AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಭಾರತ ಮೂಲದ ವಿದ್ಯಾರ್ಥಿ ಶ್ರೇಯಸ್ ಸಾವು, ವರ್ಷದಲ್ಲಿ ನಾಲ್ಕನೇ ಘಟನೆ

ಅಮೆರಿಕದ ಓಹಿಯೋ ರಾಜ್ಯದ ಸಿನ್ಸಿನಾಟಿಯಲ್ಲಿ ಗುರುವಾರ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದಾನೆ. ವಿದ್ಯಾರ್ಥಿಯನ್ನು ಶ್ರೇಯಸ್ ರೆಡ್ಡಿ ಬೆನಿಗೇರಿ ಎಂದು ಗುರುತಿಸಲಾಗಿದೆ. ಸಿಕ್ಕಿರುವ ಮಾಹಿತಿಯ ಪ್ರಕಾರ, ಭಾರತ ಮೂಲದ ವಿದ್ಯಾರ್ಥಿಯ ಸಾವಿನ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಹೇಳಿದ್ದಾರೆ.

ಅಮೆರಿಕದಲ್ಲಿ ಭಾರತ ಮೂಲದ ವಿದ್ಯಾರ್ಥಿ ಶ್ರೇಯಸ್ ಸಾವು, ವರ್ಷದಲ್ಲಿ ನಾಲ್ಕನೇ ಘಟನೆ
ಪೊಲೀಸ್Image Credit source: NDTV
ನಯನಾ ರಾಜೀವ್
|

Updated on: Feb 02, 2024 | 8:34 AM

Share

ಅಮೆರಿಕದ ಓಹಿಯೋ ರಾಜ್ಯದ ಸಿನ್ಸಿನಾಟಿಯಲ್ಲಿ ಗುರುವಾರ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದಾನೆ. ವಿದ್ಯಾರ್ಥಿಯನ್ನು ಶ್ರೇಯಸ್ ರೆಡ್ಡಿ ಬೆನಿಗೇರಿ ಎಂದು ಗುರುತಿಸಲಾಗಿದೆ. ಸಿಕ್ಕಿರುವ ಮಾಹಿತಿಯ ಪ್ರಕಾರ, ಭಾರತ ಮೂಲದ ವಿದ್ಯಾರ್ಥಿಯ ಸಾವಿನ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಹೇಳಿದ್ದಾರೆ.

ರಾಯಭಾರ ಕಚೇರಿಯು ಕುಟುಂಬದೊಂದಿಗೆ ನಿರಂತರ ಸಂಪರ್ಕದಲ್ಲಿದೆ ಮತ್ತು ಅವರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಮಾಡುತ್ತಿದೆ. ಭಾರತೀಯ ಮೂಲದ ವಿದ್ಯಾರ್ಥಿಯನ್ನು ಶ್ರೇಯಸ್ ರೆಡ್ಡಿ ಬೆನಿಗೇರಿ ಎಂದು ಗುರುತಿಸಲಾಗಿದೆ. ಓಹಿಯೋದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಶ್ರೇಯಸ್ ರೆಡ್ಡಿ ಬೆನಿಗೇರಿ ಅವರ ದುರದೃಷ್ಟಕರ ನಿಧನದಿಂದ ತೀವ್ರ ದುಃಖವಾಗಿದೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ‘X’ ನಲ್ಲಿ ಬರೆದಿದ್ದಾರೆ.

ಬೆನ್ನಿಗೇರಿಯ ಸಾವಿಗೆ ಕಾರಣ ತಿಳಿದಿಲ್ಲ ಆದರೆ ಒಂದು ವಾರದೊಳಗೆ ನಡೆದ ನಾಲ್ಕನೇ ಸಾವು ಇದಾಗಿದ್ದು, ಅಮೆರಿಕದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಮತ್ತು ಅವರ ಪೋಷಕರನ್ನು ಕಳವಳಗೊಳಿಸಿದೆ.

ಮತ್ತಷ್ಟು ಓದಿ: ಭಾರತೀಯ ವಿದ್ಯಾರ್ಥಿಯಿಂದ ಅಮೆರಿಕದಲ್ಲಿ ಮೂವರ ಬರ್ಬರ ಹತ್ಯೆ

ಪರ್ಡ್ಯೂ ವಿಶ್ವವಿದ್ಯಾನಿಲಯದಲ್ಲಿ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ನೀಲ್ ಆಚಾರ್ಯ ಕಾಣೆಯಾದ ಒಂದು ದಿನದ ನಂತರ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಶವವಾಗಿ ಪತ್ತೆಯಾಗಿದ್ದ. ಸಾವಿಗೆ ಕಾರಣವೇನು ಎಂಬುದು ಅಸ್ಪಷ್ಟವಾಗಿಯೇ ಉಳಿದಿದೆ. ಜಾರ್ಜಿಯಾದ ಲಿಥೋನಿಯಾದ ಅಂಗಡಿಯೊಂದರಲ್ಲಿ ವಿವೇಕ್ ಸೈನಿ ಎಂಬ ಇನ್ನೊಬ್ಬ ಭಾರತೀಯ ವಿದ್ಯಾರ್ಥಿಯನ್ನು ಮಾದಕ ವ್ಯಸನಿಯೊಬ್ಬ ಸುತ್ತಿಗೆಯಿಂದ ಬರ್ಬರವಾಗಿ ಹತ್ಯೆ ಮಾಡಿದ್ದ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​