AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Australia: ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಮೊಸಳೆಯೊಳಗೆ ಪತ್ತೆ

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದು, ಬಳಿಕ ಮೃತದೇಹ ಮೊಸಳೆಯೊಳಗೆ ಪತ್ತೆಯಾಗಿದೆ. ಆಸ್ಟ್ರೇಲಿಯಾದ ಕ್ವೀನ್ಸ್​ಲ್ಯಾಂಡ್​ನಲ್ಲಿ ಈ ಘಟನೆ ನಡೆದಿದೆ.

Australia: ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಮೊಸಳೆಯೊಳಗೆ ಪತ್ತೆ
ಮೊಸಳೆ
ನಯನಾ ರಾಜೀವ್
|

Updated on: May 03, 2023 | 2:25 PM

Share

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದು, ಬಳಿಕ ಮೃತದೇಹ ಮೊಸಳೆಯೊಳಗೆ ಪತ್ತೆಯಾಗಿದೆ. ಆಸ್ಟ್ರೇಲಿಯಾದ ಕ್ವೀನ್ಸ್​ಲ್ಯಾಂಡ್​ನಲ್ಲಿ ಈ ಘಟನೆ ನಡೆದಿದೆ. 65 ವರ್ಷದ ಕೆವಿನ್ ಡಾರ್ಮೊಡಿ ಎಂಬುವವರು ಸಾಲ್ಟ್​ವಾಟರ್ ಕ್ರೊಕೊಟೈಲ್ ಹ್ಯಾಬಿಟ್ಯಾಟ್​ಗೆ ಮೀನು ಹಿಡಿಯಲೆಂದು ತೆರಳಿದ್ದರು.

ಮೀನು ಹಿಡಿಯುತ್ತಿದ್ದವರು ಜೋರಾಗಿ ಕಿರುಚಿದ್ದರು, ಬಳಿಕ ನೀರು ಚಿಮ್ಮಿತ್ತು ಯಾರು ಎಲ್ಲಿ ಹೋದರು ಎನ್ನುವ ಸುಳಿವೇ ಇರಲಿಲ್ಲ. ಅಂತಿಮವಾಗಿ ಅನಿವಾರ್ಯವಾಗಿ 4.2 ಮೀಟರ್ ಮತ್ತೊಂದು 2.8 ಮೀಟರ್​ ಉದ್ದದ ಮೊಸಳೆಯನ್ನು ರೇಂಜರ್​ ಹತ್ಯೆ ಮಾಡಿದ್ದಾರೆ.

ಮತ್ತಷ್ಟು ಓದಿ: ಮೊಸಳಿಲೇ ಅದು, ಅಲ್ಲಲೇ ಪಾ! ರಾತ್ರಿ ವೇಳೆ ಮೊಸಳೆ ಪ್ರತ್ಯಕ್ಷ

ಬಳಿಕ ಪರೀಕ್ಷೆ ನಡೆಸಿದಾಗ ಎರಡೂ ಮೊಸಳೆಯ ಹೊಟ್ಟೆಯೊಳಗೆ ಮಾನವರ ಅವಶೇಷಗಳು ಕಂಡುಬಂದಿವೆ. ಇದು ದುರಂತ ಸಾವು ಎಂದು ಹೇಳಲಾಯಿತು.

ಸುಮಾರು 130 ಮಂದಿ ಜನಸಂಖ್ಯೆಯನ್ನು ಹೊಂದಿರುವ ಗ್ರಾಮೀಣ ಉತ್ತರ ಕ್ವೀನ್ಸ್​ಲ್ಯಾಂಡ್​ ಪಟ್ಟಣವಾದ ಲಾರಾದವರಾಗಿದ್ದ ಅವರು ತಮ್ಮ ಉತ್ತಮ ಸ್ನೇಹಿತ ಎಂದು ಹೆಂಡರ್ಸನ್ ಹೇಳಿದ್ದಾರೆ. ಕ್ವೀನ್ಸ್​ಲ್ಯಾಂಡ್ ರಾಜ್ಯದ ವನ್ಯಜೀವಿ ಅಧಿಕಾರಿ ಮೈಕೆಲ್ ಜಾಯ್ಸ್ ಜನರು ಜಾಗರೂಕರಾಗಿರುವಂತೆ ಒತ್ತಾಯಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ