AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan: ಕಾರ್​ ಬಾಂಬ್​ ಸ್ಫೋಟದಲ್ಲಿ 12 ಮಂದಿ ಸಾವು, ಇನ್ನೊಂದೆಡೆ ಫಿರಂಗಿ ಸ್ಫೋಟಿಸಿ 5 ಮಕ್ಕಳ ದುರ್ಮರಣ

ಕಳೆದ ಆಗಸ್ಟ್​ನಲ್ಲಿ ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡಾಗಿನಿಂದಲೂ ಒಂದಲ್ಲ ಒಂದು ಸ್ಫೋಟ, ದಾಳಿ ಆಗುತ್ತಲೇ ಇದೆ. ಅದರಲ್ಲಿ ಬಹುತೇಕ ಸ್ಫೋಟದ ಹೊಣೆಯಲ್ಲಿ ಇಸ್ಲಾಮಿಕ್​ ಸ್ಟೇಟ್​ ಉಗ್ರಸಂಘಟನೆ ಹೊತ್ತುಕೊಂಡಿದೆ.

Afghanistan: ಕಾರ್​ ಬಾಂಬ್​ ಸ್ಫೋಟದಲ್ಲಿ 12 ಮಂದಿ ಸಾವು, ಇನ್ನೊಂದೆಡೆ ಫಿರಂಗಿ ಸ್ಫೋಟಿಸಿ 5 ಮಕ್ಕಳ ದುರ್ಮರಣ
ಸಾಂದರ್ಭಿಕ ಚಿತ್ರ
TV9 Web
| Updated By: Lakshmi Hegde|

Updated on: Apr 02, 2022 | 3:14 PM

Share

ಅಫ್ಘಾನಿಸ್ತಾನದ (Afghanistan) ಪಶ್ಚಿಮ ಪ್ರಾಂತ್ಯವಾದ ಹೆರಾತ್​​ನಲ್ಲಿನಡೆದ ಕಾರ್​ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪ್ರಾಂತ್ಯದ ಆರೋಗ್ಯ ಸಿಬ್ಬಂದಿ ತಿಳಿಸಿದ್ದಾರೆ. ಅಂದಹಾಗೇ, ಕ್ರೀಡಾಂಗಣವೊಂದರಲ್ಲಿ ಸ್ಫೋಟವುಂಟಾಗಿದ್ದು, ಈ ವೇಳೆ ಅಲ್ಲಿ ಅನೇಕ ಯುವಕರು ಆಟವಾಡುತ್ತಿದ್ದರು. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೂ ಯಾವುದೇ ಸಂಘಟನೆಗಳೂ ಈ ಸ್ಫೋಟದ ಹೊಣೆ ಹೊತ್ತಿಲ್ಲ. ಅಂದರೆ ಇದನ್ನು ಮಾಡಿದ್ದು ನಾವೇ ಎಂದು ಯಾರೂ ಒಪ್ಪಿಕೊಂಡಿಲ್ಲ.

ಇಂದು ಫಿರಂಗಿ ಸ್ಫೋಟ !

ಅಫ್ಘಾನಿಸ್ತಾನದ ಹೆಲ್ಮಂಡ್​ ಪ್ರಾಂತ್ಯದಲ್ಲಿ ಫಿರಂಗಿ ಸ್ಫೋಟವಾಗಿ ಐದು ಮಕ್ಕಳು ಮೃತಪಟ್ಟಿದ್ದಾರೆ.  ಹಾಗೇ ಇಬ್ಬರು ಗಾಯಗೊಂಡಿದ್ದಾರೆ. ಈ ಘಟನೆ ಹೆಲ್ಮಂಡ್​ ಪ್ರಾಂತ್ಯದ ಮರ್ಜಾ ಜಿಲ್ಲೆಯಲ್ಲಿ ನಡೆದಿದೆ. ಸುಮ್ಮನೆ ಇಡಲಾಗಿದ್ದ ಫಿರಂಗಿಯೊಂದಿಗೆ ಮಕ್ಕಳು ಆಟವಾಡುತ್ತಿದ್ದಾಗ ಅಕಸ್ಮಾತ್ ಆಗಿ ಸ್ಫೋಟಗೊಂಡು ಮಕ್ಕಳು ಮೃತಪಟ್ಟಿದ್ದಾರೆ.

ಕಳೆದ ಆಗಸ್ಟ್​ನಲ್ಲಿ ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡಾಗಿನಿಂದಲೂ ಒಂದಲ್ಲ ಒಂದು ಸ್ಫೋಟ, ದಾಳಿ ಆಗುತ್ತಲೇ ಇದೆ. ಅದರಲ್ಲಿ ಬಹುತೇಕ ಸ್ಫೋಟದ ಹೊಣೆಯಲ್ಲಿ ಇಸ್ಲಾಮಿಕ್​ ಸ್ಟೇಟ್​ ಉಗ್ರಸಂಘಟನೆ ಹೊತ್ತುಕೊಂಡಿದೆ. ಇನ್ನು ಹೀಗೆ ಫಿರಂಗಿಗಳು, ರಾಕೆಟ್​​ಗಳಿಂದ ಜೀವ ಕಳೆದುಕೊಳ್ಳುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಇಲ್ಲಿ ನೋಡು ‘ಮಾರಾಯ’: ಮೈ ಆಟೋಗ್ರಾಫ್​ ಚಿತ್ರದಲ್ಲಿ ಹೈಸ್ಕೂಲ್​ ಹುಡುಗನಾಗಿದ್ದ ನಟ ಈಗ ಹೇಗಿದ್ದಾರೆ?

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ