AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lahore Blast: ಲಾಹೋರ್​ನ ಅನಾರ್ಕಲಿ ಬಜಾರ್​​ನಲ್ಲಿ ಬಾಂಬ್ ಸ್ಫೋಟ; 3 ಸಾವು, 22ಕ್ಕೂ ಹೆಚ್ಚು ಜನರಿಗೆ ಗಾಯ

ಲಾಹೋರ್​​ನ ಅನಾರ್ಕಲಿ ಬಜಾರ್​​ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದಾರೆ. 22ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

Lahore Blast: ಲಾಹೋರ್​ನ ಅನಾರ್ಕಲಿ ಬಜಾರ್​​ನಲ್ಲಿ ಬಾಂಬ್ ಸ್ಫೋಟ; 3 ಸಾವು, 22ಕ್ಕೂ ಹೆಚ್ಚು ಜನರಿಗೆ ಗಾಯ
ಅನಾರ್ಕಲಿ ಬಜಾರ್​ನಲ್ಲಿ ನಡೆದ ಸ್ಫೋಟ
TV9 Web
| Edited By: |

Updated on:Jan 20, 2022 | 4:44 PM

Share

ಲಾಹೋರ್: ಲಾಹೋರ್‌ನ ಪ್ರಸಿದ್ಧ ಅನಾರ್ಕಲಿ ಬಜಾರ್ (Anarkali Bazar) ಪ್ರದೇಶದಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 3 ಜನರು ಸಾವನ್ನಪ್ಪಿದ್ದಾರೆ ಮತ್ತು 22ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಬೈಕ್​ಗೆ ಜೋಡಿಸಲಾದ ಬಾಂಬ್ ಸ್ಫೋಟಗೊಂಡ (Bomb Blast) ಕಾರಣದಿಂದ ಈ ಸ್ಫೋಟ ಸಂಭವಿಸಿದೆ.

ಸಾವು-ನೋವುಗಳು ಮತ್ತು ಗಾಯಗೊಂಡವರ ಸಂಖ್ಯೆಯನ್ನು ಲಾಹೋರ್ ಪೊಲೀಸ್ ವಕ್ತಾರ ರಾಣಾ ಆರಿಫ್ ದೃಢಪಡಿಸಿದ್ದಾರೆ. ಈ ಘಟನೆಯಲ್ಲಿ 22 ಮಂದಿ ಗಾಯಗೊಂಡಿದ್ದಾರೆ ಎಂದು ಲಾಹೋರ್ ಕಾರ್ಯಾಚರಣೆಯ ಡಿಐಜಿ ಡಾ. ಮೊಹಮ್ಮದ್ ಅಬಿದ್ ಖಾನ್ ಹೇಳಿದ್ದಾರೆ. ಈ ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದೆ.

ಇಂದು ನಡೆದ ಬಾಂಬ್ ಸ್ಫೋಟದಿಂದ ಸಮೀಪದ ಕಟ್ಟಡಗಳ ಕಿಟಕಿ ಗಾಜುಗಳು ಒಡೆದು ಹೋಗಿದ್ದು, ಸ್ಫೋಟದ ಸ್ಥಳದ ಬಳಿ ನಿಲ್ಲಿಸಲಾಗಿದ್ದ ಹಲವಾರು ದ್ವಿಚಕ್ರ ವಾಹನಗಳಿಗೆ ಹಾನಿಯಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: Kulgam Blast: ಕಾಶ್ಮೀರದ ಕುಲ್ಗಾಮ್​ನಲ್ಲಿ ಸೇನಾ ವಾಹನಗಳನ್ನು ಗುರಿಯಾಗಿಸಿಕೊಂಡು ಐಇಡಿ ಸ್ಫೋಟ

Ludhiana Blast: ಲುಧಿಯಾನ ಕೋರ್ಟ್ ಸ್ಫೋಟದ ಹಿಂದೆ ಖಲಿಸ್ತಾನಿ, ಡ್ರಗ್ಸ್ ಸ್ಮಗ್ಲರ್ ಕೈವಾಡ ಪತ್ತೆ

Published On - 4:44 pm, Thu, 20 January 22

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?