AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Australia: ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಮೊಸಳೆಯೊಳಗೆ ಪತ್ತೆ

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದು, ಬಳಿಕ ಮೃತದೇಹ ಮೊಸಳೆಯೊಳಗೆ ಪತ್ತೆಯಾಗಿದೆ. ಆಸ್ಟ್ರೇಲಿಯಾದ ಕ್ವೀನ್ಸ್​ಲ್ಯಾಂಡ್​ನಲ್ಲಿ ಈ ಘಟನೆ ನಡೆದಿದೆ.

Australia: ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಮೊಸಳೆಯೊಳಗೆ ಪತ್ತೆ
ಮೊಸಳೆ
ನಯನಾ ರಾಜೀವ್
|

Updated on: May 03, 2023 | 2:25 PM

Share

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದು, ಬಳಿಕ ಮೃತದೇಹ ಮೊಸಳೆಯೊಳಗೆ ಪತ್ತೆಯಾಗಿದೆ. ಆಸ್ಟ್ರೇಲಿಯಾದ ಕ್ವೀನ್ಸ್​ಲ್ಯಾಂಡ್​ನಲ್ಲಿ ಈ ಘಟನೆ ನಡೆದಿದೆ. 65 ವರ್ಷದ ಕೆವಿನ್ ಡಾರ್ಮೊಡಿ ಎಂಬುವವರು ಸಾಲ್ಟ್​ವಾಟರ್ ಕ್ರೊಕೊಟೈಲ್ ಹ್ಯಾಬಿಟ್ಯಾಟ್​ಗೆ ಮೀನು ಹಿಡಿಯಲೆಂದು ತೆರಳಿದ್ದರು.

ಮೀನು ಹಿಡಿಯುತ್ತಿದ್ದವರು ಜೋರಾಗಿ ಕಿರುಚಿದ್ದರು, ಬಳಿಕ ನೀರು ಚಿಮ್ಮಿತ್ತು ಯಾರು ಎಲ್ಲಿ ಹೋದರು ಎನ್ನುವ ಸುಳಿವೇ ಇರಲಿಲ್ಲ. ಅಂತಿಮವಾಗಿ ಅನಿವಾರ್ಯವಾಗಿ 4.2 ಮೀಟರ್ ಮತ್ತೊಂದು 2.8 ಮೀಟರ್​ ಉದ್ದದ ಮೊಸಳೆಯನ್ನು ರೇಂಜರ್​ ಹತ್ಯೆ ಮಾಡಿದ್ದಾರೆ.

ಮತ್ತಷ್ಟು ಓದಿ: ಮೊಸಳಿಲೇ ಅದು, ಅಲ್ಲಲೇ ಪಾ! ರಾತ್ರಿ ವೇಳೆ ಮೊಸಳೆ ಪ್ರತ್ಯಕ್ಷ

ಬಳಿಕ ಪರೀಕ್ಷೆ ನಡೆಸಿದಾಗ ಎರಡೂ ಮೊಸಳೆಯ ಹೊಟ್ಟೆಯೊಳಗೆ ಮಾನವರ ಅವಶೇಷಗಳು ಕಂಡುಬಂದಿವೆ. ಇದು ದುರಂತ ಸಾವು ಎಂದು ಹೇಳಲಾಯಿತು.

ಸುಮಾರು 130 ಮಂದಿ ಜನಸಂಖ್ಯೆಯನ್ನು ಹೊಂದಿರುವ ಗ್ರಾಮೀಣ ಉತ್ತರ ಕ್ವೀನ್ಸ್​ಲ್ಯಾಂಡ್​ ಪಟ್ಟಣವಾದ ಲಾರಾದವರಾಗಿದ್ದ ಅವರು ತಮ್ಮ ಉತ್ತಮ ಸ್ನೇಹಿತ ಎಂದು ಹೆಂಡರ್ಸನ್ ಹೇಳಿದ್ದಾರೆ. ಕ್ವೀನ್ಸ್​ಲ್ಯಾಂಡ್ ರಾಜ್ಯದ ವನ್ಯಜೀವಿ ಅಧಿಕಾರಿ ಮೈಕೆಲ್ ಜಾಯ್ಸ್ ಜನರು ಜಾಗರೂಕರಾಗಿರುವಂತೆ ಒತ್ತಾಯಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ