AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಆಯ್ತು.. ಈಗ ಚೀನಾಕ್ಕೆ ಎಂಟ್ರಿ ಕೊಡ್ತು ಮತ್ತೊಂದು ಡೆಡ್ಲಿ ವೈರಸ್!

ಇಡೀ ಜಗತ್ತು ಕೊರೊನಾದಿಂದ ಬಳಲಿ ಬೆಂಡಾಗಿ ಹೋಗಿದೆ. ಇತ್ತ ವೈರಸ್​ನ ತವರೂರಾದ ಚೀನಾದಲ್ಲಿ ಮತ್ತೊಂದು ಕ್ರಿಮಿ ತನ್ನ ಆರ್ಭಟ ಶುರುಮಾಡಲು ಸಜ್ಜಾಗಿದ್ದಾನೆ. ಹೌದು, ಕೊರೊನಾ ನಂತರ ಚೀನಾದಲ್ಲಿ ಮತ್ತೊಂದು ವೈರಸ್ ದಾಳಿ ಆರಂಭವಾಗಿದೆ. ಹೊಸ ವೈರಸ್​ಗೆ ಚೀನಾದಲ್ಲಿ ಈಗಾಗಲೇ 7ಜನರ ಸಾವನ್ನಪ್ಪಿದ್ದಾರೆ. ವೈರಸ್​ ಕುರಿತು ಸ್ಪಷ್ಟ ಮಾಹಿತಿ ಸದ್ಯಕ್ಕೆ ಲಭ್ಯವಾಗಿಲ್ಲ. ಆದರೆ, ಇದು ಕೀಟಗಳ ಕಡಿತದಿಂದ ಹರಡುತ್ತದೆ ಎಂಬ ಶಂಕೆ ವ್ಯಕ್ತವಾಗಿದೆ. ಈಗಾಗಲೇ ಈ ಹೊಸ ವೈರಸ್​ 60 ಮಂದಿಗೆ ತಗಲಿದೆ. ಕೀಟದ ಕಡಿತದಿಂದ ಒಬ್ಬರಿಂದೊಬ್ಬರಿಗೆ ಹರಡುವ […]

ಕೊರೊನಾ ಆಯ್ತು.. ಈಗ ಚೀನಾಕ್ಕೆ ಎಂಟ್ರಿ ಕೊಡ್ತು ಮತ್ತೊಂದು ಡೆಡ್ಲಿ ವೈರಸ್!
ಪ್ರಾತಿನಿಧಿಕ ಚಿತ್ರ
KUSHAL V
|

Updated on:Aug 06, 2020 | 7:10 AM

Share

ಇಡೀ ಜಗತ್ತು ಕೊರೊನಾದಿಂದ ಬಳಲಿ ಬೆಂಡಾಗಿ ಹೋಗಿದೆ. ಇತ್ತ ವೈರಸ್​ನ ತವರೂರಾದ ಚೀನಾದಲ್ಲಿ ಮತ್ತೊಂದು ಕ್ರಿಮಿ ತನ್ನ ಆರ್ಭಟ ಶುರುಮಾಡಲು ಸಜ್ಜಾಗಿದ್ದಾನೆ.

ಹೌದು, ಕೊರೊನಾ ನಂತರ ಚೀನಾದಲ್ಲಿ ಮತ್ತೊಂದು ವೈರಸ್ ದಾಳಿ ಆರಂಭವಾಗಿದೆ. ಹೊಸ ವೈರಸ್​ಗೆ ಚೀನಾದಲ್ಲಿ ಈಗಾಗಲೇ 7ಜನರ ಸಾವನ್ನಪ್ಪಿದ್ದಾರೆ. ವೈರಸ್​ ಕುರಿತು ಸ್ಪಷ್ಟ ಮಾಹಿತಿ ಸದ್ಯಕ್ಕೆ ಲಭ್ಯವಾಗಿಲ್ಲ. ಆದರೆ, ಇದು ಕೀಟಗಳ ಕಡಿತದಿಂದ ಹರಡುತ್ತದೆ ಎಂಬ ಶಂಕೆ ವ್ಯಕ್ತವಾಗಿದೆ.

ಈಗಾಗಲೇ ಈ ಹೊಸ ವೈರಸ್​ 60 ಮಂದಿಗೆ ತಗಲಿದೆ. ಕೀಟದ ಕಡಿತದಿಂದ ಒಬ್ಬರಿಂದೊಬ್ಬರಿಗೆ ಹರಡುವ ವೈರಸ್​ನಿಂದ ಸೋಂಕಿತರಲ್ಲಿ ಜ್ವರ ಮತ್ತು ಕೆಮ್ಮಿನ ಲಕ್ಷಣಗಳು ಗೋಚರವಾಗುತ್ತದಂತೆ.

Published On - 7:09 am, Thu, 6 August 20

Follow Us
KUSHAL V
KUSHAL V
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?