AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Texas: ಟೆಕ್ಸಾಸ್​ನ ಡೈರಿ ಫಾರ್ಮ್​ನಲ್ಲಿ ಭಾರಿ ಸ್ಫೋಟ: 18,000 ಜಾನುವಾರುಗಳ ಸಜೀವ ದಹನ

ದಕ್ಷಿಣ ಅಮೆರಿಕದ ಟೆಕ್ಸಾಸ್​ನಲ್ಲಿರುವ ಡೈರಿ ಫಾರ್ಮ್​ನಲ್ಲಿ ಭಯಾನಕ ಸ್ಫೋಟ ಸಂಭವಿಸಿದ್ದು, 18 ಸಾವಿರ ಜಾನುವಾರುಗಳು ಮೃತಪಟ್ಟಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.

Texas: ಟೆಕ್ಸಾಸ್​ನ ಡೈರಿ ಫಾರ್ಮ್​ನಲ್ಲಿ ಭಾರಿ ಸ್ಫೋಟ: 18,000 ಜಾನುವಾರುಗಳ ಸಜೀವ ದಹನ
ಟೆಕ್ಸಾಸ್ ಸ್ಫೋಟImage Credit source: NDTV
ನಯನಾ ರಾಜೀವ್
|

Updated on: Apr 14, 2023 | 2:46 PM

Share

ದಕ್ಷಿಣ ಅಮೆರಿಕದ ಟೆಕ್ಸಾಸ್​ನಲ್ಲಿರುವ ಡೈರಿ ಫಾರ್ಮ್​ನಲ್ಲಿ ಭಯಾನಕ ಸ್ಫೋಟ ಸಂಭವಿಸಿದ್ದು, 18 ಸಾವಿರ ಜಾನುವಾರುಗಳು ಮೃತಪಟ್ಟಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದು ಟೆಕ್ಸಾಸ್ ಇತಿಹಾಸದಲ್ಲೇ ಭಯಾನಕ ಸ್ಫೋಟ ಎಂದು ಹೇಳಲಾಗಿದೆ, ದನಗಳ ಕೊಟ್ಟಿಗೆ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಜಾನುವಾರುಗಳು ಸಜೀವದಹನವಾಗಿವೆ. ಫಾರ್ಮ್​ ಸ್ವಚ್ಛಗೊಳಿಸಲು ಎಷ್ಟು ದಿನಗಳನ್ನು ತೆಗೆದುಕೊಳ್ಳಬಹುದು ಎನ್ನುವ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಸೋಮವಾರ ರಾತ್ರಿ ಟೆಕ್ಸಾಸ್ ಪ್ಯಾನ್‌ಹ್ಯಾಂಡಲ್‌ನ ಡಿಮಿಟ್ ಪಟ್ಟಣದ ಸಮೀಪವಿರುವ ಸೌತ್‌ಫೋರ್ಕ್ ಡೈರಿ ಫಾರ್ಮ್‌ನಲ್ಲಿ ಸ್ಫೋಟ ಸಂಭವಿಸಿದೆ.

ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು, ಒಳಗೆ ಓರ್ವ ವ್ಯಕ್ತಿ ಸಿಲುಕಿಕೊಂಡಿದ್ದು, ವ್ಯಕ್ತಿಯನ್ನು ರಕ್ಷಿಸಿ ಲುಬ್ಬಾಕ್‌ನಲ್ಲಿರುವ ಆಸ್ಪತ್ರೆಗೆ ರವಾನಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸ್ಫೋಟ ಮತ್ತು ಬೆಂಕಿಯ ಕಾರಣವು ಸ್ಪಷ್ಟವಾಗಿಲ್ಲ ಎಂದು ಮಿಲ್ಲರ್ ಹೇಳಿದರು. ಸಾರ್ವಜನಿಕರ ಆರೋಗ್ಯದ ಸುರಕ್ಷತೆ ದೃಷ್ಟಿಯಿಂದ, ಜಮೀನಿಗೆ ಹೋಗುವ ದಾರಿಯನ್ನು ಮುಚ್ಚಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!