AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Texas: ಟೆಕ್ಸಾಸ್​ನ ಡೈರಿ ಫಾರ್ಮ್​ನಲ್ಲಿ ಭಾರಿ ಸ್ಫೋಟ: 18,000 ಜಾನುವಾರುಗಳ ಸಜೀವ ದಹನ

ದಕ್ಷಿಣ ಅಮೆರಿಕದ ಟೆಕ್ಸಾಸ್​ನಲ್ಲಿರುವ ಡೈರಿ ಫಾರ್ಮ್​ನಲ್ಲಿ ಭಯಾನಕ ಸ್ಫೋಟ ಸಂಭವಿಸಿದ್ದು, 18 ಸಾವಿರ ಜಾನುವಾರುಗಳು ಮೃತಪಟ್ಟಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.

Texas: ಟೆಕ್ಸಾಸ್​ನ ಡೈರಿ ಫಾರ್ಮ್​ನಲ್ಲಿ ಭಾರಿ ಸ್ಫೋಟ: 18,000 ಜಾನುವಾರುಗಳ ಸಜೀವ ದಹನ
ಟೆಕ್ಸಾಸ್ ಸ್ಫೋಟImage Credit source: NDTV
ನಯನಾ ರಾಜೀವ್
|

Updated on: Apr 14, 2023 | 2:46 PM

Share

ದಕ್ಷಿಣ ಅಮೆರಿಕದ ಟೆಕ್ಸಾಸ್​ನಲ್ಲಿರುವ ಡೈರಿ ಫಾರ್ಮ್​ನಲ್ಲಿ ಭಯಾನಕ ಸ್ಫೋಟ ಸಂಭವಿಸಿದ್ದು, 18 ಸಾವಿರ ಜಾನುವಾರುಗಳು ಮೃತಪಟ್ಟಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದು ಟೆಕ್ಸಾಸ್ ಇತಿಹಾಸದಲ್ಲೇ ಭಯಾನಕ ಸ್ಫೋಟ ಎಂದು ಹೇಳಲಾಗಿದೆ, ದನಗಳ ಕೊಟ್ಟಿಗೆ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಜಾನುವಾರುಗಳು ಸಜೀವದಹನವಾಗಿವೆ. ಫಾರ್ಮ್​ ಸ್ವಚ್ಛಗೊಳಿಸಲು ಎಷ್ಟು ದಿನಗಳನ್ನು ತೆಗೆದುಕೊಳ್ಳಬಹುದು ಎನ್ನುವ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಸೋಮವಾರ ರಾತ್ರಿ ಟೆಕ್ಸಾಸ್ ಪ್ಯಾನ್‌ಹ್ಯಾಂಡಲ್‌ನ ಡಿಮಿಟ್ ಪಟ್ಟಣದ ಸಮೀಪವಿರುವ ಸೌತ್‌ಫೋರ್ಕ್ ಡೈರಿ ಫಾರ್ಮ್‌ನಲ್ಲಿ ಸ್ಫೋಟ ಸಂಭವಿಸಿದೆ.

ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು, ಒಳಗೆ ಓರ್ವ ವ್ಯಕ್ತಿ ಸಿಲುಕಿಕೊಂಡಿದ್ದು, ವ್ಯಕ್ತಿಯನ್ನು ರಕ್ಷಿಸಿ ಲುಬ್ಬಾಕ್‌ನಲ್ಲಿರುವ ಆಸ್ಪತ್ರೆಗೆ ರವಾನಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸ್ಫೋಟ ಮತ್ತು ಬೆಂಕಿಯ ಕಾರಣವು ಸ್ಪಷ್ಟವಾಗಿಲ್ಲ ಎಂದು ಮಿಲ್ಲರ್ ಹೇಳಿದರು. ಸಾರ್ವಜನಿಕರ ಆರೋಗ್ಯದ ಸುರಕ್ಷತೆ ದೃಷ್ಟಿಯಿಂದ, ಜಮೀನಿಗೆ ಹೋಗುವ ದಾರಿಯನ್ನು ಮುಚ್ಚಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ