AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Australia: ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಮೊಸಳೆಯೊಳಗೆ ಪತ್ತೆ

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದು, ಬಳಿಕ ಮೃತದೇಹ ಮೊಸಳೆಯೊಳಗೆ ಪತ್ತೆಯಾಗಿದೆ. ಆಸ್ಟ್ರೇಲಿಯಾದ ಕ್ವೀನ್ಸ್​ಲ್ಯಾಂಡ್​ನಲ್ಲಿ ಈ ಘಟನೆ ನಡೆದಿದೆ.

Australia: ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಮೊಸಳೆಯೊಳಗೆ ಪತ್ತೆ
ಮೊಸಳೆ
ನಯನಾ ರಾಜೀವ್
|

Updated on: May 03, 2023 | 2:25 PM

Share

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದು, ಬಳಿಕ ಮೃತದೇಹ ಮೊಸಳೆಯೊಳಗೆ ಪತ್ತೆಯಾಗಿದೆ. ಆಸ್ಟ್ರೇಲಿಯಾದ ಕ್ವೀನ್ಸ್​ಲ್ಯಾಂಡ್​ನಲ್ಲಿ ಈ ಘಟನೆ ನಡೆದಿದೆ. 65 ವರ್ಷದ ಕೆವಿನ್ ಡಾರ್ಮೊಡಿ ಎಂಬುವವರು ಸಾಲ್ಟ್​ವಾಟರ್ ಕ್ರೊಕೊಟೈಲ್ ಹ್ಯಾಬಿಟ್ಯಾಟ್​ಗೆ ಮೀನು ಹಿಡಿಯಲೆಂದು ತೆರಳಿದ್ದರು.

ಮೀನು ಹಿಡಿಯುತ್ತಿದ್ದವರು ಜೋರಾಗಿ ಕಿರುಚಿದ್ದರು, ಬಳಿಕ ನೀರು ಚಿಮ್ಮಿತ್ತು ಯಾರು ಎಲ್ಲಿ ಹೋದರು ಎನ್ನುವ ಸುಳಿವೇ ಇರಲಿಲ್ಲ. ಅಂತಿಮವಾಗಿ ಅನಿವಾರ್ಯವಾಗಿ 4.2 ಮೀಟರ್ ಮತ್ತೊಂದು 2.8 ಮೀಟರ್​ ಉದ್ದದ ಮೊಸಳೆಯನ್ನು ರೇಂಜರ್​ ಹತ್ಯೆ ಮಾಡಿದ್ದಾರೆ.

ಮತ್ತಷ್ಟು ಓದಿ: ಮೊಸಳಿಲೇ ಅದು, ಅಲ್ಲಲೇ ಪಾ! ರಾತ್ರಿ ವೇಳೆ ಮೊಸಳೆ ಪ್ರತ್ಯಕ್ಷ

ಬಳಿಕ ಪರೀಕ್ಷೆ ನಡೆಸಿದಾಗ ಎರಡೂ ಮೊಸಳೆಯ ಹೊಟ್ಟೆಯೊಳಗೆ ಮಾನವರ ಅವಶೇಷಗಳು ಕಂಡುಬಂದಿವೆ. ಇದು ದುರಂತ ಸಾವು ಎಂದು ಹೇಳಲಾಯಿತು.

ಸುಮಾರು 130 ಮಂದಿ ಜನಸಂಖ್ಯೆಯನ್ನು ಹೊಂದಿರುವ ಗ್ರಾಮೀಣ ಉತ್ತರ ಕ್ವೀನ್ಸ್​ಲ್ಯಾಂಡ್​ ಪಟ್ಟಣವಾದ ಲಾರಾದವರಾಗಿದ್ದ ಅವರು ತಮ್ಮ ಉತ್ತಮ ಸ್ನೇಹಿತ ಎಂದು ಹೆಂಡರ್ಸನ್ ಹೇಳಿದ್ದಾರೆ. ಕ್ವೀನ್ಸ್​ಲ್ಯಾಂಡ್ ರಾಜ್ಯದ ವನ್ಯಜೀವಿ ಅಧಿಕಾರಿ ಮೈಕೆಲ್ ಜಾಯ್ಸ್ ಜನರು ಜಾಗರೂಕರಾಗಿರುವಂತೆ ಒತ್ತಾಯಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’