AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nepal Annapurna Mountain: ನೇಪಾಳದ ಅನ್ನಪೂರ್ಣ ಪರ್ವತದಿಂದ ಭಾರತೀಯ ಪರ್ವತಾರೋಹಿ ಅನುರಾಗ್ ನಾಪತ್ತೆ

ಭಾರತದ ಭರವಸೆಯ ಪರ್ವತಾರೋಹಿ ಅನುರಾಗ್ ಮಾಲು ನೇಪಾಳದ ಅನ್ನಪೂರ್ಣ ಪರ್ವತದಿಂದ ನಾಪತ್ತೆಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Nepal Annapurna Mountain: ನೇಪಾಳದ ಅನ್ನಪೂರ್ಣ ಪರ್ವತದಿಂದ ಭಾರತೀಯ ಪರ್ವತಾರೋಹಿ ಅನುರಾಗ್ ನಾಪತ್ತೆ
ಅನುರಾಗ್ ಮಾಲುImage Credit source: NDTV
ನಯನಾ ರಾಜೀವ್
|

Updated on: Apr 18, 2023 | 8:37 AM

Share

ಭಾರತದ ಭರವಸೆಯ ಪರ್ವತಾರೋಹಿ ಅನುರಾಗ್ ಮಾಲು ನೇಪಾಳದ ಅನ್ನಪೂರ್ಣ ಪರ್ವತದಿಂದ ನಾಪತ್ತೆಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜಸ್ಥಾನದ ಕಿಶನ್‌ಗಢ್‌ನ ನಿವಾಸಿ ಅನುರಾಗ್ ಮಾಲು ಅವರು ಮೌಂಟ್ ಅನ್ನಪೂರ್ಣ ಕ್ಯಾಂಪ್ III ನಿಂದ ಇಳಿಯುವಾಗ ನಾಪತ್ತೆಯಾಗಿದ್ದಾರೆ. ಟ್ರೆಕ್ಕಿಂಗ್ ಕಾರ್ಯಾಚರಣೆಯನ್ನು ನಡೆಸಿದ ಸೆವೆನ್ ಸಮ್ಮಿಟ್ ಟ್ರೆಕ್ಸ್‌ನ ಅಧ್ಯಕ್ಷ ಮಿಂಗ್ಮಾ ಶೆರ್ಪಾ ಪಿಟಿಐಗೆ ತಿಳಿಸಿದ್ದಾರೆ.

ಅನ್ನಪೂರ್ಣ ವಿಶ್ವದ ಹತ್ತನೇ ಅತಿ ಎತ್ತರದ ಪರ್ವತವಾಗಿದ್ದು, ಸಮುದ್ರ ಮಟ್ಟದಿಂದ 8,091 ಮೀಟರ್ ಎತ್ತರದಲ್ಲಿದೆ. ಸುಮಾರು 6,000 ಮೀಟರ್ ಕೆಳಗೆ ಬಿದ್ದು ನಾಪತ್ತೆಯಾಗಿದ್ದಾರೆ ಎಂದು ಸೆವೆನ್ ಸಮ್ಮಿಟ್ ಟ್ರೆಕ್ಸ್‌ನ ಅಧ್ಯಕ್ಷ ಮಿಂಗ್ಮಾ ಶೆರ್ಪಾ ಹಿಮಾಲಯನ್ ಟೈಮ್ಸ್‌ಗೆ ತಿಳಿಸಿದ್ದಾರೆ.

ಮತ್ತಷ್ಟು ಓದಿ: Uttarakhand Snowfall: ಹಿಮಾಲಯದ ಸುತ್ತ ಭಾರೀ ಹಿಮಪಾತ; ಹಿಮದ ಮಳೆಗೆ ಸಿಕ್ಕ ಪ್ರವಾಸಿಗರು

ಮಾಲು ಪರ್ವತಾರೋಹಣಕ್ಕಾಗಿ ಖ್ಯಾತ ಪರ್ವತಾರೋಹಿ ಬಚೇಂದ್ರಿ ಪಾಲ್ ಅವರ ಮಾರ್ಗದರ್ಶನ ಮತ್ತು ಸಲಹೆಯನ್ನು ಪಡೆದಿದ್ದರು. ಕಾಣೆಯಾದ ಆರೋಹಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಶೆರ್ಪಾ ಹೇಳಿದರು, ಆದರೆ ಅವರ ಸ್ಥಿತಿಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈ ಪರ್ವತದಲ್ಲಿ ಇಂತಹ ಹಲವು ಅವಘಡಗಳು ಸಂಭವಿಸಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ