AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸದಾಗಿ ಒಂದು ಕೊರೊನಾ ಕೇಸ್​ ದೃಢವಾಗಿದ್ದಕ್ಕೆ ಐದು ದಿನ ಲಾಕ್​ಡೌನ್​!

ಕ್ವಾರಂಟೈನ್​ ಕೇಂದ್ರದ ಭದ್ರತಾ ಸಿಬ್ಬಂದಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಆತಂಕಗೊಂಡಿರುವ ಸ್ಥಳೀಯ ಆಡಳಿತ ಲಾಕ್​ಡೌನ್​ ಮೊರೆ ಹೋಗಿದೆ.

ಹೊಸದಾಗಿ ಒಂದು ಕೊರೊನಾ ಕೇಸ್​ ದೃಢವಾಗಿದ್ದಕ್ಕೆ ಐದು ದಿನ ಲಾಕ್​ಡೌನ್​!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Jan 31, 2021 | 5:25 PM

Share

ಆಸ್ಟ್ರೇಲಿಯಾದ ಪರ್ತ್​ನಲ್ಲಿ ಹೊಸದಾಗಿ ಒಂದು ಕೊರೊನಾ ಕೇಸ್​ ಪತ್ತೆ ಆಗಿದೆ. ಇದರಿಂದ ಆತಂಕಗೊಂಡಿರುವ ಅಲ್ಲಿನ ಸ್ಥಳೀಯ ಆಡಳಿತ ಐದು ದಿನ ಲಾಕ್​ಡೌನ್​ ಘೋಷಣೆ ಮಾಡಿದೆ. ಅಷ್ಟೇ ಅಲ್ಲ, ನಿಯಮ ಮೀರಿದವರಿಗೆ ಕಠಿಣ ಶಿಕ್ಷೆಯ ಎಚ್ಚರಿಕೆ ನೀಡಿದ್ದಾರೆ.

ಪರ್ತ್​ನಲ್ಲಿರುವ ಕ್ವಾರಂಟೈನ್​ ಕೇಂದ್ರದ ಭದ್ರತಾ ಸಿಬ್ಬಂದಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಆತಂಕಗೊಂಡಿರುವ ಸ್ಥಳೀಯ ಆಡಳಿತ ಲಾಕ್​ಡೌನ್​ ಮೊರೆ ಹೋಗಿದೆ. ಭಾನುವಾರದಿಂದಲೇ ಲಾಕ್​ಡೌನ್​ ನಿಯಮ ಜಾರಿಗೆ ಬಂದಿದೆ. ಹೀಗಾಗಿ, ಮುಂಜಾನೆ ವ್ಯಾಯಾಮ, ಆರೋಗ್ಯ ಸೇವೆ, ಅಗತ್ಯ ವಸ್ತುಗಳನ್ನು ಕೊಂಡುಕೊಳ್ಳಲು ಮಾತ್ರ ಜನರು ಹೊರಗೆ ಬರಹುದಾಗಿದೆ. ಇನ್ನು, ಪರ್ತ್​​ನ ಶಾಲೆಗಳಿಗೆ ಐದು ದಿನ ಬರದಂತೆ ಮಕ್ಕಳಿಗೆ ಸೂಚಿಸಲಾಗಿದ್ದು, ಆನ್​ಲೈನ್​ ಮೂಲಕ ತರಗತಿ ನಡೆಯಲಿದೆ.

ಕೊರೊನಾ ವೈರಸ್​ ಹರಡದಂತೆ ನೋಡಿಕೊಳ್ಳಲು ಪರ್ತ್​​ನಲ್ಲಿ ಈ ರೀತಿಯ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಭದ್ರತಾ ಸಿಬ್ಬಂದಿಗೆ ಕೊರೊನಾ ಬಂದಿದ್ದು ಹೇಗೆ ಎನ್ನುವ ನಿಟ್ಟಿನಲ್ಲೂ ಅಧಿಕಾರಿಗಳು ಗಮನ ಹರಿಸುತ್ತಿದ್ದಾರೆ.

ಆಸ್ಟ್ರೇಲಿಯಾದ ಜನಸಂಖ್ಯೆ ಕೇವಲ 2.5 ಕೋಟಿ. ಈ ಪೈಕಿ 28,800 ಜನರಿಗೆ ಕೊರೊನಾ ದೃಢವಾಗಿದೆ. 909 ಜನರು ಕೊರೊನಾ ವೈರಸ್​ನಿಂದ ಮೃತಪಟ್ಟಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಆಸ್ಟ್ರೇಲಿಯಾ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಕಳೆದ ಬಾರಿ ಅಕ್ಟೋಬರ್​ನಲ್ಲಿ ನಡೆಯಬೇಕಿದ್ದ ಟಿ-20 ವಿಶ್ವಕಪ್​ ಮುಂದೂಡಲಾಗಿತ್ತು.

ಬರಲಿದೆ ಮತ್ತೊಂದು ಕೊರೊನಾ ಲಸಿಕೆ.. ಭಾರತದ ಸೆರಮ್​ ಸಂಸ್ಥೆಯಿಂದಲೇ ಉತ್ಪಾದನೆ: 200 ಕೋಟಿ ಡೋಸ್​ ಲಸಿಕೆ ಬಿಡುಗಡೆಗೆ ಸಿದ್ಧತೆ

Published On - 5:24 pm, Sun, 31 January 21

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ