AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Australia: ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಮೊಸಳೆಯೊಳಗೆ ಪತ್ತೆ

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದು, ಬಳಿಕ ಮೃತದೇಹ ಮೊಸಳೆಯೊಳಗೆ ಪತ್ತೆಯಾಗಿದೆ. ಆಸ್ಟ್ರೇಲಿಯಾದ ಕ್ವೀನ್ಸ್​ಲ್ಯಾಂಡ್​ನಲ್ಲಿ ಈ ಘಟನೆ ನಡೆದಿದೆ.

Australia: ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಮೊಸಳೆಯೊಳಗೆ ಪತ್ತೆ
ಮೊಸಳೆ
ನಯನಾ ರಾಜೀವ್
|

Updated on: May 03, 2023 | 2:25 PM

Share

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದು, ಬಳಿಕ ಮೃತದೇಹ ಮೊಸಳೆಯೊಳಗೆ ಪತ್ತೆಯಾಗಿದೆ. ಆಸ್ಟ್ರೇಲಿಯಾದ ಕ್ವೀನ್ಸ್​ಲ್ಯಾಂಡ್​ನಲ್ಲಿ ಈ ಘಟನೆ ನಡೆದಿದೆ. 65 ವರ್ಷದ ಕೆವಿನ್ ಡಾರ್ಮೊಡಿ ಎಂಬುವವರು ಸಾಲ್ಟ್​ವಾಟರ್ ಕ್ರೊಕೊಟೈಲ್ ಹ್ಯಾಬಿಟ್ಯಾಟ್​ಗೆ ಮೀನು ಹಿಡಿಯಲೆಂದು ತೆರಳಿದ್ದರು.

ಮೀನು ಹಿಡಿಯುತ್ತಿದ್ದವರು ಜೋರಾಗಿ ಕಿರುಚಿದ್ದರು, ಬಳಿಕ ನೀರು ಚಿಮ್ಮಿತ್ತು ಯಾರು ಎಲ್ಲಿ ಹೋದರು ಎನ್ನುವ ಸುಳಿವೇ ಇರಲಿಲ್ಲ. ಅಂತಿಮವಾಗಿ ಅನಿವಾರ್ಯವಾಗಿ 4.2 ಮೀಟರ್ ಮತ್ತೊಂದು 2.8 ಮೀಟರ್​ ಉದ್ದದ ಮೊಸಳೆಯನ್ನು ರೇಂಜರ್​ ಹತ್ಯೆ ಮಾಡಿದ್ದಾರೆ.

ಮತ್ತಷ್ಟು ಓದಿ: ಮೊಸಳಿಲೇ ಅದು, ಅಲ್ಲಲೇ ಪಾ! ರಾತ್ರಿ ವೇಳೆ ಮೊಸಳೆ ಪ್ರತ್ಯಕ್ಷ

ಬಳಿಕ ಪರೀಕ್ಷೆ ನಡೆಸಿದಾಗ ಎರಡೂ ಮೊಸಳೆಯ ಹೊಟ್ಟೆಯೊಳಗೆ ಮಾನವರ ಅವಶೇಷಗಳು ಕಂಡುಬಂದಿವೆ. ಇದು ದುರಂತ ಸಾವು ಎಂದು ಹೇಳಲಾಯಿತು.

ಸುಮಾರು 130 ಮಂದಿ ಜನಸಂಖ್ಯೆಯನ್ನು ಹೊಂದಿರುವ ಗ್ರಾಮೀಣ ಉತ್ತರ ಕ್ವೀನ್ಸ್​ಲ್ಯಾಂಡ್​ ಪಟ್ಟಣವಾದ ಲಾರಾದವರಾಗಿದ್ದ ಅವರು ತಮ್ಮ ಉತ್ತಮ ಸ್ನೇಹಿತ ಎಂದು ಹೆಂಡರ್ಸನ್ ಹೇಳಿದ್ದಾರೆ. ಕ್ವೀನ್ಸ್​ಲ್ಯಾಂಡ್ ರಾಜ್ಯದ ವನ್ಯಜೀವಿ ಅಧಿಕಾರಿ ಮೈಕೆಲ್ ಜಾಯ್ಸ್ ಜನರು ಜಾಗರೂಕರಾಗಿರುವಂತೆ ಒತ್ತಾಯಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್