AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Texas: ಟೆಕ್ಸಾಸ್​ನ ಡೈರಿ ಫಾರ್ಮ್​ನಲ್ಲಿ ಭಾರಿ ಸ್ಫೋಟ: 18,000 ಜಾನುವಾರುಗಳ ಸಜೀವ ದಹನ

ದಕ್ಷಿಣ ಅಮೆರಿಕದ ಟೆಕ್ಸಾಸ್​ನಲ್ಲಿರುವ ಡೈರಿ ಫಾರ್ಮ್​ನಲ್ಲಿ ಭಯಾನಕ ಸ್ಫೋಟ ಸಂಭವಿಸಿದ್ದು, 18 ಸಾವಿರ ಜಾನುವಾರುಗಳು ಮೃತಪಟ್ಟಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.

Texas: ಟೆಕ್ಸಾಸ್​ನ ಡೈರಿ ಫಾರ್ಮ್​ನಲ್ಲಿ ಭಾರಿ ಸ್ಫೋಟ: 18,000 ಜಾನುವಾರುಗಳ ಸಜೀವ ದಹನ
ಟೆಕ್ಸಾಸ್ ಸ್ಫೋಟImage Credit source: NDTV
ನಯನಾ ರಾಜೀವ್
|

Updated on: Apr 14, 2023 | 2:46 PM

Share

ದಕ್ಷಿಣ ಅಮೆರಿಕದ ಟೆಕ್ಸಾಸ್​ನಲ್ಲಿರುವ ಡೈರಿ ಫಾರ್ಮ್​ನಲ್ಲಿ ಭಯಾನಕ ಸ್ಫೋಟ ಸಂಭವಿಸಿದ್ದು, 18 ಸಾವಿರ ಜಾನುವಾರುಗಳು ಮೃತಪಟ್ಟಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದು ಟೆಕ್ಸಾಸ್ ಇತಿಹಾಸದಲ್ಲೇ ಭಯಾನಕ ಸ್ಫೋಟ ಎಂದು ಹೇಳಲಾಗಿದೆ, ದನಗಳ ಕೊಟ್ಟಿಗೆ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಜಾನುವಾರುಗಳು ಸಜೀವದಹನವಾಗಿವೆ. ಫಾರ್ಮ್​ ಸ್ವಚ್ಛಗೊಳಿಸಲು ಎಷ್ಟು ದಿನಗಳನ್ನು ತೆಗೆದುಕೊಳ್ಳಬಹುದು ಎನ್ನುವ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಸೋಮವಾರ ರಾತ್ರಿ ಟೆಕ್ಸಾಸ್ ಪ್ಯಾನ್‌ಹ್ಯಾಂಡಲ್‌ನ ಡಿಮಿಟ್ ಪಟ್ಟಣದ ಸಮೀಪವಿರುವ ಸೌತ್‌ಫೋರ್ಕ್ ಡೈರಿ ಫಾರ್ಮ್‌ನಲ್ಲಿ ಸ್ಫೋಟ ಸಂಭವಿಸಿದೆ.

ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು, ಒಳಗೆ ಓರ್ವ ವ್ಯಕ್ತಿ ಸಿಲುಕಿಕೊಂಡಿದ್ದು, ವ್ಯಕ್ತಿಯನ್ನು ರಕ್ಷಿಸಿ ಲುಬ್ಬಾಕ್‌ನಲ್ಲಿರುವ ಆಸ್ಪತ್ರೆಗೆ ರವಾನಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸ್ಫೋಟ ಮತ್ತು ಬೆಂಕಿಯ ಕಾರಣವು ಸ್ಪಷ್ಟವಾಗಿಲ್ಲ ಎಂದು ಮಿಲ್ಲರ್ ಹೇಳಿದರು. ಸಾರ್ವಜನಿಕರ ಆರೋಗ್ಯದ ಸುರಕ್ಷತೆ ದೃಷ್ಟಿಯಿಂದ, ಜಮೀನಿಗೆ ಹೋಗುವ ದಾರಿಯನ್ನು ಮುಚ್ಚಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ