AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣ್ಣಿನಲ್ಲಿ ಹೂತು ಹೋಗಿದ್ದ ಮಡಿಕೆಯಲ್ಲಿತ್ತು ಗತಕಾಲದ ನೂರಾರು ಚಿನ್ನದ ನಾಣ್ಯಗಳು

ಉತ್ಖನನ ಕಾರ್ಯಕ್ಕೆ ಸ್ವಯಂಸೇವಕರಾಗಿ ಸೇರಿದ್ದ ಯುವಕರಿಗೆ ಪುರಾತನವಾದ ನೂರಾರು ಚಿನ್ನದ ನಾಣ್ಯಗಳು ದೊರೆತಿರುವ ಅಚ್ಚರಿಯ ಸಂಗತಿ ಇಸ್ರೇಲ್​ನಲ್ಲಿ ವರದಿಯಾಗಿದೆ. ಇದೇ ತಿಂಗಳ 18ರಂದು ಕೆಲ ಯುವಕರು ದೇಶದ ಪುರಾತತ್ವ ಇಲಾಖೆಯ ಅಧಿಕಾರಿಗಳೊಂದಿಗೆ ಕೈಜೋಡಿಸಿ ಪ್ರಾಚೀನ ಐತಿಹ್ಯಹೊಂದಿದ್ದ ಸ್ಥಳದಲ್ಲಿ ಉತ್ಖನನ ನಡೆಸುತ್ತಿದ್ದರು. ನೆಲ ಅಗೆಯುವ ವೇಳೆ ಯುವಕರಿಗೆ ಅಲ್ಲೇ ಅವಿತಿದ್ದ ಮಡಿಕೆಯೊಂದು ಸಿಕ್ಕಿದೆ. ಅದರ ಮುಚ್ಚಳವನ್ನು ತೆಗೆದ ಯುವಕರಿಗೆ ತಮ್ಮ ಕಣ್ಣುಗಳನ್ನು ತಾವೇ ನಂಬೋಕೆ ಆಗಲಿಲ್ಲ. ಮಡಿಕೆಯಲ್ಲಿ ಸುಮಾರು ಒಂದು ಸಾವಿರ ವರ್ಷಗಳ ಹಿಂದಿನಕಾಲದ ನೂರಾರು ಪ್ರಾಚೀನ ಚಿನ್ನದ […]

ಮಣ್ಣಿನಲ್ಲಿ ಹೂತು ಹೋಗಿದ್ದ ಮಡಿಕೆಯಲ್ಲಿತ್ತು ಗತಕಾಲದ ನೂರಾರು ಚಿನ್ನದ ನಾಣ್ಯಗಳು
KUSHAL V
|

Updated on: Aug 24, 2020 | 6:33 PM

Share

ಉತ್ಖನನ ಕಾರ್ಯಕ್ಕೆ ಸ್ವಯಂಸೇವಕರಾಗಿ ಸೇರಿದ್ದ ಯುವಕರಿಗೆ ಪುರಾತನವಾದ ನೂರಾರು ಚಿನ್ನದ ನಾಣ್ಯಗಳು ದೊರೆತಿರುವ ಅಚ್ಚರಿಯ ಸಂಗತಿ ಇಸ್ರೇಲ್​ನಲ್ಲಿ ವರದಿಯಾಗಿದೆ.

ಇದೇ ತಿಂಗಳ 18ರಂದು ಕೆಲ ಯುವಕರು ದೇಶದ ಪುರಾತತ್ವ ಇಲಾಖೆಯ ಅಧಿಕಾರಿಗಳೊಂದಿಗೆ ಕೈಜೋಡಿಸಿ ಪ್ರಾಚೀನ ಐತಿಹ್ಯಹೊಂದಿದ್ದ ಸ್ಥಳದಲ್ಲಿ ಉತ್ಖನನ ನಡೆಸುತ್ತಿದ್ದರು. ನೆಲ ಅಗೆಯುವ ವೇಳೆ ಯುವಕರಿಗೆ ಅಲ್ಲೇ ಅವಿತಿದ್ದ ಮಡಿಕೆಯೊಂದು ಸಿಕ್ಕಿದೆ. ಅದರ ಮುಚ್ಚಳವನ್ನು ತೆಗೆದ ಯುವಕರಿಗೆ ತಮ್ಮ ಕಣ್ಣುಗಳನ್ನು ತಾವೇ ನಂಬೋಕೆ ಆಗಲಿಲ್ಲ. ಮಡಿಕೆಯಲ್ಲಿ ಸುಮಾರು ಒಂದು ಸಾವಿರ ವರ್ಷಗಳ ಹಿಂದಿನಕಾಲದ ನೂರಾರು ಪ್ರಾಚೀನ ಚಿನ್ನದ ನಾಣ್ಯಗಳು ಇದ್ದವು.

ಈ ಶೋಧ ಬಹಳ ಪ್ರಮುಖವಾದುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗತಕಾಲದ ಅರ್ಥವ್ಯವಸ್ಥೆ ಹಾಗೂ ಅಂದಿನ ಇತಿಹಾಸದ ಬಗ್ಗೆ ಈ ನಾಣ್ಯಗಳಿಂದ ಮಾಹಿತಿ ದೊರಕಲಿದೆ ಎಂದು ಹೇಳಿದ್ದಾರೆ. ಜೊತೆಗೆ, ಈ ನಿಧಿಯನ್ನು ಹೂತಿದ್ದ ವ್ಯಕ್ತಿಯು ಅದು ಸುರಕ್ಷಿತವಾಗಿರಲಿ ಎಂದು ಮಡಿಕೆಯ ಮುಚ್ಚಳಕ್ಕೆ ಮೊಳೆ ಸಹ ಜಡಿದಿದ್ದ ಎಂದು ತಿಳಿಸಿದ್ದಾರೆ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ