AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Australia: ಮಾದಕ ದ್ರವ್ಯ ನೀಡಿ ಐವರು ಕೊರಿಯನ್ ಮಹಿಳೆಯರ ಮೇಲೆ ಭಾರತೀಯನಿಂದ ಅತ್ಯಾಚಾರ ಪ್ರಕರಣ: ತಪ್ಪಿತಸ್ಥ ಎಂದು ಕೋರ್ಟ್​ ತೀರ್ಪು

ಮಾದಕ ದ್ರವ್ಯ ನೀಡಿ ಐವರು ಕೊರಿಯನ್ ಮಹಿಳೆಯರ ಮೇಲೆ ಅತ್ಯಾಚಾರ(Rape) ವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಮೂಲದ ವ್ಯಕ್ತಿ ಬಾಲೇಶ್ ಧನ್​ಕರ್ ತಪ್ಪಿತಸ್ಥ ಎಂದು ಕೋರ್ಟ್​ ತೀರ್ಪು ನೀಡಿದೆ.

Australia: ಮಾದಕ ದ್ರವ್ಯ ನೀಡಿ ಐವರು ಕೊರಿಯನ್ ಮಹಿಳೆಯರ ಮೇಲೆ ಭಾರತೀಯನಿಂದ ಅತ್ಯಾಚಾರ ಪ್ರಕರಣ: ತಪ್ಪಿತಸ್ಥ ಎಂದು ಕೋರ್ಟ್​ ತೀರ್ಪು
ಬಾಲೇಶ್​ ಧನ್​ಕರ್Image Credit source: NDTV
ನಯನಾ ರಾಜೀವ್
|

Updated on: Apr 25, 2023 | 9:02 AM

Share

ಮಾದಕ ದ್ರವ್ಯ ನೀಡಿ ಐವರು ಕೊರಿಯನ್ ಮಹಿಳೆಯರ ಮೇಲೆ ಅತ್ಯಾಚಾರ(Rape) ವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಮೂಲದ ವ್ಯಕ್ತಿ ಬಾಲೇಶ್ ಧನ್​ಕರ್ ತಪ್ಪಿತಸ್ಥ ಎಂದು ಕೋರ್ಟ್​ ತೀರ್ಪು ನೀಡಿದೆ. ಸಿಡ್ನಿಯಲ್ಲಿನ ಜಿಲ್ಲಾ ನ್ಯಾಯಾಲಯದಲ್ಲಿ ಆಘಾತಕಾರಿ ಕೆಲವು ವಿಡಿಯೋಗಳನ್ನು ವೀಕ್ಷಿಸಿದ ಬಳಿಕ ಧನ್​ಕರ್ ತಪ್ಪಿತಸ್ಥ ಎಂದು ತೀರ್ಪು ನೀಡಿದೆ. 2018ರಲ್ಲಿ ಅಪಾರ್ಟ್​ಮೆಂಟ್​ ಮೇಲೆ ದಾಳಿ ನಡೆಸಿದ್ದ ಪೊಲೀಸರು, ಡಜನ್​ಗಟ್ಟಲೆ ವಿಡಿಯೋಗಳನ್ನು ಸಂಗ್ರಹಿಸಿದ್ದರು.

ಡೇಟಿಂಗ್ ವೆಬ್​ಸೈಟ್​ನಲ್ಲಿ ಭೇಟಿಯಾಗಿ ಅವರನ್ನು ಅಪಾರ್ಟ್​ಮೆಂಟ್​ಗೆ ಕರೆಸಿಕೊಂಡು ಮಾದಕ ದ್ರವ್ಯ ನೀಡಿ ಅಥವಾ ಮತ್ತು ಬರುವ ಔಷಧ ನೀಡಿ ಮಹಿಳೆಯರ ಮೇಲೆ ಅತ್ಯಾಚಾರವೆಸಗುತ್ತಿದ್ದ. ಕೊರಿಯನ್​ ಮಹಿಳೆಯರಿಗೆ ಉದ್ಯೋಗ ಕೊಡಿಸುವುದಾಗಿ ಜಾಹೀರಾತು ನೀಡಿ ಆಮಿಷವೊಡ್ಡಿ ಅವರನ್ನು ಕರೆಸಿಕೊಂಡು ಅತ್ಯಾಚಾರ ಮಾಡಿದ್ದ ಎನ್ನಲಾಗಿದೆ.

ಧಂಖರ್ ತನ್ನ ಹಾಸಿಗೆಯ ಪಕ್ಕದಲ್ಲಿ ಅಲಾರ್ಮ್​ ಗಡಿಯಾರದಲ್ಲಿ ಮತ್ತು ತನ್ನ ಫೋನ್​ನಲ್ಲಿ ಯಾರಿಗೂ ತಿಳಿಯದಂತೆ ಕ್ಯಾಮರಾ ಆನ್​ ಮಾಡಿಟ್ಟು ರೆಕಾರ್ಡ್​ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ.

ಮತ್ತಷ್ಟು ಓದಿ: ಹಾಸನ: 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ನಾಲ್ವರು ಅರೆಸ್ಟ್

ಕೆಲವು ಮಹಿಳೆಯರು ಪ್ರಜ್ಞಾಹೀನರಾಗಿದ್ದರೆ, ಇನ್ನೂ ಕೆಲವೊಬ್ಬರಿಗೆ ತಮಗೆ ಏನಾಗಿದೆ ಎನ್ನುವ ಪರಿವೇ ಇದ್ದಂತಿರಲಿಲ್ಲ. ವೀಡಿಯೊಗಳನ್ನು ಫೋಲ್ಡರ್‌ಗಳಾಗಿ ವಿಂಗಡಿಸಲಾಗಿದೆ, ಪ್ರತಿಯೊಂದಕ್ಕೂ ಕೊರಿಯನ್ ಮಹಿಳೆಯ ಹೆಸರಿನೊಂದಿಗೆ ಲೇಬಲ್ ಅಂಟಿಸಲಾಗಿದೆ. 95 ನಿಮಿಷಗಳ ಹಲವು ವಿಡಿಯೋಗಳು ಪತ್ತೆಯಾಗಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ