AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Australia: ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಮೊಸಳೆಯೊಳಗೆ ಪತ್ತೆ

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದು, ಬಳಿಕ ಮೃತದೇಹ ಮೊಸಳೆಯೊಳಗೆ ಪತ್ತೆಯಾಗಿದೆ. ಆಸ್ಟ್ರೇಲಿಯಾದ ಕ್ವೀನ್ಸ್​ಲ್ಯಾಂಡ್​ನಲ್ಲಿ ಈ ಘಟನೆ ನಡೆದಿದೆ.

Australia: ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಮೊಸಳೆಯೊಳಗೆ ಪತ್ತೆ
ಮೊಸಳೆ
ನಯನಾ ರಾಜೀವ್
|

Updated on: May 03, 2023 | 2:25 PM

Share

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದು, ಬಳಿಕ ಮೃತದೇಹ ಮೊಸಳೆಯೊಳಗೆ ಪತ್ತೆಯಾಗಿದೆ. ಆಸ್ಟ್ರೇಲಿಯಾದ ಕ್ವೀನ್ಸ್​ಲ್ಯಾಂಡ್​ನಲ್ಲಿ ಈ ಘಟನೆ ನಡೆದಿದೆ. 65 ವರ್ಷದ ಕೆವಿನ್ ಡಾರ್ಮೊಡಿ ಎಂಬುವವರು ಸಾಲ್ಟ್​ವಾಟರ್ ಕ್ರೊಕೊಟೈಲ್ ಹ್ಯಾಬಿಟ್ಯಾಟ್​ಗೆ ಮೀನು ಹಿಡಿಯಲೆಂದು ತೆರಳಿದ್ದರು.

ಮೀನು ಹಿಡಿಯುತ್ತಿದ್ದವರು ಜೋರಾಗಿ ಕಿರುಚಿದ್ದರು, ಬಳಿಕ ನೀರು ಚಿಮ್ಮಿತ್ತು ಯಾರು ಎಲ್ಲಿ ಹೋದರು ಎನ್ನುವ ಸುಳಿವೇ ಇರಲಿಲ್ಲ. ಅಂತಿಮವಾಗಿ ಅನಿವಾರ್ಯವಾಗಿ 4.2 ಮೀಟರ್ ಮತ್ತೊಂದು 2.8 ಮೀಟರ್​ ಉದ್ದದ ಮೊಸಳೆಯನ್ನು ರೇಂಜರ್​ ಹತ್ಯೆ ಮಾಡಿದ್ದಾರೆ.

ಮತ್ತಷ್ಟು ಓದಿ: ಮೊಸಳಿಲೇ ಅದು, ಅಲ್ಲಲೇ ಪಾ! ರಾತ್ರಿ ವೇಳೆ ಮೊಸಳೆ ಪ್ರತ್ಯಕ್ಷ

ಬಳಿಕ ಪರೀಕ್ಷೆ ನಡೆಸಿದಾಗ ಎರಡೂ ಮೊಸಳೆಯ ಹೊಟ್ಟೆಯೊಳಗೆ ಮಾನವರ ಅವಶೇಷಗಳು ಕಂಡುಬಂದಿವೆ. ಇದು ದುರಂತ ಸಾವು ಎಂದು ಹೇಳಲಾಯಿತು.

ಸುಮಾರು 130 ಮಂದಿ ಜನಸಂಖ್ಯೆಯನ್ನು ಹೊಂದಿರುವ ಗ್ರಾಮೀಣ ಉತ್ತರ ಕ್ವೀನ್ಸ್​ಲ್ಯಾಂಡ್​ ಪಟ್ಟಣವಾದ ಲಾರಾದವರಾಗಿದ್ದ ಅವರು ತಮ್ಮ ಉತ್ತಮ ಸ್ನೇಹಿತ ಎಂದು ಹೆಂಡರ್ಸನ್ ಹೇಳಿದ್ದಾರೆ. ಕ್ವೀನ್ಸ್​ಲ್ಯಾಂಡ್ ರಾಜ್ಯದ ವನ್ಯಜೀವಿ ಅಧಿಕಾರಿ ಮೈಕೆಲ್ ಜಾಯ್ಸ್ ಜನರು ಜಾಗರೂಕರಾಗಿರುವಂತೆ ಒತ್ತಾಯಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು