AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big Breaking: Salman Rushdie ನ್ಯೂಯಾರ್ಕ್​​ನಲ್ಲಿ ಲೇಖಕ ಸಲ್ಮಾನ್​​​ ರಶ್ದಿ ಮೇಲೆ ಹಲ್ಲೆ

ಬೂಕರ್ ಪ್ರಶಸ್ತಿ ವಿಜೇತ ಸಲ್ಮಾನ್ ರಶ್ದಿ ಚೌಟಕಾ ಸಂಸ್ಥೆಯ ಕಾರ್ಯಕ್ರಮವೊಂದರಲ್ಲಿ ವೇದಿಕೆಯಲ್ಲಿ  ಮಾತನಾಡುತ್ತಿದ್ದಾಗ ಈ ದಾಳಿ ನಡೆದಿದೆ.

Big Breaking: Salman Rushdie ನ್ಯೂಯಾರ್ಕ್​​ನಲ್ಲಿ ಲೇಖಕ ಸಲ್ಮಾನ್​​​ ರಶ್ದಿ ಮೇಲೆ ಹಲ್ಲೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Aug 15, 2022 | 3:10 PM

Share

ದಿ ಸೈಟಾನಿಕ್ ವರ್ಸಸ್  (The Satanic Verses)ಬರೆದ ನಂತರ ಹಲವಾರು ವರ್ಷಗಳ ಕಾಲ ಜೀವ ಬೆದರಿಕೆಗಳನ್ನು ಅನುಭವಿಸಿದ ಲೇಖಕ ಸಲ್ಮಾನ್ ರಶ್ದಿ(Salman Rushdie) ಮೇಲೆ ನ್ಯೂಯಾರ್ಕ್​​ನಲ್ಲಿ ಹಲ್ಲೆ ನಡೆದಿದೆ. ಬೂಕರ್ ಪ್ರಶಸ್ತಿ ವಿಜೇತ ರಶ್ದಿ ಚೌಟಕಾ ಸಂಸ್ಥೆಯ(Chautauqua Institution) ಕಾರ್ಯಕ್ರಮವೊಂದರಲ್ಲಿ ವೇದಿಕೆಯಲ್ಲಿ  ಮಾತನಾಡುತ್ತಿದ್ದಾಗ ಈ ದಾಳಿ ನಡೆದಿದೆ.

ಸಲ್ಮಾನ್ ರಶ್ದಿರನ್ನು ಹೆಲಿಕಾಪ್ಟರ್‌ನಲ್ಲಿ ಆಸ್ಪತ್ರೆಗೆ ದಾಖಲು

ನ್ಯೂಯಾರ್ಕ್​ನಲ್ಲಿ ಲೇಖಕ ಸಲ್ಮಾನ್ ರಶ್ದಿಗೆ ಚಾಕುವಿನಿಂದ ಇರಿಯಲಾಗಿದೆ. ಸಲ್ಮಾನ್​​ ರಶ್ದಿರನ್ನು ಹೆಲಿಕಾಪ್ಟರ್‌ನಲ್ಲಿ ಏರ್​ಲಿಫ್ಟ್​​ ಮಾಡುವ ಮುಖಾಂತರ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಒಬ್ಬ ವ್ಯಕ್ತಿ ವೇದಿಕೆಯ ಮೇಲೆ ಓಡಿಹೋಗುವುದನ್ನು ಆಮೇಲೆ ರಶ್ದಿ ಮೇಲೆ ಹಲ್ಲೆ ನಡೆದಿರುವುದನ್ನು ಅವರು ನೋಡಿದ್ದಾರೆಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಾರೆ. ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ ವಿಡಿಯೊದಲ್ಲಿ ಆಯೋಜಕರು ತಕ್ಷಣವೇ ವೇದಿಕೆಯ ಮೇಲೆ ಧಾವಿಸುತ್ತಿರುವುದನ್ನು ತೋರಿಸುತ್ತದೆ.

Published On - 9:00 pm, Fri, 12 August 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?