AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಆಯ್ತು.. ಈಗ ಚೀನಾಕ್ಕೆ ಎಂಟ್ರಿ ಕೊಡ್ತು ಮತ್ತೊಂದು ಡೆಡ್ಲಿ ವೈರಸ್!

ಇಡೀ ಜಗತ್ತು ಕೊರೊನಾದಿಂದ ಬಳಲಿ ಬೆಂಡಾಗಿ ಹೋಗಿದೆ. ಇತ್ತ ವೈರಸ್​ನ ತವರೂರಾದ ಚೀನಾದಲ್ಲಿ ಮತ್ತೊಂದು ಕ್ರಿಮಿ ತನ್ನ ಆರ್ಭಟ ಶುರುಮಾಡಲು ಸಜ್ಜಾಗಿದ್ದಾನೆ. ಹೌದು, ಕೊರೊನಾ ನಂತರ ಚೀನಾದಲ್ಲಿ ಮತ್ತೊಂದು ವೈರಸ್ ದಾಳಿ ಆರಂಭವಾಗಿದೆ. ಹೊಸ ವೈರಸ್​ಗೆ ಚೀನಾದಲ್ಲಿ ಈಗಾಗಲೇ 7ಜನರ ಸಾವನ್ನಪ್ಪಿದ್ದಾರೆ. ವೈರಸ್​ ಕುರಿತು ಸ್ಪಷ್ಟ ಮಾಹಿತಿ ಸದ್ಯಕ್ಕೆ ಲಭ್ಯವಾಗಿಲ್ಲ. ಆದರೆ, ಇದು ಕೀಟಗಳ ಕಡಿತದಿಂದ ಹರಡುತ್ತದೆ ಎಂಬ ಶಂಕೆ ವ್ಯಕ್ತವಾಗಿದೆ. ಈಗಾಗಲೇ ಈ ಹೊಸ ವೈರಸ್​ 60 ಮಂದಿಗೆ ತಗಲಿದೆ. ಕೀಟದ ಕಡಿತದಿಂದ ಒಬ್ಬರಿಂದೊಬ್ಬರಿಗೆ ಹರಡುವ […]

ಕೊರೊನಾ ಆಯ್ತು.. ಈಗ ಚೀನಾಕ್ಕೆ ಎಂಟ್ರಿ ಕೊಡ್ತು ಮತ್ತೊಂದು ಡೆಡ್ಲಿ ವೈರಸ್!
ಪ್ರಾತಿನಿಧಿಕ ಚಿತ್ರ
KUSHAL V
|

Updated on:Aug 06, 2020 | 7:10 AM

Share

ಇಡೀ ಜಗತ್ತು ಕೊರೊನಾದಿಂದ ಬಳಲಿ ಬೆಂಡಾಗಿ ಹೋಗಿದೆ. ಇತ್ತ ವೈರಸ್​ನ ತವರೂರಾದ ಚೀನಾದಲ್ಲಿ ಮತ್ತೊಂದು ಕ್ರಿಮಿ ತನ್ನ ಆರ್ಭಟ ಶುರುಮಾಡಲು ಸಜ್ಜಾಗಿದ್ದಾನೆ.

ಹೌದು, ಕೊರೊನಾ ನಂತರ ಚೀನಾದಲ್ಲಿ ಮತ್ತೊಂದು ವೈರಸ್ ದಾಳಿ ಆರಂಭವಾಗಿದೆ. ಹೊಸ ವೈರಸ್​ಗೆ ಚೀನಾದಲ್ಲಿ ಈಗಾಗಲೇ 7ಜನರ ಸಾವನ್ನಪ್ಪಿದ್ದಾರೆ. ವೈರಸ್​ ಕುರಿತು ಸ್ಪಷ್ಟ ಮಾಹಿತಿ ಸದ್ಯಕ್ಕೆ ಲಭ್ಯವಾಗಿಲ್ಲ. ಆದರೆ, ಇದು ಕೀಟಗಳ ಕಡಿತದಿಂದ ಹರಡುತ್ತದೆ ಎಂಬ ಶಂಕೆ ವ್ಯಕ್ತವಾಗಿದೆ.

ಈಗಾಗಲೇ ಈ ಹೊಸ ವೈರಸ್​ 60 ಮಂದಿಗೆ ತಗಲಿದೆ. ಕೀಟದ ಕಡಿತದಿಂದ ಒಬ್ಬರಿಂದೊಬ್ಬರಿಗೆ ಹರಡುವ ವೈರಸ್​ನಿಂದ ಸೋಂಕಿತರಲ್ಲಿ ಜ್ವರ ಮತ್ತು ಕೆಮ್ಮಿನ ಲಕ್ಷಣಗಳು ಗೋಚರವಾಗುತ್ತದಂತೆ.

Published On - 7:09 am, Thu, 6 August 20

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?