AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಹಂಗಾಮಿ ಪ್ರಧಾನಿಯಾಗಿ ಅನ್ವರ್-ಉಲ್-ಹಕ್ ಕಾಕರ್ ನೇಮಕ

ಪಾಕಿಸ್ತಾನದ ಹಂಗಾಮಿ ಪ್ರಧಾನಿಯಾಗಿ ಸೆನೆಟರ್ ಅನ್ವರ್-ಉಲ್-ಹಕ್ ಕಾಕರ್ ಅವರನ್ನು ಇಂದು (ಆ.12) ನೇಮಕ ಮಾಡಲಾಗಿದೆ. ಅನ್ವರ್-ಉಲ್-ಹಕ್ ಕಾಕರ್ ಅವರು ಬಲೂಚಿಸ್ತಾನ್ ಅವಾಮಿ ಪಕ್ಷದ (ಬಿಎಪಿ) ಸಂಸದರಾಗಿದ್ದು. ಅವರನ್ನು ಮುಂದಿನ ಚುನಾವಣೆ ವರೆಗೆ ಹಂಗಾಮಿ ಪ್ರಧಾನಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಪಾಕಿಸ್ತಾನದ ಹಂಗಾಮಿ ಪ್ರಧಾನಿಯಾಗಿ ಅನ್ವರ್-ಉಲ್-ಹಕ್ ಕಾಕರ್ ನೇಮಕ
ಸೆನೆಟರ್ ಅನ್ವರ್-ಉಲ್-ಹಕ್ ಕಾಕರ್
ಅಕ್ಷಯ್​ ಪಲ್ಲಮಜಲು​​
|

Updated on:Aug 12, 2023 | 5:23 PM

Share

ಇಸ್ಲಾಮಾಬಾದ್, ಆ.12: ಪಾಕಿಸ್ತಾನದ ಹಂಗಾಮಿ ಪ್ರಧಾನಿಯಾಗಿ ಸೆನೆಟರ್ ಅನ್ವರ್-ಉಲ್-ಹಕ್ ಕಾಕರ್ ಅವರನ್ನು ಇಂದು (ಆ.12) ನೇಮಕ ಮಾಡಲಾಗಿದೆ. ನಿರ್ಗಮಿತ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ವಿರೋಧ ಪಕ್ಷದ ನಾಯಕ ರಾಜಾ ರಿಯಾಜ್ ನಡುವಿನ ಸಭೆಯ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಪಾಕಿಸ್ತಾನದ ರಾಷ್ಟ್ರೀಯ ಚುನಾವಣೆಗಳ ಮೇಲ್ವಿಚಾರಣೆಗಾಗಿ ಹಂಗಾಮಿ ಪ್ರಧಾನಿಯಾಗಿ -ಉಲ್-ಹಕ್ ಕಾಕರ್ ಅವರನ್ನು ಈ ಸಭೆಯಲ್ಲಿ ಹೆಸರಿಸಲಾಗಿದೆ.

ಅನ್ವರ್-ಉಲ್-ಹಕ್ ಕಾಕರ್ ಅವರು ಬಲೂಚಿಸ್ತಾನ್ ಅವಾಮಿ ಪಕ್ಷದ (ಬಿಎಪಿ) ಸಂಸದರಾಗಿದ್ದು. ಅವರು ಮುಂದಿನ ಚುನಾವಣೆವರೆಗೆ ಹಂಗಾಮಿ ಪ್ರಧಾನಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಇನ್ನು ಪಾಕಿಸ್ತಾನದಲ್ಲಿ ರಾಜಕೀಯ ಪ್ರಕ್ಷುಬ್ಧತೆ ಮತ್ತು ಆರ್ಥಿಕ ಬಿಕ್ಕಟ್ಟಿನಿಂದ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರ ಶಿಫಾರಸಿನ ಮೇರೆಗೆ ಬುಧವಾರ ಸಂಜೆ ಸಂಸತ್ ವಿಸರ್ಜಿಸಿದ್ದು, ಸಾರ್ವತ್ರಿಕ ಚುನಾವಣೆಗೆ ಮುಂದಾಗಿದೆ.

ಇದನ್ನೂ ಓದಿ: ಪಾಕಿಸ್ತಾನದ ಸಂಸತ್ ವಿಸರ್ಜನೆ: 90 ದಿನಗಳಲ್ಲಿ ಚುನಾವಣೆ ನಡೆಸಲು ಕಾಲಾವಕಾಶ

ಇನ್ನು ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲು ಪಾಕಿಸ್ತಾನದ ಅಧ್ಯಕ್ಷರು 90 ದಿನಗಳ ಕಾಲಾವಕಾಶ ನೀಡಿದ್ದಾರೆ. ಆದರೆ, ಹೊರಹೋಗುವ ಸರ್ಕಾರ ಮುಂದಿನ ವರ್ಷಕ್ಕೆ ಚುನಾವಣೆ ವಿಳಂಬವಾಗಬಹುದು ಎಂದು ಎಚ್ಚರಿಸಿದೆ. ಪಾಕಿಸ್ತಾನದಲ್ಲಿ ಈಗಾಗಲೇ ಆರ್ಥಿಕ ಅಸ್ಥಿರತೆ ಉಂಟಾಗಿದ್ದು ಚುನಾವಣೆ ನಡೆಸಲು ಹಣವಿಲ್ಲದ ಕಾರಣ ಚುನಾವಣೆ ಮುಂದಿನ ವರ್ಷಕ್ಕೆ ಮುಂದೂಡುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿದೆ. ಆದರೆ ಇದೀಗ ಚುನಾವಣೆಗೆ 90 ದಿನಗಳ ಕಾಲಾವಕಾಶ ಇರುವ ಸಮಯದಲ್ಲಿ ಹಂಗಾಮಿ ಪ್ರಧಾನಿಯನ್ನು ಆಯ್ಕೆ ಮಾಡಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:39 pm, Sat, 12 August 23

Follow Us
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ