AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ತಾಲಿಬಾನಿಗಳ ಆಡಳಿತದ ಬೆನ್ನಲ್ಲೇ ಅಫ್ಘಾನಿಸ್ತಾನಕ್ಕೆ ಕಾಲಿಟ್ಟ ಅಲ್​ ಖೈದಾ ಉಗ್ರ; ಲಾಡೆನ್​ಗೆ ಅತ್ಯಾಪ್ತನಾಗಿದ್ದ ಈತ

Afghanistan: ಅಮಿನ್​ ಉಲ್​ ಹಕ್​ ನಂಗರ್​ಹಾರ್​ಗೆ ಬಂದಿರುವ ವಿಡಿಯೋವನ್ನು ಅಫ್ಘಾನಿಸ್ತಾನ ಪತ್ರಕರ್ತ ಬಿಲಾಲ್ ಸರ್ವಾರಿ ಶೇರ್​ ಮಾಡಿಕೊಂಡಿದ್ದಾರೆ.

Video: ತಾಲಿಬಾನಿಗಳ ಆಡಳಿತದ ಬೆನ್ನಲ್ಲೇ ಅಫ್ಘಾನಿಸ್ತಾನಕ್ಕೆ ಕಾಲಿಟ್ಟ ಅಲ್​ ಖೈದಾ ಉಗ್ರ; ಲಾಡೆನ್​ಗೆ ಅತ್ಯಾಪ್ತನಾಗಿದ್ದ ಈತ
ಅಫ್ಘಾನ್​ಗೆ ಮರಳಿದ ಅಮಿನ್ ಉಲ್​ ಹಕ್​
TV9 Web
| Edited By: |

Updated on: Aug 30, 2021 | 4:04 PM

Share

ಇದೀಗ ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಆಡಳಿತ (Taliban) ಶುರುವಾದ ಬೆನ್ನಲ್ಲೇ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಇದೀಗ ಅಲ್​ ಖೈದಾ ಉಗ್ರಸಂಘಟನೆ (Al-Qaeda) ಯ ಪ್ರಮುಖ ಉಗ್ರ, ಒಂದು ಕಾಲದಲ್ಲಿ ಒಸಾಮಾ ಬಿನ್​ ಲಾಡೆನ್ (Osama bin Laden) ಸಹಾಯಕನಾಗಿದ್ದ ಅಮಿನ್​ ಉಲ್​ ಹಕ್ (Amin-ul-Haq) ಇದೀಗ ಅಫ್ಘಾನ್​ಗೆ ವಾಪಸ್​ ಬಂದಿದ್ದಾನೆ ಎನ್ನಲಾಗಿದೆ. ಅಮಿನ್​ ಉಲ್​ ಹಕ್​ ತನ್ನ ಹುಟ್ಟೂರಾದ ಅಫ್ಘಾನಿಸ್ತಾನದ ನಂಗರ್​ಹಾರ್​ ಪ್ರಾಂತ್ಯಕ್ಕೆ, ಕಾರಿನಲ್ಲಿ ಬಂದಿರುವ ವಿಡಿಯೋ ವೈರಲ್ ಆಗಿದೆ.

ಅಮಿನ್​ ಉಲ್​ ಹಕ್​ ನಂಗರ್​ಹಾರ್​ಗೆ ಬಂದಿರುವ ವಿಡಿಯೋವನ್ನು ಅಫ್ಘಾನಿಸ್ತಾನ ಪತ್ರಕರ್ತ ಬಿಲಾಲ್ ಸರ್ವಾರಿ ಶೇರ್​ ಮಾಡಿಕೊಂಡಿದ್ದಾರೆ. ಅಲ್​ ಖೈದಾದ ಅತ್ಯುಗ್ರ​, 80ರ ದಶಕದಲ್ಲಿ ಒಸಾಮಾ ಬಿನ್​ ಲಾಡೆನ್​ ಆಪ್ತ ಸಹಾಯಕ ಹಾಗೂ ಸೆಕ್ಯೂರಿಟಿ ಇನ್​​ಚಾರ್ಜ್​ ಆಗಿದ್ದ ಡಾ. ಅಮಿನ್​ ಉಲ್​ ಹಕ್ ತನ್ನ ಹುಟ್ಟೂರಾದ ನಂಗರ್​ಹಾರ್​ ಪ್ರಾಂತ್ಯಕ್ಕೆ ಆಗಮಿಸಿದ್ದಾನೆ ಎಂದು ಕ್ಯಾಪ್ಷನ್​ ಬರೆದುಕೊಂಡಿದ್ದಾರೆ. ಈ ಪ್ರಾಂತ್ಯ ಅದಾಗಲೇ ತಾಲಿಬಾನಿಗಳ ಕೈವಶವಾಗಿದೆ. ಒಸಾಮಾ ಬಿನ್​ ಲಾಡೆನ್​​ನನ್ನು ಅಮೆರಿಕ ಸೇನೆ ಪಾಕಿಸ್ತಾನದ 2011 ರಲ್ಲಿ ಅಬೋಟಾಬಾದ್​ನಲ್ಲಿ ಹತ್ಯೆ ಮಾಡಿದೆ.

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಅಮೆರಿಕ ಬಿಟ್ಟುಹೋದ 200ಕ್ಕೂ ಹೆಚ್ಚು ವಿಮಾನ, ಹೆಲಿಕಾಪ್ಟರ್​ಗಳು ತಾಲಿಬಾನ್ ವಶಕ್ಕೆ

ಶಾಲೆ ಆರಂಭ ಮಾಡುವುದಕ್ಕೆ ಆತುರ ಬೇಡ; ಮನೆಯಲ್ಲಿ ಗಣೇಶ ಹಬ್ಬ ಆಚರಣೆ ಮಾಡಿ: ಫನಾ ಅಧ್ಯಕ್ಷ ಹೇಳಿಕೆ

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ