ
ಅಫ್ಘಾನ್​ಗೆ ಮರಳಿದ ಅಮಿನ್ ಉಲ್​ ಹಕ್​
TV9 Web
| Edited By: |

Updated on: Aug 30, 2021 | 4:04 PM

Share

ಇದೀಗ ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಆಡಳಿತ (Taliban) ಶುರುವಾದ ಬೆನ್ನಲ್ಲೇ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಇದೀಗ ಅಲ್​ ಖೈದಾ ಉಗ್ರಸಂಘಟನೆ (Al-Qaeda) ಯ ಪ್ರಮುಖ ಉಗ್ರ, ಒಂದು ಕಾಲದಲ್ಲಿ ಒಸಾಮಾ ಬಿನ್​ ಲಾಡೆನ್ (Osama bin Laden) ಸಹಾಯಕನಾಗಿದ್ದ ಅಮಿನ್​ ಉಲ್​ ಹಕ್ (Amin-ul-Haq) ಇದೀಗ ಅಫ್ಘಾನ್​ಗೆ ವಾಪಸ್​ ಬಂದಿದ್ದಾನೆ ಎನ್ನಲಾಗಿದೆ. ಅಮಿನ್​ ಉಲ್​ ಹಕ್​ ತನ್ನ ಹುಟ್ಟೂರಾದ ಅಫ್ಘಾನಿಸ್ತಾನದ ನಂಗರ್​ಹಾರ್​ ಪ್ರಾಂತ್ಯಕ್ಕೆ, ಕಾರಿನಲ್ಲಿ ಬಂದಿರುವ ವಿಡಿಯೋ ವೈರಲ್ ಆಗಿದೆ.

ಅಮಿನ್​ ಉಲ್​ ಹಕ್​ ನಂಗರ್​ಹಾರ್​ಗೆ ಬಂದಿರುವ ವಿಡಿಯೋವನ್ನು ಅಫ್ಘಾನಿಸ್ತಾನ ಪತ್ರಕರ್ತ ಬಿಲಾಲ್ ಸರ್ವಾರಿ ಶೇರ್​ ಮಾಡಿಕೊಂಡಿದ್ದಾರೆ. ಅಲ್​ ಖೈದಾದ ಅತ್ಯುಗ್ರ​, 80ರ ದಶಕದಲ್ಲಿ ಒಸಾಮಾ ಬಿನ್​ ಲಾಡೆನ್​ ಆಪ್ತ ಸಹಾಯಕ ಹಾಗೂ ಸೆಕ್ಯೂರಿಟಿ ಇನ್​​ಚಾರ್ಜ್​ ಆಗಿದ್ದ ಡಾ. ಅಮಿನ್​ ಉಲ್​ ಹಕ್ ತನ್ನ ಹುಟ್ಟೂರಾದ ನಂಗರ್​ಹಾರ್​ ಪ್ರಾಂತ್ಯಕ್ಕೆ ಆಗಮಿಸಿದ್ದಾನೆ ಎಂದು ಕ್ಯಾಪ್ಷನ್​ ಬರೆದುಕೊಂಡಿದ್ದಾರೆ. ಈ ಪ್ರಾಂತ್ಯ ಅದಾಗಲೇ ತಾಲಿಬಾನಿಗಳ ಕೈವಶವಾಗಿದೆ. ಒಸಾಮಾ ಬಿನ್​ ಲಾಡೆನ್​​ನನ್ನು ಅಮೆರಿಕ ಸೇನೆ ಪಾಕಿಸ್ತಾನದ 2011 ರಲ್ಲಿ ಅಬೋಟಾಬಾದ್​ನಲ್ಲಿ ಹತ್ಯೆ ಮಾಡಿದೆ.

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಅಮೆರಿಕ ಬಿಟ್ಟುಹೋದ 200ಕ್ಕೂ ಹೆಚ್ಚು ವಿಮಾನ, ಹೆಲಿಕಾಪ್ಟರ್​ಗಳು ತಾಲಿಬಾನ್ ವಶಕ್ಕೆ

ಶಾಲೆ ಆರಂಭ ಮಾಡುವುದಕ್ಕೆ ಆತುರ ಬೇಡ; ಮನೆಯಲ್ಲಿ ಗಣೇಶ ಹಬ್ಬ ಆಚರಣೆ ಮಾಡಿ: ಫನಾ ಅಧ್ಯಕ್ಷ ಹೇಳಿಕೆ

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ