AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಆಯ್ತು.. ಈಗ ಚೀನಾಕ್ಕೆ ಎಂಟ್ರಿ ಕೊಡ್ತು ಮತ್ತೊಂದು ಡೆಡ್ಲಿ ವೈರಸ್!

ಇಡೀ ಜಗತ್ತು ಕೊರೊನಾದಿಂದ ಬಳಲಿ ಬೆಂಡಾಗಿ ಹೋಗಿದೆ. ಇತ್ತ ವೈರಸ್​ನ ತವರೂರಾದ ಚೀನಾದಲ್ಲಿ ಮತ್ತೊಂದು ಕ್ರಿಮಿ ತನ್ನ ಆರ್ಭಟ ಶುರುಮಾಡಲು ಸಜ್ಜಾಗಿದ್ದಾನೆ. ಹೌದು, ಕೊರೊನಾ ನಂತರ ಚೀನಾದಲ್ಲಿ ಮತ್ತೊಂದು ವೈರಸ್ ದಾಳಿ ಆರಂಭವಾಗಿದೆ. ಹೊಸ ವೈರಸ್​ಗೆ ಚೀನಾದಲ್ಲಿ ಈಗಾಗಲೇ 7ಜನರ ಸಾವನ್ನಪ್ಪಿದ್ದಾರೆ. ವೈರಸ್​ ಕುರಿತು ಸ್ಪಷ್ಟ ಮಾಹಿತಿ ಸದ್ಯಕ್ಕೆ ಲಭ್ಯವಾಗಿಲ್ಲ. ಆದರೆ, ಇದು ಕೀಟಗಳ ಕಡಿತದಿಂದ ಹರಡುತ್ತದೆ ಎಂಬ ಶಂಕೆ ವ್ಯಕ್ತವಾಗಿದೆ. ಈಗಾಗಲೇ ಈ ಹೊಸ ವೈರಸ್​ 60 ಮಂದಿಗೆ ತಗಲಿದೆ. ಕೀಟದ ಕಡಿತದಿಂದ ಒಬ್ಬರಿಂದೊಬ್ಬರಿಗೆ ಹರಡುವ […]

ಕೊರೊನಾ ಆಯ್ತು.. ಈಗ ಚೀನಾಕ್ಕೆ ಎಂಟ್ರಿ ಕೊಡ್ತು ಮತ್ತೊಂದು ಡೆಡ್ಲಿ ವೈರಸ್!
ಪ್ರಾತಿನಿಧಿಕ ಚಿತ್ರ
KUSHAL V
|

Updated on:Aug 06, 2020 | 7:10 AM

Share

ಇಡೀ ಜಗತ್ತು ಕೊರೊನಾದಿಂದ ಬಳಲಿ ಬೆಂಡಾಗಿ ಹೋಗಿದೆ. ಇತ್ತ ವೈರಸ್​ನ ತವರೂರಾದ ಚೀನಾದಲ್ಲಿ ಮತ್ತೊಂದು ಕ್ರಿಮಿ ತನ್ನ ಆರ್ಭಟ ಶುರುಮಾಡಲು ಸಜ್ಜಾಗಿದ್ದಾನೆ.

ಹೌದು, ಕೊರೊನಾ ನಂತರ ಚೀನಾದಲ್ಲಿ ಮತ್ತೊಂದು ವೈರಸ್ ದಾಳಿ ಆರಂಭವಾಗಿದೆ. ಹೊಸ ವೈರಸ್​ಗೆ ಚೀನಾದಲ್ಲಿ ಈಗಾಗಲೇ 7ಜನರ ಸಾವನ್ನಪ್ಪಿದ್ದಾರೆ. ವೈರಸ್​ ಕುರಿತು ಸ್ಪಷ್ಟ ಮಾಹಿತಿ ಸದ್ಯಕ್ಕೆ ಲಭ್ಯವಾಗಿಲ್ಲ. ಆದರೆ, ಇದು ಕೀಟಗಳ ಕಡಿತದಿಂದ ಹರಡುತ್ತದೆ ಎಂಬ ಶಂಕೆ ವ್ಯಕ್ತವಾಗಿದೆ.

ಈಗಾಗಲೇ ಈ ಹೊಸ ವೈರಸ್​ 60 ಮಂದಿಗೆ ತಗಲಿದೆ. ಕೀಟದ ಕಡಿತದಿಂದ ಒಬ್ಬರಿಂದೊಬ್ಬರಿಗೆ ಹರಡುವ ವೈರಸ್​ನಿಂದ ಸೋಂಕಿತರಲ್ಲಿ ಜ್ವರ ಮತ್ತು ಕೆಮ್ಮಿನ ಲಕ್ಷಣಗಳು ಗೋಚರವಾಗುತ್ತದಂತೆ.

Published On - 7:09 am, Thu, 6 August 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ