AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Atmanirbharta word in oxford languages 2020 ಆತ್ಮನಿರ್ಭರತಾ ಪದ ಆಕ್ಸ್​ಫರ್ಡ್ ಭಾಷಾ ಪಟ್ಟಿಗೆ ಸೇರ್ಪಡೆಯಾಯ್ತು!

Atmanirbharta word in oxford languages 2020 ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲೇ ಉತ್ಪನ್ನಗಳನ್ನು ತಯಾರಿಸುವಂತೆ ಕರೆ ನೀಡಲು ಸಾರ್ವಜನಿಕವಾಗಿ ಬಳಸಿದ್ದ ಆತ್ಮನಿರ್ಭರ್ ನಂತರದ ದಿನಗಳಲ್ಲಿ ಬಹುಬೇಗ ಜನಪ್ರಿಯವಾಗಿತ್ತು.

Atmanirbharta word in oxford languages 2020 ಆತ್ಮನಿರ್ಭರತಾ ಪದ ಆಕ್ಸ್​ಫರ್ಡ್ ಭಾಷಾ ಪಟ್ಟಿಗೆ ಸೇರ್ಪಡೆಯಾಯ್ತು!
guruganesh bhat
|

Updated on:Feb 02, 2021 | 6:33 PM

Share

ಆಕ್ಸ್​ಫರ್ಡ್ ಭಾಷೆಗಳ 2020ರ ಪಟ್ಟಿಗೆ ಹಿಂದಿ ವಿಭಾಗದಿಂದ ‘ಆತ್ಮನಿರ್ಭರತಾ’ ಪದ ಆಯ್ಕೆಯಾಗಿದೆ. ಆಕ್ಸ್ಫರ್ಡ್​ನ ಹಿಂದಿ ಭಾಷಾ ತಜ್ಞರ ಸಮಿತಿ ಆತ್ಮನಿರ್ಭರತಾ ಪದವನ್ನು ಸೂಚಿಸಿದ್ದು, ಭಾರತದಲ್ಲಿ ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಬಳಕೆಯಾಗುತ್ತಿರುವ ಪದವಾಗಿ ಇದು ಹೊರಹೊಮ್ಮಿದೆ. ಆದರೆ, ಆಕ್ಸ್​ಫರ್ಡ್ ಶಬ್ದಕೋಶಕ್ಕೂ ಈ ಪದ ಸೇರ್ಪಡೆಯಾಗಲಿದೆ ಎಂದು ಹೇಳಲಾಗದು.

Atmanirbharta word in oxford languages  2020 ಸಾಂಸ್ಕೃತಿಕ ಹಿನ್ನೆಲೆಯೂ ಇರುವ ಆತ್ಮನಿರ್ಭರತಾ ಪದದ ಸಂಪೂರ್ಣ ಕಳೆದ ವರ್ಷದ ವಿದ್ಯಮಾನಗಳನ್ನು ಸಶಕ್ತವಾಗಿ ಪ್ರತಿಬಿಂಬಿಸುತ್ತದೆ. ಹೀಗಾಗಿ ಈ ಪದವನ್ನು ಆಯ್ಕೆ ಮಾಡಲಾಗಿದೆ ಎಂದು ತಜ್ಞರ ಸಮಿತಿ ತಿಳಿಸಿದೆ. ಕೊರೊನಾ ಪಿಡುಗಿನ ಕಾಲದಲ್ಲಿ ಭಾರತದಲ್ಲೇ ತಯಾರಿಸಿದ ಲಸಿಕೆಗಳ ಪ್ರಚಾರದಲ್ಲೂ ಆತ್ಮನಿರ್ಭರ್ ಪದವನ್ನು ಹೆಚ್ಚಾಗಿ ಬಳಸಲಾಗಿತ್ತು. ಕೃತಿಕಾ ಅಗರ್ವಾಲ್, ಪೂನಮ್ ನಿಗಮ್ ಸಹಾಯ್, ಇಮೋಜೆನ್ ಫೊಕ್ಸ್​ವೆಲ್​ರನ್ನು ಒಳಗೊಂಡ ಹಿಂದಿ ಭಾಷಾ ತಜ್ಞರ ಸಮಿತಿ ಈ ಪದವನ್ನು ಆಯ್ಕೆಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲೇ ಉತ್ಪನ್ನಗಳನ್ನು ತಯಾರಿಸುವಂತೆ ಕರೆ ನೀಡಲು ಸಾರ್ವಜನಿಕವಾಗಿ ಬಳಸಿದ್ದ ಆತ್ಮನಿರ್ಭರತಾ ನಂತರದ ದಿನಗಳಲ್ಲಿ ಬಹುಬೇಗ ಜನಪ್ರಿಯವಾಗಿತ್ತು. ಸ್ವದೇಶದಲ್ಲೇ ಉತ್ಪನ್ನಗಳನ್ನು ತಯಾರಿಸುವ ಪ್ರಕ್ರಿಯೆಗೆ ದೇಶದ ಹಲವು ಉದ್ಯಮಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದರು.

ಆತ್ಮನಿರ್ಭರ ಭಾರತ್: ಉದ್ಯೋಗ ಅವಕಾಶ ಹೆಚ್ಚಳಕ್ಕೆ ಕೇಂದ್ರದ ಯೋಜನೆ

Published On - 6:24 pm, Tue, 2 February 21

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ