AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣ್ಣಿನಲ್ಲಿ ಹೂತು ಹೋಗಿದ್ದ ಮಡಿಕೆಯಲ್ಲಿತ್ತು ಗತಕಾಲದ ನೂರಾರು ಚಿನ್ನದ ನಾಣ್ಯಗಳು

ಉತ್ಖನನ ಕಾರ್ಯಕ್ಕೆ ಸ್ವಯಂಸೇವಕರಾಗಿ ಸೇರಿದ್ದ ಯುವಕರಿಗೆ ಪುರಾತನವಾದ ನೂರಾರು ಚಿನ್ನದ ನಾಣ್ಯಗಳು ದೊರೆತಿರುವ ಅಚ್ಚರಿಯ ಸಂಗತಿ ಇಸ್ರೇಲ್​ನಲ್ಲಿ ವರದಿಯಾಗಿದೆ. ಇದೇ ತಿಂಗಳ 18ರಂದು ಕೆಲ ಯುವಕರು ದೇಶದ ಪುರಾತತ್ವ ಇಲಾಖೆಯ ಅಧಿಕಾರಿಗಳೊಂದಿಗೆ ಕೈಜೋಡಿಸಿ ಪ್ರಾಚೀನ ಐತಿಹ್ಯಹೊಂದಿದ್ದ ಸ್ಥಳದಲ್ಲಿ ಉತ್ಖನನ ನಡೆಸುತ್ತಿದ್ದರು. ನೆಲ ಅಗೆಯುವ ವೇಳೆ ಯುವಕರಿಗೆ ಅಲ್ಲೇ ಅವಿತಿದ್ದ ಮಡಿಕೆಯೊಂದು ಸಿಕ್ಕಿದೆ. ಅದರ ಮುಚ್ಚಳವನ್ನು ತೆಗೆದ ಯುವಕರಿಗೆ ತಮ್ಮ ಕಣ್ಣುಗಳನ್ನು ತಾವೇ ನಂಬೋಕೆ ಆಗಲಿಲ್ಲ. ಮಡಿಕೆಯಲ್ಲಿ ಸುಮಾರು ಒಂದು ಸಾವಿರ ವರ್ಷಗಳ ಹಿಂದಿನಕಾಲದ ನೂರಾರು ಪ್ರಾಚೀನ ಚಿನ್ನದ […]

ಮಣ್ಣಿನಲ್ಲಿ ಹೂತು ಹೋಗಿದ್ದ ಮಡಿಕೆಯಲ್ಲಿತ್ತು ಗತಕಾಲದ ನೂರಾರು ಚಿನ್ನದ ನಾಣ್ಯಗಳು
KUSHAL V
|

Updated on: Aug 24, 2020 | 6:33 PM

Share

ಉತ್ಖನನ ಕಾರ್ಯಕ್ಕೆ ಸ್ವಯಂಸೇವಕರಾಗಿ ಸೇರಿದ್ದ ಯುವಕರಿಗೆ ಪುರಾತನವಾದ ನೂರಾರು ಚಿನ್ನದ ನಾಣ್ಯಗಳು ದೊರೆತಿರುವ ಅಚ್ಚರಿಯ ಸಂಗತಿ ಇಸ್ರೇಲ್​ನಲ್ಲಿ ವರದಿಯಾಗಿದೆ.

ಇದೇ ತಿಂಗಳ 18ರಂದು ಕೆಲ ಯುವಕರು ದೇಶದ ಪುರಾತತ್ವ ಇಲಾಖೆಯ ಅಧಿಕಾರಿಗಳೊಂದಿಗೆ ಕೈಜೋಡಿಸಿ ಪ್ರಾಚೀನ ಐತಿಹ್ಯಹೊಂದಿದ್ದ ಸ್ಥಳದಲ್ಲಿ ಉತ್ಖನನ ನಡೆಸುತ್ತಿದ್ದರು. ನೆಲ ಅಗೆಯುವ ವೇಳೆ ಯುವಕರಿಗೆ ಅಲ್ಲೇ ಅವಿತಿದ್ದ ಮಡಿಕೆಯೊಂದು ಸಿಕ್ಕಿದೆ. ಅದರ ಮುಚ್ಚಳವನ್ನು ತೆಗೆದ ಯುವಕರಿಗೆ ತಮ್ಮ ಕಣ್ಣುಗಳನ್ನು ತಾವೇ ನಂಬೋಕೆ ಆಗಲಿಲ್ಲ. ಮಡಿಕೆಯಲ್ಲಿ ಸುಮಾರು ಒಂದು ಸಾವಿರ ವರ್ಷಗಳ ಹಿಂದಿನಕಾಲದ ನೂರಾರು ಪ್ರಾಚೀನ ಚಿನ್ನದ ನಾಣ್ಯಗಳು ಇದ್ದವು.

ಈ ಶೋಧ ಬಹಳ ಪ್ರಮುಖವಾದುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗತಕಾಲದ ಅರ್ಥವ್ಯವಸ್ಥೆ ಹಾಗೂ ಅಂದಿನ ಇತಿಹಾಸದ ಬಗ್ಗೆ ಈ ನಾಣ್ಯಗಳಿಂದ ಮಾಹಿತಿ ದೊರಕಲಿದೆ ಎಂದು ಹೇಳಿದ್ದಾರೆ. ಜೊತೆಗೆ, ಈ ನಿಧಿಯನ್ನು ಹೂತಿದ್ದ ವ್ಯಕ್ತಿಯು ಅದು ಸುರಕ್ಷಿತವಾಗಿರಲಿ ಎಂದು ಮಡಿಕೆಯ ಮುಚ್ಚಳಕ್ಕೆ ಮೊಳೆ ಸಹ ಜಡಿದಿದ್ದ ಎಂದು ತಿಳಿಸಿದ್ದಾರೆ.

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!