AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಆಯ್ತು.. ಈಗ ಚೀನಾಕ್ಕೆ ಎಂಟ್ರಿ ಕೊಡ್ತು ಮತ್ತೊಂದು ಡೆಡ್ಲಿ ವೈರಸ್!

ಇಡೀ ಜಗತ್ತು ಕೊರೊನಾದಿಂದ ಬಳಲಿ ಬೆಂಡಾಗಿ ಹೋಗಿದೆ. ಇತ್ತ ವೈರಸ್​ನ ತವರೂರಾದ ಚೀನಾದಲ್ಲಿ ಮತ್ತೊಂದು ಕ್ರಿಮಿ ತನ್ನ ಆರ್ಭಟ ಶುರುಮಾಡಲು ಸಜ್ಜಾಗಿದ್ದಾನೆ. ಹೌದು, ಕೊರೊನಾ ನಂತರ ಚೀನಾದಲ್ಲಿ ಮತ್ತೊಂದು ವೈರಸ್ ದಾಳಿ ಆರಂಭವಾಗಿದೆ. ಹೊಸ ವೈರಸ್​ಗೆ ಚೀನಾದಲ್ಲಿ ಈಗಾಗಲೇ 7ಜನರ ಸಾವನ್ನಪ್ಪಿದ್ದಾರೆ. ವೈರಸ್​ ಕುರಿತು ಸ್ಪಷ್ಟ ಮಾಹಿತಿ ಸದ್ಯಕ್ಕೆ ಲಭ್ಯವಾಗಿಲ್ಲ. ಆದರೆ, ಇದು ಕೀಟಗಳ ಕಡಿತದಿಂದ ಹರಡುತ್ತದೆ ಎಂಬ ಶಂಕೆ ವ್ಯಕ್ತವಾಗಿದೆ. ಈಗಾಗಲೇ ಈ ಹೊಸ ವೈರಸ್​ 60 ಮಂದಿಗೆ ತಗಲಿದೆ. ಕೀಟದ ಕಡಿತದಿಂದ ಒಬ್ಬರಿಂದೊಬ್ಬರಿಗೆ ಹರಡುವ […]

ಕೊರೊನಾ ಆಯ್ತು.. ಈಗ ಚೀನಾಕ್ಕೆ ಎಂಟ್ರಿ ಕೊಡ್ತು ಮತ್ತೊಂದು ಡೆಡ್ಲಿ ವೈರಸ್!
ಪ್ರಾತಿನಿಧಿಕ ಚಿತ್ರ
KUSHAL V
|

Updated on:Aug 06, 2020 | 7:10 AM

Share

ಇಡೀ ಜಗತ್ತು ಕೊರೊನಾದಿಂದ ಬಳಲಿ ಬೆಂಡಾಗಿ ಹೋಗಿದೆ. ಇತ್ತ ವೈರಸ್​ನ ತವರೂರಾದ ಚೀನಾದಲ್ಲಿ ಮತ್ತೊಂದು ಕ್ರಿಮಿ ತನ್ನ ಆರ್ಭಟ ಶುರುಮಾಡಲು ಸಜ್ಜಾಗಿದ್ದಾನೆ.

ಹೌದು, ಕೊರೊನಾ ನಂತರ ಚೀನಾದಲ್ಲಿ ಮತ್ತೊಂದು ವೈರಸ್ ದಾಳಿ ಆರಂಭವಾಗಿದೆ. ಹೊಸ ವೈರಸ್​ಗೆ ಚೀನಾದಲ್ಲಿ ಈಗಾಗಲೇ 7ಜನರ ಸಾವನ್ನಪ್ಪಿದ್ದಾರೆ. ವೈರಸ್​ ಕುರಿತು ಸ್ಪಷ್ಟ ಮಾಹಿತಿ ಸದ್ಯಕ್ಕೆ ಲಭ್ಯವಾಗಿಲ್ಲ. ಆದರೆ, ಇದು ಕೀಟಗಳ ಕಡಿತದಿಂದ ಹರಡುತ್ತದೆ ಎಂಬ ಶಂಕೆ ವ್ಯಕ್ತವಾಗಿದೆ.

ಈಗಾಗಲೇ ಈ ಹೊಸ ವೈರಸ್​ 60 ಮಂದಿಗೆ ತಗಲಿದೆ. ಕೀಟದ ಕಡಿತದಿಂದ ಒಬ್ಬರಿಂದೊಬ್ಬರಿಗೆ ಹರಡುವ ವೈರಸ್​ನಿಂದ ಸೋಂಕಿತರಲ್ಲಿ ಜ್ವರ ಮತ್ತು ಕೆಮ್ಮಿನ ಲಕ್ಷಣಗಳು ಗೋಚರವಾಗುತ್ತದಂತೆ.

Published On - 7:09 am, Thu, 6 August 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!