AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ತಾಲಿಬಾನಿಗಳ ಆಡಳಿತದ ಬೆನ್ನಲ್ಲೇ ಅಫ್ಘಾನಿಸ್ತಾನಕ್ಕೆ ಕಾಲಿಟ್ಟ ಅಲ್​ ಖೈದಾ ಉಗ್ರ; ಲಾಡೆನ್​ಗೆ ಅತ್ಯಾಪ್ತನಾಗಿದ್ದ ಈತ

Afghanistan: ಅಮಿನ್​ ಉಲ್​ ಹಕ್​ ನಂಗರ್​ಹಾರ್​ಗೆ ಬಂದಿರುವ ವಿಡಿಯೋವನ್ನು ಅಫ್ಘಾನಿಸ್ತಾನ ಪತ್ರಕರ್ತ ಬಿಲಾಲ್ ಸರ್ವಾರಿ ಶೇರ್​ ಮಾಡಿಕೊಂಡಿದ್ದಾರೆ.

Video: ತಾಲಿಬಾನಿಗಳ ಆಡಳಿತದ ಬೆನ್ನಲ್ಲೇ ಅಫ್ಘಾನಿಸ್ತಾನಕ್ಕೆ ಕಾಲಿಟ್ಟ ಅಲ್​ ಖೈದಾ ಉಗ್ರ; ಲಾಡೆನ್​ಗೆ ಅತ್ಯಾಪ್ತನಾಗಿದ್ದ ಈತ
ಅಫ್ಘಾನ್​ಗೆ ಮರಳಿದ ಅಮಿನ್ ಉಲ್​ ಹಕ್​
TV9 Web
| Edited By: |

Updated on: Aug 30, 2021 | 4:04 PM

Share

ಇದೀಗ ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಆಡಳಿತ (Taliban) ಶುರುವಾದ ಬೆನ್ನಲ್ಲೇ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಇದೀಗ ಅಲ್​ ಖೈದಾ ಉಗ್ರಸಂಘಟನೆ (Al-Qaeda) ಯ ಪ್ರಮುಖ ಉಗ್ರ, ಒಂದು ಕಾಲದಲ್ಲಿ ಒಸಾಮಾ ಬಿನ್​ ಲಾಡೆನ್ (Osama bin Laden) ಸಹಾಯಕನಾಗಿದ್ದ ಅಮಿನ್​ ಉಲ್​ ಹಕ್ (Amin-ul-Haq) ಇದೀಗ ಅಫ್ಘಾನ್​ಗೆ ವಾಪಸ್​ ಬಂದಿದ್ದಾನೆ ಎನ್ನಲಾಗಿದೆ. ಅಮಿನ್​ ಉಲ್​ ಹಕ್​ ತನ್ನ ಹುಟ್ಟೂರಾದ ಅಫ್ಘಾನಿಸ್ತಾನದ ನಂಗರ್​ಹಾರ್​ ಪ್ರಾಂತ್ಯಕ್ಕೆ, ಕಾರಿನಲ್ಲಿ ಬಂದಿರುವ ವಿಡಿಯೋ ವೈರಲ್ ಆಗಿದೆ.

ಅಮಿನ್​ ಉಲ್​ ಹಕ್​ ನಂಗರ್​ಹಾರ್​ಗೆ ಬಂದಿರುವ ವಿಡಿಯೋವನ್ನು ಅಫ್ಘಾನಿಸ್ತಾನ ಪತ್ರಕರ್ತ ಬಿಲಾಲ್ ಸರ್ವಾರಿ ಶೇರ್​ ಮಾಡಿಕೊಂಡಿದ್ದಾರೆ. ಅಲ್​ ಖೈದಾದ ಅತ್ಯುಗ್ರ​, 80ರ ದಶಕದಲ್ಲಿ ಒಸಾಮಾ ಬಿನ್​ ಲಾಡೆನ್​ ಆಪ್ತ ಸಹಾಯಕ ಹಾಗೂ ಸೆಕ್ಯೂರಿಟಿ ಇನ್​​ಚಾರ್ಜ್​ ಆಗಿದ್ದ ಡಾ. ಅಮಿನ್​ ಉಲ್​ ಹಕ್ ತನ್ನ ಹುಟ್ಟೂರಾದ ನಂಗರ್​ಹಾರ್​ ಪ್ರಾಂತ್ಯಕ್ಕೆ ಆಗಮಿಸಿದ್ದಾನೆ ಎಂದು ಕ್ಯಾಪ್ಷನ್​ ಬರೆದುಕೊಂಡಿದ್ದಾರೆ. ಈ ಪ್ರಾಂತ್ಯ ಅದಾಗಲೇ ತಾಲಿಬಾನಿಗಳ ಕೈವಶವಾಗಿದೆ. ಒಸಾಮಾ ಬಿನ್​ ಲಾಡೆನ್​​ನನ್ನು ಅಮೆರಿಕ ಸೇನೆ ಪಾಕಿಸ್ತಾನದ 2011 ರಲ್ಲಿ ಅಬೋಟಾಬಾದ್​ನಲ್ಲಿ ಹತ್ಯೆ ಮಾಡಿದೆ.

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಅಮೆರಿಕ ಬಿಟ್ಟುಹೋದ 200ಕ್ಕೂ ಹೆಚ್ಚು ವಿಮಾನ, ಹೆಲಿಕಾಪ್ಟರ್​ಗಳು ತಾಲಿಬಾನ್ ವಶಕ್ಕೆ

ಶಾಲೆ ಆರಂಭ ಮಾಡುವುದಕ್ಕೆ ಆತುರ ಬೇಡ; ಮನೆಯಲ್ಲಿ ಗಣೇಶ ಹಬ್ಬ ಆಚರಣೆ ಮಾಡಿ: ಫನಾ ಅಧ್ಯಕ್ಷ ಹೇಳಿಕೆ

Follow Us
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ಸರ್ಕಾರಿ ಬಸ್ ಚಾಲಕನ ನಡೆಗೆ ಸಚಿವ ಎಂ.ಬಿ. ಪಾಟೀಲ್​​ ಗರಂ
ಸರ್ಕಾರಿ ಬಸ್ ಚಾಲಕನ ನಡೆಗೆ ಸಚಿವ ಎಂ.ಬಿ. ಪಾಟೀಲ್​​ ಗರಂ
ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ ಮಹದೇಶ್ವರ ಬೆಟ್ಟ!
ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ ಮಹದೇಶ್ವರ ಬೆಟ್ಟ!
ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ
ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ