AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big Breaking: Salman Rushdie ನ್ಯೂಯಾರ್ಕ್​​ನಲ್ಲಿ ಲೇಖಕ ಸಲ್ಮಾನ್​​​ ರಶ್ದಿ ಮೇಲೆ ಹಲ್ಲೆ

ಬೂಕರ್ ಪ್ರಶಸ್ತಿ ವಿಜೇತ ಸಲ್ಮಾನ್ ರಶ್ದಿ ಚೌಟಕಾ ಸಂಸ್ಥೆಯ ಕಾರ್ಯಕ್ರಮವೊಂದರಲ್ಲಿ ವೇದಿಕೆಯಲ್ಲಿ  ಮಾತನಾಡುತ್ತಿದ್ದಾಗ ಈ ದಾಳಿ ನಡೆದಿದೆ.

Big Breaking: Salman Rushdie ನ್ಯೂಯಾರ್ಕ್​​ನಲ್ಲಿ ಲೇಖಕ ಸಲ್ಮಾನ್​​​ ರಶ್ದಿ ಮೇಲೆ ಹಲ್ಲೆ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 15, 2022 | 3:10 PM

Share

ದಿ ಸೈಟಾನಿಕ್ ವರ್ಸಸ್  (The Satanic Verses)ಬರೆದ ನಂತರ ಹಲವಾರು ವರ್ಷಗಳ ಕಾಲ ಜೀವ ಬೆದರಿಕೆಗಳನ್ನು ಅನುಭವಿಸಿದ ಲೇಖಕ ಸಲ್ಮಾನ್ ರಶ್ದಿ(Salman Rushdie) ಮೇಲೆ ನ್ಯೂಯಾರ್ಕ್​​ನಲ್ಲಿ ಹಲ್ಲೆ ನಡೆದಿದೆ. ಬೂಕರ್ ಪ್ರಶಸ್ತಿ ವಿಜೇತ ರಶ್ದಿ ಚೌಟಕಾ ಸಂಸ್ಥೆಯ(Chautauqua Institution) ಕಾರ್ಯಕ್ರಮವೊಂದರಲ್ಲಿ ವೇದಿಕೆಯಲ್ಲಿ  ಮಾತನಾಡುತ್ತಿದ್ದಾಗ ಈ ದಾಳಿ ನಡೆದಿದೆ.

ಸಲ್ಮಾನ್ ರಶ್ದಿರನ್ನು ಹೆಲಿಕಾಪ್ಟರ್‌ನಲ್ಲಿ ಆಸ್ಪತ್ರೆಗೆ ದಾಖಲು

ನ್ಯೂಯಾರ್ಕ್​ನಲ್ಲಿ ಲೇಖಕ ಸಲ್ಮಾನ್ ರಶ್ದಿಗೆ ಚಾಕುವಿನಿಂದ ಇರಿಯಲಾಗಿದೆ. ಸಲ್ಮಾನ್​​ ರಶ್ದಿರನ್ನು ಹೆಲಿಕಾಪ್ಟರ್‌ನಲ್ಲಿ ಏರ್​ಲಿಫ್ಟ್​​ ಮಾಡುವ ಮುಖಾಂತರ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಒಬ್ಬ ವ್ಯಕ್ತಿ ವೇದಿಕೆಯ ಮೇಲೆ ಓಡಿಹೋಗುವುದನ್ನು ಆಮೇಲೆ ರಶ್ದಿ ಮೇಲೆ ಹಲ್ಲೆ ನಡೆದಿರುವುದನ್ನು ಅವರು ನೋಡಿದ್ದಾರೆಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಾರೆ. ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ ವಿಡಿಯೊದಲ್ಲಿ ಆಯೋಜಕರು ತಕ್ಷಣವೇ ವೇದಿಕೆಯ ಮೇಲೆ ಧಾವಿಸುತ್ತಿರುವುದನ್ನು ತೋರಿಸುತ್ತದೆ.

Published On - 9:00 pm, Fri, 12 August 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ