Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಕೈಗೆ ಇಲ್ಲ ಬಲ, ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡ ಲೇಖಕ ಸಲ್ಮಾನ್ ರಶ್ದಿ

75ರ ಹರೆಯದ ರಶ್ದಿ ಅವರ ಗಾಯಗಳು ತೀವ್ರವಾಗಿದೆ. ಅವರು "ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾರೆ" ಎಂದು ರಶ್ದಿಯವರ ಸಾಹಿತ್ಯಿಕ ಏಜೆಂಟ್ ಆಂಡ್ರ್ಯೂ ವೈಲ್ ಸ್ಪ್ಯಾನಿಷ್ ಪತ್ರಿಕೆ ಎಲ್ ಪೈಸ್‌ಗೆ...

ಒಂದು ಕೈಗೆ ಇಲ್ಲ ಬಲ, ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡ ಲೇಖಕ ಸಲ್ಮಾನ್ ರಶ್ದಿ
ಸಲ್ಮಾನ್ ರಶ್ದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Oct 23, 2022 | 9:18 PM

ಆಗಸ್ಟ್ ತಿಂಗಳಲ್ಲಿ ಯುನೈಟೆಡ್ ಸ್ಟೇಟ್ಸ್‌ನ ನ್ಯೂಯಾರ್ಕ್ ನಗರದಲ್ಲಿ ನಡೆದ ಸಾಹಿತ್ಯಿಕ ಸಮಾರಂಭದಲ್ಲಿ ಲೇಖಕ ಸಲ್ಮಾನ್ ರಶ್ದಿ (Salman Rushdie) ಮೇಲೆ ಮಾರಣಾಂತಿಕ ದಾಳಿ ನಡೆದಿತ್ತು. ದುಷ್ಕರ್ಮಿಯೊಬ್ಬ ವೇದಿಕೆ ಮೇಲಿದ್ದ ರಶ್ದಿ ಕುತ್ತಿಗೆ ಮತ್ತು ತಲೆ ಮತ್ತು ದೇಹದ ಇತರ ಭಾಗಗಳಿಗೆ ಹಲವು ಬಾರಿ ಇರಿದಿದ್ದ. ಗಂಭೀರ ಗಾಯಗೊಂಡ ರಶ್ದಿ ಚೇತರಿಸಿಕೊಂಡಿದ್ದರೂ ಅವರು ಕಣ್ಣಿನ ದೃಷ್ಟಿ ಮತ್ತು ಕೈಯಲ್ಲಿನ ಬಲ ಕಳೆದುಕೊಂಡಿದ್ದಾರೆ ಎಂದು ಅವರ ಏಜೆಂಟ್ ಹೇಳಿದ್ದಾರೆ. ತನ್ನ ಕಾದಂಬರಿ ದಿ ಸೈಟಾನಿಕ್ ವರ್ಸಸ್‌ಗಾಗಿ ಮರಣದಂಡನೆಯನ್ನು ಎದುರಿಸಿದ ಭಾರತೀಯ ಸಂಜಾತ ಬ್ರಿಟಿಷ್ ಬರಹಗಾರ ರಶ್ದಿಗೆ ದುರ್ಷರ್ಮಿ ಸುಮಾರು 12 ಬಾರಿ ಇರಿದಿದ್ದಾನೆ. ಆದರೆ ಎಷ್ಟು ಗಾಯಗಳಾಗಿತ್ತು ಎಂಬುದು ಇಲ್ಲಿಯವರೆಗೆ ಸ್ಪಷ್ಟವಾಗಿಲ್ಲ.

75ರ ಹರೆಯದ ರಶ್ದಿ ಅವರ ಗಾಯಗಳು ತೀವ್ರವಾಗಿದೆ. ಅವರು “ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾರೆ” ಎಂದು ರಶ್ದಿಯವರ ಸಾಹಿತ್ಯಿಕ ಏಜೆಂಟ್ ಆಂಡ್ರ್ಯೂ ವೈಲ್ ಸ್ಪ್ಯಾನಿಷ್ ಪತ್ರಿಕೆ ಎಲ್ ಪೈಸ್‌ಗೆ ಹೇಳಿದ್ದಾರೆ. ರಶ್ಮಿ ಕುತ್ತಿಗೆಯಲ್ಲಿ ಮೂರು ಗಂಭೀರ ಗಾಯಗಳಿದ್ದವು ಎಂದು ವೈಲಿ ಹೇಳಿದರು.

ಕೈಯಲ್ಲಿ ನರಗಳು ಕತ್ತರಿಸಿದ ಕಾರಣ ಒಂದು ಕೈ ನಿಷ್ಕ್ರಿಯವಾಗಿದೆ. ಅವರ ಎದೆ ಮತ್ತು ತಲೆಯಲ್ಲಿ ಸುಮಾರು 15 ಗಾಯಗಳಿವೆ. ಆದ್ದರಿಂದ, ಇದು ಮಾರಣಾಂತಿಕ ದಾಳಿ ಎಂದ ವೈಲಿ, ರಶ್ದಿ ಆಸ್ಪತ್ರೆಯಲ್ಲಿಯೇ ಉಳಿದಿದ್ದಾರೆಯೇ ಎಂಬುದನ್ನು ಬಹಿರಂಗಪಡಿಸಲಿಲ್ಲ. ಹದಿ ಮತರ್ ಎಂಬ 24 ವರ್ಷದ ಯುವಕನನ್ನು ದಾಳಿಕೋರ ಎಂದು ಗುರುತಿಸಲಾಗಿದೆ. ದಾಳಿಯ ನಂತರ, ಇರಾನ್ ದಾಳಿಕೋರನೊಂದಿಗೆ ನಮಗೆ ಯಾವುದೇ ಸಂಬಂಧ ಇಲ್ಲ ಎಂದಿತ್ತು.

‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ
ಪಹಲ್ಗಾಮ್ ದಾಳಿಕೋರ ಆಸಿಫ್ ಶೇಖ್ ಮನೆಯಲ್ಲಿ ಸ್ಫೋಟ, ಬೆಂಕಿ, ನೆಲಸಮ
ಪಹಲ್ಗಾಮ್ ದಾಳಿಕೋರ ಆಸಿಫ್ ಶೇಖ್ ಮನೆಯಲ್ಲಿ ಸ್ಫೋಟ, ಬೆಂಕಿ, ನೆಲಸಮ
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ