AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಮಾಲಿಯಾದ ಹೋಟೆಲ್​ನಲ್ಲಿ ಆತ್ಮಾಹುತಿ ಬಾಂಬ್ ದಾಳಿ, 32 ಮಂದಿ ಸಾವು, 63 ಜನರಿಗೆ ಗಾಯ

ಸೋಮಾಲಿಯಾದ ರಾಜಧಾನಿ ಮೊಗಾದಿಶುವಿನ ಬೀಚ್ ಹೋಟೆಲ್​ನಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಪರಿಣಾಮ 32 ಮಂದಿ ಸಾವನ್ನಪ್ಪಿದ್ದು, 63 ಜನರು ಗಾಯಗೊಂಡಿದ್ದಾರೆ. ಅಲ್-ಖೈದಾದ ಪೂರ್ವ ಆಫ್ರಿಕಾದ ಅಂಗಸಂಸ್ಥೆ ಅಲ್-ಶಬಾಬ್ ತನ್ನ ರೇಡಿಯೋ ಸ್ಟೇಷನ್ ಮೂಲಕ ತನ್ನ ಹೋರಾಟಗಾರರು ದಾಳಿ ನಡೆಸಿದ್ದಾರೆ ಎಂದು ಹೇಳಿದೆ.

ಸೋಮಾಲಿಯಾದ ಹೋಟೆಲ್​ನಲ್ಲಿ ಆತ್ಮಾಹುತಿ ಬಾಂಬ್ ದಾಳಿ, 32 ಮಂದಿ ಸಾವು, 63 ಜನರಿಗೆ ಗಾಯ
ಬಾಂಬ್ ದಾಳಿ
ನಯನಾ ರಾಜೀವ್
|

Updated on: Aug 04, 2024 | 9:37 AM

Share

ಸೋಮಾಲಿಯಾದ ರಾಜಧಾನಿ ಮೊಗಾದಿಶುವಿನ ಬೀಚ್ ಹೋಟೆಲ್​ನಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಪರಿಣಾಮ 32 ಮಂದಿ ಸಾವನ್ನಪ್ಪಿದ್ದು, 63 ಜನರು ಗಾಯಗೊಂಡಿದ್ದಾರೆ. ಅಲ್-ಖೈದಾದ ಪೂರ್ವ ಆಫ್ರಿಕಾದ ಅಂಗಸಂಸ್ಥೆ ಅಲ್-ಶಬಾಬ್ ತನ್ನ ರೇಡಿಯೋ ಸ್ಟೇಷನ್ ಮೂಲಕ ತನ್ನ ಹೋರಾಟಗಾರರು ದಾಳಿ ನಡೆಸಿದ್ದಾರೆ ಎಂದು ಹೇಳಿದೆ.

ದಾಳಿಯಲ್ಲಿ ಓರ್ವ ಯೋಧ ಸಾವನ್ನಪ್ಪಿದ್ದು, ಉಳಿದವರು ನಾಗರಿಕರು ಎಂದು ಪೊಲೀಸ್ ವಕ್ತಾರ ಮೇಜರ್ ಅಬ್ದಿಫತಾ ಆದಾನ್ ಹಸನ್ ಪತ್ರಕರ್ತರಿಗೆ ತಿಳಿಸಿದ್ದಾರೆ. ದಾಳಿಯಲ್ಲಿ ಮತ್ತೊಬ್ಬ ಯೋಧ ಕೂಡ ಗಾಯಗೊಂಡಿದ್ದಾರೆ ಎಂದು ಹಾಸನ ತಿಳಿಸಿದ್ದಾರೆ. ಪ್ರತ್ಯಕ್ಷದರ್ಶಿಗಳು ಸ್ಫೋಟದ ನಂತರ ಗುಂಡಿನ ದಾಳಿಯೂ ನಡೆದಿರುವುದಾಗಿ ತಿಳಿಸಿದ್ದಾರೆ.

ಸೊಮಾಲಿಯಾದಲ್ಲಿ ಅಂತಾರಾಷ್ಟ್ರೀಯ ಬೆಂಬಲ ಪಡೆದಿರುವ ಫೆಡರಲ್ ಸರ್ಕಾರದ ವಿರುದ್ಧ ಬಂಡೆದ್ದಿರುವ ಅಲ್​ಖೈದಾದ ಜತೆ ಸಂಪರ್ಕವಿರುವ ಅಲ್​-ಶದಾಬ್ ಈ ದಾಳಿಯ ಹೊಣೆ ಹೊತ್ತುಕೊಂಡಿದೆ.

ಮತ್ತಷ್ಟು ಓದಿ: ಕರಾಚಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ, ಜಪಾನಿನ ಐವರು ಪಾರು, ಮೂವರಿಗೆ ಗಾಯ

ಓರ್ವ ಪ್ರತ್ಯಕ್ಷದರ್ಶಿ ಮೊಹಮ್ಮದ್ ಮೊಲಿದ್ ಎಂಬುವವರು, ಆ ವ್ಯಕ್ತಿ ಹೋಟೆಲ್​ನನ್ನು ತನ್ನನ್ನು ತಾನು ಸ್ಫೋಟಿಸಿಕೊಳ್ಳುವುದಕ್ಕೂ ಮುನ್ನ ಸ್ಫೋಟಕ ಉಡುಪನ್ನು ಧರಿಸಿದ ದಾಳಿಕೋರನನ್ನು ತಾನು ನೋಡಿದ್ದಾಗಿ ವಿವರಿಸಿದ್ದಾರೆ.

ಹೋಟೆಲ್​ನಲ್ಲಿ ಅವರೊಂದಿಗಿದ್ದ ಕೆಲವು ಸ್ನೇಹಿತರು ಸಾವನ್ನಪ್ಪಿದ್ದಾರೆ ಮತ್ತು ಇತರರು ಗಾಯಗೊಂಡಿದ್ದಾರೆ. ಕಳೆದ ವರ್ಷ ನಡೆದ ದಾಳಿಯಲ್ಲಿ 9 ಮಂದಿ ಸಾವನ್ನಪ್ಪಿದ್ದರು. ಅಲ್​ ಶಬಾಬ್ ದಕ್ಷಿಣ ಮತ್ತು ಮಧ್ಯ ಸೊಮಾಲಿಯಾದ ಭಾಗಗಳನ್ನು ನಿಯಂತ್ರಿಸುತ್ತಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ