AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big Breaking: Salman Rushdie ನ್ಯೂಯಾರ್ಕ್​​ನಲ್ಲಿ ಲೇಖಕ ಸಲ್ಮಾನ್​​​ ರಶ್ದಿ ಮೇಲೆ ಹಲ್ಲೆ

ಬೂಕರ್ ಪ್ರಶಸ್ತಿ ವಿಜೇತ ಸಲ್ಮಾನ್ ರಶ್ದಿ ಚೌಟಕಾ ಸಂಸ್ಥೆಯ ಕಾರ್ಯಕ್ರಮವೊಂದರಲ್ಲಿ ವೇದಿಕೆಯಲ್ಲಿ  ಮಾತನಾಡುತ್ತಿದ್ದಾಗ ಈ ದಾಳಿ ನಡೆದಿದೆ.

Big Breaking: Salman Rushdie ನ್ಯೂಯಾರ್ಕ್​​ನಲ್ಲಿ ಲೇಖಕ ಸಲ್ಮಾನ್​​​ ರಶ್ದಿ ಮೇಲೆ ಹಲ್ಲೆ
TV9 Web
| Edited By: |

Updated on:Aug 15, 2022 | 3:10 PM

Share

ದಿ ಸೈಟಾನಿಕ್ ವರ್ಸಸ್  (The Satanic Verses)ಬರೆದ ನಂತರ ಹಲವಾರು ವರ್ಷಗಳ ಕಾಲ ಜೀವ ಬೆದರಿಕೆಗಳನ್ನು ಅನುಭವಿಸಿದ ಲೇಖಕ ಸಲ್ಮಾನ್ ರಶ್ದಿ(Salman Rushdie) ಮೇಲೆ ನ್ಯೂಯಾರ್ಕ್​​ನಲ್ಲಿ ಹಲ್ಲೆ ನಡೆದಿದೆ. ಬೂಕರ್ ಪ್ರಶಸ್ತಿ ವಿಜೇತ ರಶ್ದಿ ಚೌಟಕಾ ಸಂಸ್ಥೆಯ(Chautauqua Institution) ಕಾರ್ಯಕ್ರಮವೊಂದರಲ್ಲಿ ವೇದಿಕೆಯಲ್ಲಿ  ಮಾತನಾಡುತ್ತಿದ್ದಾಗ ಈ ದಾಳಿ ನಡೆದಿದೆ.

ಸಲ್ಮಾನ್ ರಶ್ದಿರನ್ನು ಹೆಲಿಕಾಪ್ಟರ್‌ನಲ್ಲಿ ಆಸ್ಪತ್ರೆಗೆ ದಾಖಲು

ನ್ಯೂಯಾರ್ಕ್​ನಲ್ಲಿ ಲೇಖಕ ಸಲ್ಮಾನ್ ರಶ್ದಿಗೆ ಚಾಕುವಿನಿಂದ ಇರಿಯಲಾಗಿದೆ. ಸಲ್ಮಾನ್​​ ರಶ್ದಿರನ್ನು ಹೆಲಿಕಾಪ್ಟರ್‌ನಲ್ಲಿ ಏರ್​ಲಿಫ್ಟ್​​ ಮಾಡುವ ಮುಖಾಂತರ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಒಬ್ಬ ವ್ಯಕ್ತಿ ವೇದಿಕೆಯ ಮೇಲೆ ಓಡಿಹೋಗುವುದನ್ನು ಆಮೇಲೆ ರಶ್ದಿ ಮೇಲೆ ಹಲ್ಲೆ ನಡೆದಿರುವುದನ್ನು ಅವರು ನೋಡಿದ್ದಾರೆಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಾರೆ. ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ ವಿಡಿಯೊದಲ್ಲಿ ಆಯೋಜಕರು ತಕ್ಷಣವೇ ವೇದಿಕೆಯ ಮೇಲೆ ಧಾವಿಸುತ್ತಿರುವುದನ್ನು ತೋರಿಸುತ್ತದೆ.

Published On - 9:00 pm, Fri, 12 August 22

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?