AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nepal Annapurna Mountain: ನೇಪಾಳದ ಅನ್ನಪೂರ್ಣ ಪರ್ವತದಿಂದ ಭಾರತೀಯ ಪರ್ವತಾರೋಹಿ ಅನುರಾಗ್ ನಾಪತ್ತೆ

ಭಾರತದ ಭರವಸೆಯ ಪರ್ವತಾರೋಹಿ ಅನುರಾಗ್ ಮಾಲು ನೇಪಾಳದ ಅನ್ನಪೂರ್ಣ ಪರ್ವತದಿಂದ ನಾಪತ್ತೆಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Nepal Annapurna Mountain: ನೇಪಾಳದ ಅನ್ನಪೂರ್ಣ ಪರ್ವತದಿಂದ ಭಾರತೀಯ ಪರ್ವತಾರೋಹಿ ಅನುರಾಗ್ ನಾಪತ್ತೆ
ಅನುರಾಗ್ ಮಾಲುImage Credit source: NDTV
ನಯನಾ ರಾಜೀವ್
|

Updated on: Apr 18, 2023 | 8:37 AM

Share

ಭಾರತದ ಭರವಸೆಯ ಪರ್ವತಾರೋಹಿ ಅನುರಾಗ್ ಮಾಲು ನೇಪಾಳದ ಅನ್ನಪೂರ್ಣ ಪರ್ವತದಿಂದ ನಾಪತ್ತೆಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜಸ್ಥಾನದ ಕಿಶನ್‌ಗಢ್‌ನ ನಿವಾಸಿ ಅನುರಾಗ್ ಮಾಲು ಅವರು ಮೌಂಟ್ ಅನ್ನಪೂರ್ಣ ಕ್ಯಾಂಪ್ III ನಿಂದ ಇಳಿಯುವಾಗ ನಾಪತ್ತೆಯಾಗಿದ್ದಾರೆ. ಟ್ರೆಕ್ಕಿಂಗ್ ಕಾರ್ಯಾಚರಣೆಯನ್ನು ನಡೆಸಿದ ಸೆವೆನ್ ಸಮ್ಮಿಟ್ ಟ್ರೆಕ್ಸ್‌ನ ಅಧ್ಯಕ್ಷ ಮಿಂಗ್ಮಾ ಶೆರ್ಪಾ ಪಿಟಿಐಗೆ ತಿಳಿಸಿದ್ದಾರೆ.

ಅನ್ನಪೂರ್ಣ ವಿಶ್ವದ ಹತ್ತನೇ ಅತಿ ಎತ್ತರದ ಪರ್ವತವಾಗಿದ್ದು, ಸಮುದ್ರ ಮಟ್ಟದಿಂದ 8,091 ಮೀಟರ್ ಎತ್ತರದಲ್ಲಿದೆ. ಸುಮಾರು 6,000 ಮೀಟರ್ ಕೆಳಗೆ ಬಿದ್ದು ನಾಪತ್ತೆಯಾಗಿದ್ದಾರೆ ಎಂದು ಸೆವೆನ್ ಸಮ್ಮಿಟ್ ಟ್ರೆಕ್ಸ್‌ನ ಅಧ್ಯಕ್ಷ ಮಿಂಗ್ಮಾ ಶೆರ್ಪಾ ಹಿಮಾಲಯನ್ ಟೈಮ್ಸ್‌ಗೆ ತಿಳಿಸಿದ್ದಾರೆ.

ಮತ್ತಷ್ಟು ಓದಿ: Uttarakhand Snowfall: ಹಿಮಾಲಯದ ಸುತ್ತ ಭಾರೀ ಹಿಮಪಾತ; ಹಿಮದ ಮಳೆಗೆ ಸಿಕ್ಕ ಪ್ರವಾಸಿಗರು

ಮಾಲು ಪರ್ವತಾರೋಹಣಕ್ಕಾಗಿ ಖ್ಯಾತ ಪರ್ವತಾರೋಹಿ ಬಚೇಂದ್ರಿ ಪಾಲ್ ಅವರ ಮಾರ್ಗದರ್ಶನ ಮತ್ತು ಸಲಹೆಯನ್ನು ಪಡೆದಿದ್ದರು. ಕಾಣೆಯಾದ ಆರೋಹಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಶೆರ್ಪಾ ಹೇಳಿದರು, ಆದರೆ ಅವರ ಸ್ಥಿತಿಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈ ಪರ್ವತದಲ್ಲಿ ಇಂತಹ ಹಲವು ಅವಘಡಗಳು ಸಂಭವಿಸಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ