AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯಲ್ಲಿ ಭೂಮಿ ಪೂಜೆ, ಅಮೆರಿಕದಲ್ಲಿ ಮಂತ್ರ ಘೋಷಣೆ

ಆಗಸ್ಟ್ 5, 2020 ಅಸಂಖ್ಯಾತ ಶ್ರೀರಾಮಚಂದ್ರನ ಭಕ್ತರ ಪಾಲಿಗೆ ಅವಿಸ್ಮರಣೀಯ ದಿನ. ಯಾಕಂದ್ರೆ ಅಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಬಹುದಿನಗಳ ರಾಮಭಕ್ತರ ಕನಸು ನನಸಾಗಿಸುವ ನಿಟ್ಟಿನಲ್ಲಿ ಮೊದಲ ಮಹತ್ವಪೂರ್ಣ ಕೆಲಸವನ್ನು ನೆರವೇರಿಸಲಿದ್ದಾರೆ. ಹೌದು ಆಗಸ್ಟ್ 5ರಂದು ಮೋದಿ ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟುವ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸಿಲಿದ್ದಾರೆ.ಈ ಸಂದರ್ಭದಲ್ಲಿ ಕೇವಲ ಭಾರತದಲ್ಲಿ ಮಾತ್ರವಲ್ಲ ವಿಶ್ವಾದ್ಯಂತ ಕೋಟಿ ಕೋಟಿ ರಾಮಭಕ್ತರು ಅಂದು ರಾಮನಿಗೆ ವಿಶೇಷ ಪೂಜೆ ನೆರವೇರಿಸುವ ಮೂಲಕ ಸಂಭ್ರಮಿಸಲಿದ್ದಾರೆ. ಅಮೆರಿಕ, ಯುರೋಪ್‌, ಲ್ಯಾಟಿನ್ ಅಮೆರಿಕ, […]

ಅಯೋಧ್ಯೆಯಲ್ಲಿ ಭೂಮಿ ಪೂಜೆ, ಅಮೆರಿಕದಲ್ಲಿ ಮಂತ್ರ ಘೋಷಣೆ
Guru
Guru| Edited By: ಸಾಧು ಶ್ರೀನಾಥ್​|

Updated on: Aug 01, 2020 | 4:47 PM

Share

ಆಗಸ್ಟ್ 5, 2020 ಅಸಂಖ್ಯಾತ ಶ್ರೀರಾಮಚಂದ್ರನ ಭಕ್ತರ ಪಾಲಿಗೆ ಅವಿಸ್ಮರಣೀಯ ದಿನ. ಯಾಕಂದ್ರೆ ಅಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಬಹುದಿನಗಳ ರಾಮಭಕ್ತರ ಕನಸು ನನಸಾಗಿಸುವ ನಿಟ್ಟಿನಲ್ಲಿ ಮೊದಲ ಮಹತ್ವಪೂರ್ಣ ಕೆಲಸವನ್ನು ನೆರವೇರಿಸಲಿದ್ದಾರೆ.

ಹೌದು ಆಗಸ್ಟ್ 5ರಂದು ಮೋದಿ ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟುವ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸಿಲಿದ್ದಾರೆ.ಈ ಸಂದರ್ಭದಲ್ಲಿ ಕೇವಲ ಭಾರತದಲ್ಲಿ ಮಾತ್ರವಲ್ಲ ವಿಶ್ವಾದ್ಯಂತ ಕೋಟಿ ಕೋಟಿ ರಾಮಭಕ್ತರು ಅಂದು ರಾಮನಿಗೆ ವಿಶೇಷ ಪೂಜೆ ನೆರವೇರಿಸುವ ಮೂಲಕ ಸಂಭ್ರಮಿಸಲಿದ್ದಾರೆ.

ಅಮೆರಿಕ, ಯುರೋಪ್‌, ಲ್ಯಾಟಿನ್ ಅಮೆರಿಕ, ಕೆರಿಬಿಯನ್‌ ದ್ವಿಪಗಳು ಮತ್ತು ಕೆನಡಾ ಸೇರಿದಂತೆ ಅಲ್ಲಿನ ಹಿಂದೂ ದೇವಾಲಯಗಳ ಸಂಘಟನೆಗಳು ಅಂದು ರಾಮನಿಗೆ ವಿಶೇಷ ಪೂಜೆ ನೆರವೇರಿಸಲಿದ್ದಾರೆ. ಭಾರತದಲ್ಲಿ ನಡೆಯುವ ಕಾರ್ಯಕ್ರಮದ ಲೈವ್‌ ಪ್ರಸಾರದ ಸಂದರ್ಭದಲ್ಲಿ ಅಲ್ಲಿನ ದೇವಸ್ಥಾನಗಳ ಮುಖ್ಯಸ್ಥರು ಮತ್ತು ಪೂಜಾರಿಗಳ ಸಂಘಟನೆಗಳು ಲೈವ್‌ ನಡೆಯುವಾಗ ಆನ್‌ಲೈನ್‌ನಲ್ಲಿಯೇ ವಿಶೇಷ ಪ್ರಸಾರ, ಪೂಜೆ ಮತ್ತು ಮಂತ್ರಗಳ ಪಠನ ಮಾಡಲಿದ್ದಾರೆ.

ಹೀಗೆ ಮಾಡುವ ಮೂಲಕ ರಾಮ ಮಂದಿರ ನಿರ್ಮಾಣದಿಂದ ವಿಶ್ವಾದ್ಯಂತ ಇರುವ ರಾಮ ಭಕ್ತರಿಗೆ ಆಗುತ್ತಿರುವ ಆನಂದವನ್ನು ಅವರು ವ್ಯಕ್ತಪಡಿಸುತ್ತಿದ್ದಾರೆ. ಅಮೆರಿಕದಲ್ಲಿರುವ ವಿಶ್ವ ಹಿಂದೂ ಪರಿಷತ್‌ ಸಂಘಟನೆ ಅಮೆರಿಕದ ಪ್ರಮುಖ ಸ್ಥಳಗಳಲ್ಲಿ ಅಯೋಧ್ಯೆಯಲ್ಲಿನ ಭೂಮಿ ಪೂಜೆಯ ನೇರ ಪ್ರಸಾರಕ್ಕೆ ಮತ್ತು ವಿಶೇಷ ಪೂಜೆಗೆ ವ್ಯವಸ್ಥೆ ಮಾಡುತ್ತಿದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ