AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lahore Blast: ಲಾಹೋರ್​ನ ಅನಾರ್ಕಲಿ ಬಜಾರ್​​ನಲ್ಲಿ ಬಾಂಬ್ ಸ್ಫೋಟ; 3 ಸಾವು, 22ಕ್ಕೂ ಹೆಚ್ಚು ಜನರಿಗೆ ಗಾಯ

ಲಾಹೋರ್​​ನ ಅನಾರ್ಕಲಿ ಬಜಾರ್​​ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದಾರೆ. 22ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

Lahore Blast: ಲಾಹೋರ್​ನ ಅನಾರ್ಕಲಿ ಬಜಾರ್​​ನಲ್ಲಿ ಬಾಂಬ್ ಸ್ಫೋಟ; 3 ಸಾವು, 22ಕ್ಕೂ ಹೆಚ್ಚು ಜನರಿಗೆ ಗಾಯ
ಅನಾರ್ಕಲಿ ಬಜಾರ್​ನಲ್ಲಿ ನಡೆದ ಸ್ಫೋಟ
TV9 Web
| Edited By: |

Updated on:Jan 20, 2022 | 4:44 PM

Share

ಲಾಹೋರ್: ಲಾಹೋರ್‌ನ ಪ್ರಸಿದ್ಧ ಅನಾರ್ಕಲಿ ಬಜಾರ್ (Anarkali Bazar) ಪ್ರದೇಶದಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 3 ಜನರು ಸಾವನ್ನಪ್ಪಿದ್ದಾರೆ ಮತ್ತು 22ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಬೈಕ್​ಗೆ ಜೋಡಿಸಲಾದ ಬಾಂಬ್ ಸ್ಫೋಟಗೊಂಡ (Bomb Blast) ಕಾರಣದಿಂದ ಈ ಸ್ಫೋಟ ಸಂಭವಿಸಿದೆ.

ಸಾವು-ನೋವುಗಳು ಮತ್ತು ಗಾಯಗೊಂಡವರ ಸಂಖ್ಯೆಯನ್ನು ಲಾಹೋರ್ ಪೊಲೀಸ್ ವಕ್ತಾರ ರಾಣಾ ಆರಿಫ್ ದೃಢಪಡಿಸಿದ್ದಾರೆ. ಈ ಘಟನೆಯಲ್ಲಿ 22 ಮಂದಿ ಗಾಯಗೊಂಡಿದ್ದಾರೆ ಎಂದು ಲಾಹೋರ್ ಕಾರ್ಯಾಚರಣೆಯ ಡಿಐಜಿ ಡಾ. ಮೊಹಮ್ಮದ್ ಅಬಿದ್ ಖಾನ್ ಹೇಳಿದ್ದಾರೆ. ಈ ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದೆ.

ಇಂದು ನಡೆದ ಬಾಂಬ್ ಸ್ಫೋಟದಿಂದ ಸಮೀಪದ ಕಟ್ಟಡಗಳ ಕಿಟಕಿ ಗಾಜುಗಳು ಒಡೆದು ಹೋಗಿದ್ದು, ಸ್ಫೋಟದ ಸ್ಥಳದ ಬಳಿ ನಿಲ್ಲಿಸಲಾಗಿದ್ದ ಹಲವಾರು ದ್ವಿಚಕ್ರ ವಾಹನಗಳಿಗೆ ಹಾನಿಯಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: Kulgam Blast: ಕಾಶ್ಮೀರದ ಕುಲ್ಗಾಮ್​ನಲ್ಲಿ ಸೇನಾ ವಾಹನಗಳನ್ನು ಗುರಿಯಾಗಿಸಿಕೊಂಡು ಐಇಡಿ ಸ್ಫೋಟ

Ludhiana Blast: ಲುಧಿಯಾನ ಕೋರ್ಟ್ ಸ್ಫೋಟದ ಹಿಂದೆ ಖಲಿಸ್ತಾನಿ, ಡ್ರಗ್ಸ್ ಸ್ಮಗ್ಲರ್ ಕೈವಾಡ ಪತ್ತೆ

Published On - 4:44 pm, Thu, 20 January 22

Follow Us
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ