AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಪ್ರಯೋಗಕ್ಕೆ ಹಿನ್ನಡೆ: ಲಸಿಕೆ ಪ್ರಯೋಗದಲ್ಲಿದ್ದ ವ್ಯಕ್ತಿಗೆ ಕಾಯಿಲೆ!

ಕೊರೊನಾ ಸೋಂಕಿನಿಂದ ಬಳಲಿರುವ ಇಡೀ ವಿಶ್ವವೇ ಸೋಂಕು ನಿವಾರಣೆಯ ಲಸಿಕೆ ಪತ್ತೆ ಹಚ್ಚುವಲ್ಲಿ ನಾ ಮುಂದೆ ತಾ ಮುಂದೆ ಎಂಬಂತೆ ಲಸಿಕೆಯ ಹಿಂದೆ ಬಿದ್ದಿವೆ. ಆದರೆ ಲಸಿಕೆಯ ಪ್ರಾಯೋಗಿಕ ಹಂತದಲ್ಲಿ ಆಘಾತಕಾರಿ ವಿಚಾರ ಹೊರಬಿದ್ದಿದೆ. ಕೊರೊನಾ ವೈರಸ್ ವಿರುದ್ಧದ ಲಸಿಕೆಯ ಪ್ರಯೋಗಕ್ಕೆ ಹಿನ್ನಡೆಯಾಗಿದ್ದು, ಲಸಿಕೆ ಪ್ರಯೋಗದಲ್ಲಿ ಭಾಗಿಯಾದ ವ್ಯಕ್ತಿಯಲ್ಲಿ ಕಾಯಿಲೆ ಕಾಣಿಸಿಕೊಂಡಿದ್ದರಿಂದ ಅಸ್ಟ್ರಾಜನಿಕ್ ಕಂಪನಿಯಿಂದ ಮೂರನೇ ಹಂತದ ವೈದ್ಯಕೀಯ ಪ್ರಯೋಗಕ್ಕೆ ತಡೆ ನೀಡಲಾಗಿದೆ. ಯಾವ ಕಾಯಿಲೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಹೌದು. ಲಸಿಕೆ ಪ್ರಯೋಗದಲ್ಲಿ ಭಾಗಿಯಾದ ವ್ಯಕ್ತಿಯಲ್ಲಿ […]

ಕೊರೊನಾ ಲಸಿಕೆ ಪ್ರಯೋಗಕ್ಕೆ ಹಿನ್ನಡೆ: ಲಸಿಕೆ ಪ್ರಯೋಗದಲ್ಲಿದ್ದ ವ್ಯಕ್ತಿಗೆ ಕಾಯಿಲೆ!
ಕೊರೊನಾ ವ್ಯಾಕ್ಸಿನ್
ಸಾಧು ಶ್ರೀನಾಥ್​
|

Updated on: Sep 09, 2020 | 10:44 AM

Share

ಕೊರೊನಾ ಸೋಂಕಿನಿಂದ ಬಳಲಿರುವ ಇಡೀ ವಿಶ್ವವೇ ಸೋಂಕು ನಿವಾರಣೆಯ ಲಸಿಕೆ ಪತ್ತೆ ಹಚ್ಚುವಲ್ಲಿ ನಾ ಮುಂದೆ ತಾ ಮುಂದೆ ಎಂಬಂತೆ ಲಸಿಕೆಯ ಹಿಂದೆ ಬಿದ್ದಿವೆ. ಆದರೆ ಲಸಿಕೆಯ ಪ್ರಾಯೋಗಿಕ ಹಂತದಲ್ಲಿ ಆಘಾತಕಾರಿ ವಿಚಾರ ಹೊರಬಿದ್ದಿದೆ.

ಕೊರೊನಾ ವೈರಸ್ ವಿರುದ್ಧದ ಲಸಿಕೆಯ ಪ್ರಯೋಗಕ್ಕೆ ಹಿನ್ನಡೆಯಾಗಿದ್ದು, ಲಸಿಕೆ ಪ್ರಯೋಗದಲ್ಲಿ ಭಾಗಿಯಾದ ವ್ಯಕ್ತಿಯಲ್ಲಿ ಕಾಯಿಲೆ ಕಾಣಿಸಿಕೊಂಡಿದ್ದರಿಂದ ಅಸ್ಟ್ರಾಜನಿಕ್ ಕಂಪನಿಯಿಂದ ಮೂರನೇ ಹಂತದ ವೈದ್ಯಕೀಯ ಪ್ರಯೋಗಕ್ಕೆ ತಡೆ ನೀಡಲಾಗಿದೆ.

ಯಾವ ಕಾಯಿಲೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಹೌದು. ಲಸಿಕೆ ಪ್ರಯೋಗದಲ್ಲಿ ಭಾಗಿಯಾದ ವ್ಯಕ್ತಿಯಲ್ಲಿ ಕಾಯಿಲೆ ಕಾಣಿಸಿಕೊಂಡಿದ್ದು, ವ್ಯಕ್ತಿಗೆ ಕಾಣಿಸಿಕೊಂಡಿರುವುದು ಯಾವ ಕಾಯಿಲೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಹೀಗಾಗಿ ಸ್ವಪ್ರೇರಣೆಯಿಂದ 3ನೇ ಹಂತದ ಲಸಿಕೆ ಪ್ರಯೋಗವನ್ನು ಅಸ್ಟ್ರಾಜನಿಕ್ ಕಂಪನಿ ನಿಲ್ಲಿಸಿದೆ.

ಬ್ರಿಟನ್​ನಲ್ಲಿ ಲಸಿಕೆ ಪ್ರಯೋಗಕ್ಕೆ ತಾತ್ಕಾಲಿಕ ತಡೆ ಕೊರೊನಾ ವೈರಸ್ ವಿರುದ್ಧದ ಲಸಿಕೆ ಪ್ರಯೋಗದಲ್ಲಿ ಮುಂಚೂಣಿಯಲ್ಲಿದ್ದ ಅಸ್ಟ್ರಾಜನಿಕ್ ಕಂಪನಿಯ ಲಸಿಕೆಯ ಬಗ್ಗೆ ಈಗ ಸ್ವತಂತ್ರ ಸಮಿತಿಯಿಂದ ಲಸಿಕೆಯ ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಲಿದೆ. ಬ್ರಿಟನ್​ನಲ್ಲಿ ಲಸಿಕೆ ಪ್ರಯೋಗಕ್ಕೆ ತಾತ್ಕಾಲಿಕ ತಡೆ ನೀಡಿರುವುದರಿಂದ ಅಸ್ಟ್ರಾಜನಿಕ್ ಕಂಪನಿಯ ಷೇರುಗಳ ಬೆಲೆ ಶೇಕಡಾ 6 ರಷ್ಟು ಕುಸಿತ‌‌ ಕಂಡಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಲಸಿಕೆಯ ಪ್ರಯೋಗ ನಿಲ್ಲಿಸಿದ ಅಸ್ಟ್ರಾಜನಿಕ್ ಕಂಪನಿ ಆಕ್ಸ್‌ಫರ್ಡ್ ವಿವಿ ಜೊತೆ ಸೇರಿ ಲಸಿಕೆ ಅಭಿವೃದ್ಧಿಪಡಿಸುತ್ತಿತ್ತು. 3 ನೇ ಹಂತ ಪ್ರವೇಶಿಸಿದ 3 ಕಂಪನಿಗಳಲ್ಲಿ ಅಸ್ಟ್ರಾಜನಿಕ್ ಕೂಡ ಒಂದಾಗಿತ್ತು. ಅಸ್ಟ್ರಾಜನಿಕ್- ಆಕ್ಸ್‌ಫರ್ಡ್ ವಿವಿ ಜೊತೆಗೆ ಭಾರತದ ಸೆರಮ್ ಇನ್ಸ್ಟಿಟ್ಯೂಟ್ ನಿಂದ ಲಸಿಕೆ ಅಭಿವೃದ್ಧಿ, ಉತ್ಪಾದನೆಗೆ ಒಪ್ಪಂದ ಮಾಡಿಕೊಂಡಿದ್ದವು.

Follow Us
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ