AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lahore Blast: ಲಾಹೋರ್​ನ ಅನಾರ್ಕಲಿ ಬಜಾರ್​​ನಲ್ಲಿ ಬಾಂಬ್ ಸ್ಫೋಟ; 3 ಸಾವು, 22ಕ್ಕೂ ಹೆಚ್ಚು ಜನರಿಗೆ ಗಾಯ

ಲಾಹೋರ್​​ನ ಅನಾರ್ಕಲಿ ಬಜಾರ್​​ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದಾರೆ. 22ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

Lahore Blast: ಲಾಹೋರ್​ನ ಅನಾರ್ಕಲಿ ಬಜಾರ್​​ನಲ್ಲಿ ಬಾಂಬ್ ಸ್ಫೋಟ; 3 ಸಾವು, 22ಕ್ಕೂ ಹೆಚ್ಚು ಜನರಿಗೆ ಗಾಯ
ಅನಾರ್ಕಲಿ ಬಜಾರ್​ನಲ್ಲಿ ನಡೆದ ಸ್ಫೋಟ
TV9 Web
| Edited By: |

Updated on:Jan 20, 2022 | 4:44 PM

Share

ಲಾಹೋರ್: ಲಾಹೋರ್‌ನ ಪ್ರಸಿದ್ಧ ಅನಾರ್ಕಲಿ ಬಜಾರ್ (Anarkali Bazar) ಪ್ರದೇಶದಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 3 ಜನರು ಸಾವನ್ನಪ್ಪಿದ್ದಾರೆ ಮತ್ತು 22ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಬೈಕ್​ಗೆ ಜೋಡಿಸಲಾದ ಬಾಂಬ್ ಸ್ಫೋಟಗೊಂಡ (Bomb Blast) ಕಾರಣದಿಂದ ಈ ಸ್ಫೋಟ ಸಂಭವಿಸಿದೆ.

ಸಾವು-ನೋವುಗಳು ಮತ್ತು ಗಾಯಗೊಂಡವರ ಸಂಖ್ಯೆಯನ್ನು ಲಾಹೋರ್ ಪೊಲೀಸ್ ವಕ್ತಾರ ರಾಣಾ ಆರಿಫ್ ದೃಢಪಡಿಸಿದ್ದಾರೆ. ಈ ಘಟನೆಯಲ್ಲಿ 22 ಮಂದಿ ಗಾಯಗೊಂಡಿದ್ದಾರೆ ಎಂದು ಲಾಹೋರ್ ಕಾರ್ಯಾಚರಣೆಯ ಡಿಐಜಿ ಡಾ. ಮೊಹಮ್ಮದ್ ಅಬಿದ್ ಖಾನ್ ಹೇಳಿದ್ದಾರೆ. ಈ ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದೆ.

ಇಂದು ನಡೆದ ಬಾಂಬ್ ಸ್ಫೋಟದಿಂದ ಸಮೀಪದ ಕಟ್ಟಡಗಳ ಕಿಟಕಿ ಗಾಜುಗಳು ಒಡೆದು ಹೋಗಿದ್ದು, ಸ್ಫೋಟದ ಸ್ಥಳದ ಬಳಿ ನಿಲ್ಲಿಸಲಾಗಿದ್ದ ಹಲವಾರು ದ್ವಿಚಕ್ರ ವಾಹನಗಳಿಗೆ ಹಾನಿಯಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: Kulgam Blast: ಕಾಶ್ಮೀರದ ಕುಲ್ಗಾಮ್​ನಲ್ಲಿ ಸೇನಾ ವಾಹನಗಳನ್ನು ಗುರಿಯಾಗಿಸಿಕೊಂಡು ಐಇಡಿ ಸ್ಫೋಟ

Ludhiana Blast: ಲುಧಿಯಾನ ಕೋರ್ಟ್ ಸ್ಫೋಟದ ಹಿಂದೆ ಖಲಿಸ್ತಾನಿ, ಡ್ರಗ್ಸ್ ಸ್ಮಗ್ಲರ್ ಕೈವಾಡ ಪತ್ತೆ

Published On - 4:44 pm, Thu, 20 January 22

Follow Us
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!