AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Burundi prison fire ಬುರುಂಡಿ ಜೈಲಿನಲ್ಲಿ ಬೆಂಕಿ; 38 ಮಂದಿ ಸಜೀವ ದಹನ, 69 ಮಂದಿಗೆ ಗಾಯ

ಇದು ನಿಜವಾಗಿಯೂ ದುರಂತ. ಸುಮಾರು ಶೇ 90 ಮಲಗುವ ಕೋಣೆಗಳು ಸುಟ್ಟುಹೋಗಿವೆ ಎಂದು ನಾನು ಹೇಳುತ್ತೇನೆ ಎಂದು ಒಬ್ಬ ಕೈದಿ ಬಿಬಿಸಿಗೆ ತಿಳಿಸಿದರು. ಸ್ಥಳೀಯ ಕಾಲಮಾನ ಸುಮಾರು 04:00 ಗಂಟೆಗೆ (02:00 GMT) ಬೆಂಕಿ ಕಾಣಿಸಿಕೊಂಡಿದೆ ಎಂದು ಅವರು ಹೇಳಿದರು.

Burundi prison fire ಬುರುಂಡಿ ಜೈಲಿನಲ್ಲಿ ಬೆಂಕಿ; 38 ಮಂದಿ ಸಜೀವ ದಹನ, 69 ಮಂದಿಗೆ ಗಾಯ
ಬುರುಂಡಿ ಜೈಲಿನ ಹೊರಗೆ (ಬರುಂಡಿ ಸಚಿವಾಲಯ )
TV9 Web
| Edited By: |

Updated on: Dec 07, 2021 | 6:58 PM

Share

ಗಿಟೆಗಾ:ಪೂರ್ವ-ಮಧ್ಯ ಆಫ್ರಿಕಾದಲ್ಲಿರುವ ಬುರುಂಡಿ (Burundi)ದೇಶದ ಜೈಲಿನಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 38 ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ. ರಾಜಧಾನಿ ಗಿಟೆಗಾದಲ್ಲಿ (Gitega) ಕಿಕ್ಕಿರಿದು ತುಂಬಿದ ಜೈಲಿಗೆ ಬೆಂಕಿ ತಗುಲಿತು ಎಂದು ಉಪಾಧ್ಯಕ್ಷ ಪ್ರಾಸ್ಪರ್ ಬಜೊಂಬಾಂಜಾ (Prosper Bazombanza) ಸುದ್ದಿಗಾರರಿಗೆ ತಿಳಿಸಿದರು. ಬೆಂಕಿ ಅವಘಡದಲ್ಲಿ ಕನಿಷ್ಠ 69 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.  ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಚಿತ್ರಗಳು ಬೆಂಕಿಯಿಂದ ಆವರಿಸಿರುವ ಕಟ್ಟಡವನ್ನು ತೋರಿಸುತ್ತವೆ . ಶವಗಳ ರಾಶಿಗಳು ಜೈಲಿನಲ್ಲಿರುವ ಕೈದಿಗಳದ್ದು ಎಂದು ಹೇಳಿವೆ.  “ಇದು ನಿಜವಾಗಿಯೂ ದುರಂತ. ಸುಮಾರು ಶೇ 90 ಮಲಗುವ ಕೋಣೆಗಳು ಸುಟ್ಟುಹೋಗಿವೆ ಎಂದು ನಾನು ಹೇಳುತ್ತೇನೆ” ಎಂದು ಒಬ್ಬ ಕೈದಿ ಬಿಬಿಸಿಗೆ ತಿಳಿಸಿದರು. ಸ್ಥಳೀಯ ಕಾಲಮಾನ ಸುಮಾರು 04:00 ಗಂಟೆಗೆ (02:00 GMT) ಬೆಂಕಿ ಕಾಣಿಸಿಕೊಂಡಿದೆ ಎಂದು ಅವರು ಹೇಳಿದರು.

ಗಿಟೆಗಾ ಆಸ್ಪತ್ರೆಯ ನರ್ಸ್‌ಗಳು ಸಂತ್ರಸ್ತರಿಗೆ ಸಹಾಯ ಮಾಡಲು ಜೈಲಿನೊಳಗೆ ಪ್ರವೇಶಿಸಿದ್ದಾರೆ, ಅವರು ಸತ್ತವರು ಮತ್ತು ಗಾಯಗೊಂಡವರನ್ನು ಹೊರತೆಗೆಯುತ್ತಿದ್ದಾರೆ ಎಂದು ಜೈಲಿನ ಹೊರಗಿನ ಪತ್ರಕರ್ತರೊಬ್ಬರು ಬಿಬಿಸಿಗೆ ತಿಳಿಸಿದರು. 400 ಕೈದಿಗಳ ಸಾಮರ್ಥ್ಯವಿರುವ ಗಿಟೆಗಾ ಜೈಲು ಕಳೆದ ತಿಂಗಳವರೆಗೆ 1,539 ಕೈದಿಗಳನ್ನು ಹೊಂದಿತ್ತು ಎಂದು ಕ್ರಿಶ್ಚಿಯನ್ ಅಸೋಸಿಯೇಷನ್ ಅಗೇನ್ಸ್ಟ್ ಟಾರ್ಚರ್ (ACAT-Burundi) ಹೇಳಿದೆ.

ಇದನ್ನೂ ಓದಿ:  ಬಿಹಾರ: ಕೊವಿಡ್ ಪರೀಕ್ಷೆಯ ಡೇಟಾದಲ್ಲಿ ಮೋದಿ, ಶಾ, ಸೋನಿಯಾ ಹೆಸರು; ಇಬ್ಬರು ಸಿಬ್ಬಂದಿ ಅಮಾನತು

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ